ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

ಸರಳ ಸಜ್ಜನ, ಬಡವರ ಮನೆಯ ಜನಾನುರಾಗಿ, ಬರಿಗಾಲ ಸಂತ ಎಂದೇ ಖ್ಯಾತಿಯಾಗಿರುವ ಬೈಂದೂರಿನ ಶಾಸಕ ಶ್ರೀ ಗುರುರಾಜ ಗಂಟಿಹೊಳಿ ಅವರೊಂದಿಗೆ ಅನೌಪಚಾರಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದಾಗ, ಶಾಸಕರಾಗಿ ಹೀಗೂ ಇರಬಹುದೇ? ಎಂದು ಮೂಗಿನ ಮೇಲೆ ಬೆರಳಿವಂತೆ ಆದ ಅನುಭವ ಇದೋ ನಿಮಗಾಗಿ… Read More ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

ಮಿಲ್ಲರ್ಸ್ ರಸ್ತೆ

ಬೆಂಗಳೂರಿನ ಅನೇಕ ರಸ್ತೆಗಳ ಹೆಸರುಗಳು ಇಂದಿಗೂ ವಿದೇಶಿಗರ ಹೆಸರೇ ಇದ್ದು, ಅಂತಹದ್ದರಲ್ಲಿ ಮಿಲ್ಲರ್ಸ್ ರಸ್ತೆಯೂ ಒಂದಾಗಿದ್ದು, ಆ ರಸ್ತೆಗೆ ಅದೇ ಹೆಸರನ್ನು ಇಡಲು ಕಾರಣಗಳೇನು? ಮಿಲ್ಲರ್ಸ್ ಅಂದರೆ ಯಾರು? ನಮ್ಮ ರಾಜ್ಯಕ್ಕೆ ಆವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಇಂದಿನ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ … Read More ಮಿಲ್ಲರ್ಸ್ ರಸ್ತೆ

ವೈಯ್ಯಾಳೀಕಾವಲ್

ಬೆಂಗಳೂರಿನ ಪ್ರತಿಷ್ಟಿತ ಬಡಾವಣೆಯಾಗಿರುವ ವಯ್ಯಾಳಿಕಾವಲ್ ವಿಶೇಷತೆಗಳೇನು? ಆ ಪ್ರದೇಶಕ್ಕೆ ಆ ಹೆಸರು ಬರಲು ಕಾರಣವೇನು? ಅಲ್ಲಿರುವ ಪ್ರಮುಖ ತಾಣಗಳ ಕುರಿತಾದ ಕುತೂಹಲಕಾರಿ ವಿವರಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೈಯ್ಯಾಳೀಕಾವಲ್

ಚೌಡಯ್ಯ ಸ್ಮಾರಕ ಭವನ

ಸಂಗೀತಗಾರನ ನೆನಪಿಗಾಗಿ ಅವರು ನುಡಿಸುತ್ತಿದ್ದಂತಹ ವಾದ್ಯ ಪಿಟೀಲಿನಂತೆಯೇ ವಿನ್ಯಾಸದಲ್ಲಿರುವ ವಿಶ್ವದ ಏಕೈಕ ಸಭಾಂಗಣವಾದ ಚೌಡ್ಯಯ್ಯ ಸ್ಮಾರಕ ಭವನದ ಸ್ಥಾಪಿಸಲು ಕಾರಣವೇನು? ಅ ಸಭಾಂಗಣದ ವೈಶಿಷ್ಟ್ಯಗಳ ಜೊತೆಗೆ ಕರ್ನಾಟಕದ ಸಂಗೀತದ ದಿಗ್ಗಜರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ಕಿರು ಪರಿಚಯವನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಚೌಡಯ್ಯ ಸ್ಮಾರಕ ಭವನ

ವಿಧಾನಸೌಧ

ಕರ್ನಾಟಕ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧವನ್ನು ಯಾರು? ಎಂದು? ಏಕಾಕಿ ನಿರ್ಮಿಸಿದರು? ಅದರ ವಿಶೇಷತೆಗಳು ಏನು? ಹೀಗೆ ವಿಧಾನ ಸೌಧ ನಿರ್ಮಾಣದ ಹಿಂದಿರುವ ರೋಚಕ ವಿಷಯಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವಿಧಾನಸೌಧ

ಟಿ ಆರ್ ಶಾಮಣ್ಣ ನಗರ ಮತ್ತು ಉದ್ಯಾನವನ

ಬೆಂಗಳೂರಿನಲ್ಲಿ ಹತ್ತು ಹಲವಾರು ಶಿಕ್ಷಣ ಸಂಸ್ಧೆಗಳು, ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳನ್ನು ಆರಂಭಿಸಿದ್ದಲ್ಲದೇ ನಗರಪಾಲಿಕೆ ಸದಸ್ಯರಾಗಿ ಮಾಡಿದ ಅನೇಕ ಸಾಧನೆಗಳಿಂದ ಬೆಂಗಳೂರು ನಗರಸಭೆಯ ಪಿತಾಮಹ ಎಂದೇ ಖ್ಯಾತರಾಗಿದ್ದಲ್ಲದೇ, ತಮ್ಮ ಸರಳ ಸಜ್ಜನಿಕೆಯಿಂದ ಕರ್ನಾಟಕದ ಗಾಂಧಿ ಎಂಬ ಬಿರುದಾಂಕಿತ, ಸೈಕಲ್ ಶಾಮಣ್ಣನವರಿಗೆ, ಆ ಹೆಸರು ಬರಲು ಕಾರಣವೇನು? ಆವರ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯದ ಜೊತೆ ಸಾಧನೆಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಟಿ ಆರ್ ಶಾಮಣ್ಣ ನಗರ ಮತ್ತು ಉದ್ಯಾನವನ

ಮಾವಳ್ಳಿ ಟಿಫನ್ ರೂಂ (MTR)

ಸುಮಾರು 99 ವರ್ಷಗಳ ಹಿಂದೆ ಬೆಂಗಳೂರಿನ ಲಾಲ್‌ಬಾಗ್ ರಸ್ತೆಯ ಮಾವಳ್ಳಿಯಲ್ಲಿ ಸಣ್ಣದಾಗಿ ಆರಂಭವಾದ ಮಾವಳ್ಳಿ ಟಿಫನ್ ರೂಂ ಇಂದು ಎಂಟಿಆರ್ ಹೆಸರಿನಲ್ಲಿ, ಬೆಂಗಳೂರು, ಉಡುಪಿ, ಮೈಸೂರು, ಸಿಂಗಾಪುರ್, ಕೌಲಾಲಂಪುರ್, ಲಂಡನ್ ಮತ್ತು ದುಬೈನಲ್ಲಿಯೂ ಸಹಾ ಶಾಖೆಗಳನ್ನು ಹೊಂದಿರುವುದಲ್ಲದೇ, ಸಿದ್ಧ ಪಡಿಸಿದ ಬಗೆ ಬಗೆಯ ಮಸಾಲೆ ಮತ್ತು ರೆಡಿ ಟು ಈಟ್ ಪದಾರ್ಥಗಳಲ್ಲಿ ವಿಶ್ವವಿಖ್ಯಾತಿ ಪಡೆದಿದೆ.

ಅಂತಹ ವಿಶ್ವವಿಖ್ಯಾತ ಎಂಟಿಆರ್ ಬೆಳೆದು ಬಂದ ದಾರಿ ಮತ್ತು ಮಾಡಿರುವ ಸಾಧನೆಗಳ ಪರಿಚಯವನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಮಾವಳ್ಳಿ ಟಿಫನ್ ರೂಂ (MTR)

ಭಾರತೀಯ ವಿಜ್ಞಾನ ಸಂಸ್ಥೆ (IISc.)

ತಾಂತ್ರಿಕ ಶಿಕ್ಷಣ ಮತ್ತು ಸಂಶೋಧನೆಗಳಲ್ಲಿ ಜಗತ್ಪ್ರಸಿದ್ಧವಾಗಿರುವ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (IISc.)ಯನ್ನು ದೇಶದ ಖ್ಯಾತ ಕೈಗಾರಿಗೋದ್ಯಮಿಗಳಾದ ಜೆಮ್ ಷಡ್ ಜೀ ಟಾಟಾರವರು ಆರಂಭಿಸಲು ಸ್ವಾಮಿ ವಿವೇಕಾನಂದರು ಹೇಗೆ ಕಾರಣರಾದರು? ಮತ್ತು ಇಂತಹ ಮಹಾನ್ ಸಂಸ್ಥೆಗೆ ನಮ್ಮ ಮೈಸೂರು ಸಂಸ್ಥಾನದ ಕೊಡುಗೆಗಳೇನು? IISc. ಬೆಳೆದು ಬಂದ ಹಾದಿಯ ಕುರಿತಾದ ಅದ್ಭುತವಾದ ಮಾಹಿತಿಗಳು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಭಾರತೀಯ ವಿಜ್ಞಾನ ಸಂಸ್ಥೆ (IISc.)

ನೂಲಿನಂತೆ ಸೀರೆ ತಾಯಿಯಂತೆ ಮಗಳು

ತಾಯಿ ಸಾವಿರಾರು ಕೋಟಿಗಳ ವ್ಯವಹಾರದ ಸಾಫ್ಟ್ವೇರ್ ಕಂಪನಿಯ ಸಂಸ್ಥಾಪಕಿ, ಮಗಳು ಇಂಗ್ಲೇಂಡಿನ ಪ್ರಧಾನ ಮಂತ್ರಿಯ ಪತ್ನಿಯಾಗಿ ಇಂಗ್ಲೇಂಡಿನ ದೇಶದ ಪ್ರಥಮ ಮಹಿಳೆ. ಅವರಿಬ್ಬರು ಅಷ್ಟು ದೊಡ್ಡ ಗಣ್ಯ ಮಹಿಳೆಯರಾಗಿದ್ದರೂ ಮೊನ್ನೆ ರಾಷ್ಟ್ರಪತಿಗಳ ಭವನದಲ್ಲಿ ನಡೆದುಕೊಂಡ ರೀತಿ ನಿಜಕ್ಕೂ ಅನನ್ಯ, ಅದ್ಭುತ ಮತ್ತು ಅನುಕರಣಿಯ. ಅಮ್ಮಾ ಮಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ನೂಲಿನಂತೆ ಸೀರೆ ತಾಯಿಯಂತೆ ಮಗಳು