ಸ್ವಘೋಷಿತ ದೊಣ್ಣೇ ನಾಯಕರು

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತ್ರಂತ್ಯ್ರವಿದ್ದು ಅವವರ ಇಚ್ಚೆಗೆ ಅನುಗುಣವಾಗಿ ಯಾರಿಗೆ ಬೇಕಾದಾದರೂ ಮತವನ್ನು ಚಲಾಯಿಸಬಹುದು ಮತ್ತು ಯಾರನ್ನು ಬೇಕಾದರೂ ಸಮರ್ಥನೆ ಮಾಡಿಕೊಳ್ಳಬಹುದು ಅಥವಾ ಪ್ರಚಾರ ಮಾಡಬಹುದು. ಅಂತಹ ಅಭಿಪ್ರಾಯಗಳನ್ನು ಪ್ರಶ್ನಿಸುವ, ವಿರೋಧಿಸುವ ಇಲ್ಲವೇ ತಾವು ಹೇಳಿದ್ದನ್ನೇ ಎಲ್ಲರೂ ಒಪ್ಪಿಕೊಳ್ಳಲೇ ಬೇಕು ಎಂದು ಒತ್ತಾಯಪಡಿಸುವ ಹಕ್ಕು ಯಾವುದೇ ದೊಣ್ಣೆ ನಾಯಕನಿಗೂ ಇಲ್ಲಾ ಅಲ್ವೇ? … Read More ಸ್ವಘೋಷಿತ ದೊಣ್ಣೇ ನಾಯಕರು

ಬೆಂಗಳೂರು ಕರಗ

ಬೆಂಗಳೂರಿನ ಹೃದಯ ಭಾಗವಾದ ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಬಹಳ ಸಡಗರ ಸಂಭ್ರಮಗಳಿಂದ ಬಹಳ ಅದ್ದೂರಿಯಾಗಿ ಪ್ರತೀ ವರ್ಷದ ಚೈತ್ರ ಮಾಸದ ಹುಣ್ಣಿಮೆಯಂದು ಅಚರಿಸಲ್ಪಡುವ ಬೆಂಗಳೂರು ಹಸಿ ಕರಗದ ಆಚರಣೆ, ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಬೆಂಗಳೂರು ಕರಗ

ಸಕಲಕಲಾ ವಲ್ಲಭ ಸಿ. ಆರ್. ಸತ್ಯ

ಎ.ಆರ್. ಕೃಷ್ನಶಾಸ್ತ್ರಿಗಳ ಮೊಮ್ಮ್ಗಗ, ಅಬ್ದುಲ್ ಕಲಾಂ ಅವರ ಒಡನಾಡಿ, ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ, ಹಾಸ್ಯಲೇಖಕ, ವೈಜ್ಞಾನಿಕ ಲೇಖಕ, ಸಂಗೀತಗಾರ. ಸಾಹಿತಿ, ಪರಿಸರ ಪ್ರೇಮಿ, ಆಚೆ ಮನೆ ಸುಬ್ಬಮ್ಮನಿಗೆ ಏಕಾದಶಿ ಉಪವಾಸ ಎಂಬ ಹಾಸ್ಯಮಯ ವಿಂಡಬಣಾತ್ಮಕ ಕೃತಿಯಿಂದ ನಾಡಿದ ಮನೆಮಾತಾಗಿದ್ದ ಬಹುಮುಖ ಪ್ರತಿಭೆ ಶ್ರೀ ಸಿ.ಆರ್ ಸತ್ಯಾರವರು ಇಂದು ವಿಧಿವಶರಾಗಿದ್ದಾರೆ. ಸತ್ಯಾರವರ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಸ್ಥೂಲ ಪರಿಚಯ ಇದೋ ನಿಮಗಾಗಿ… Read More ಸಕಲಕಲಾ ವಲ್ಲಭ ಸಿ. ಆರ್. ಸತ್ಯ

ಶ್ರೀ ಚಾರುಕೀತಿ೯ ಭಟ್ಟಾರಕ ಸ್ವಾಮೀಜಿ

ಶ್ರವಣಬೆಳಗೊಳದ ಜೈನ ಮಠದ ಪೀಠಾಧಿಪತಿಗಳಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಪಾರವಾಗಿ ಸೇವೆ ಸಲ್ಲಿಸಿದ್ದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಶ್ರೀ ಚಾರುಕೀತಿ೯ ಭಟ್ಟಾರಕ ಸ್ವಾಮೀಜಿ

ಅಟ್ಟ ಹತ್ತಿದ ನಂತರ ಏಣಿಯ ಹಂಗೇಕೇ?

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು, ಈ ಹುಟ್ಟು ಬೆಂಗಳೂರಿಗನಿಗೆ, ಕನ್ನಡದಲ್ಲಿ ಮಾತನಾಡಿ ಎಂದಿದ್ದೇ ಅಪಮಾನ ಎಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ, ಕನ್ನಡ ಮತ್ತು ಕನ್ನಡಿಗರಿಗೆ ಅವಮಾನ ಮಾಡಿದ್ದರೂ, ಇಂದೀ ಏರಿಕೆ ಹೆಂದು ಹಬ್ಬರಿಸುವ ಉಟ್ಟು ಖನ್ನಡ ಓಲಾಟಗಾರರು ಮತ್ತು ಪ್ರತಿಯೊಂದರಲ್ಲೂ ನಂದೆಲ್ಲಿಡ್ಲೀ ನಂದ ಗೋಪಾಲ ಎಂದು ಮೂಗು ತೂರಿಸುವ Just As(s)king ನಟ ಪ್ರಕಾಶ್ ರೈ ಇದುವರೆವಿಗೂ ಚಕಾರ ಎತ್ತದೇ ಇರುವುದು ಅನೇಕ ಅನುಮಾನಗಳಿಗೆ ಏಡೆ ಮಾಡಿಕೊಡುತ್ತಿದೆ.

ಏನಂತೀರೀ?… Read More ಅಟ್ಟ ಹತ್ತಿದ ನಂತರ ಏಣಿಯ ಹಂಗೇಕೇ?

ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ

ಮೈಸೂರು ಸಂಸ್ಥಾನದ ಕುಲದೇವತೆ ಮತ್ತು ಕನ್ನಡಿಗರ ನಾಡದೇವಿ ಶ್ರೀ ಚಾಮುಂಡೇಶ್ವರಿ ದೇವಿ ಮೈಸೂರಿನ ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಆವರು ಸ್ವಪ್ನದಲ್ಲಿ ಬಂದು ನಂತರ ಅವರ ಅಮೃತ ಹಸ್ತದಲ್ಲೇ ಏಕಶಿಲೆಯಲ್ಲಿ ದ್ವಿಮುಖಿ ಚಾಮುಂಡೇಶ್ವರಿಯಾಗಿ ವಿಶ್ವವಿಖ್ಯಾತ ಜೋಗದ ಜಲಪಾತದಲ್ಲಿ ಪ್ರತಿಷ್ಠಾಪನೆಯಾದ ಇತಿಹಾಸದ ಜೊತೆಗೆ ‍ಮೈಸೂರು ಮಹಾರಾಜರು ಮತ್ತು ವಿಶ್ವೇಶ್ವರಯ್ಯನವರು ಕನ್ನಡಿಗರಿಗೆ ಹೇಗೆ ಪ್ರಾಥಃಸ್ಮರಣೀಯರಾಗುತ್ತಾರೆ ಎಂಬ ರೋಚಕ ಪ್ರಸಂಗ ಇದೋ ನಿಮಗಾಗಿ… Read More ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ

ಅತಿರೇಕದ ಅಭಿಮಾನ

ಕನ್ನಡದ ಜನಪ್ರಿಯ ನಟ ದರ್ಶನ್ ಮುಂದಿನ ತಿಂಗಳು ಬಿಡುಗಡೆಯಾಗುತ್ತಿರುವ ತಮ್ಮ ಕ್ರಾಂತಿ ಚಿತ್ರದ ಪ್ರಚಾರಕ್ಕೆಂದು ಹೊಸಪೇಟೆಗೆ ಹೋಗಿರುವಾಗ ಅವರ ಮೇಲೆ ಕಿಡಿಗೇಡಿಯೊಬ್ಬ ಚಪ್ಪಲಿ ತೂರಿರುವುದು ನಿಜಕ್ಕು ಅಕ್ಷಮ್ಯ ಅಪರಾಧವಾಗಿದ್ದು ಖಂಡನಾರ್ಯವಾಗಿದೆ. ಅಂತಹ ಕುಕೃತ್ಯಗಳಿಗೆ ರಣೀಭೂತರು ಯಾರು? ಎಂಬ ವಿಷಯ ನಿಜಕ್ಕೂ ಆಘಾತಕಾರಿಯಾಗಿದೆ. ಈ ಖಟನೆಯ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಅತಿರೇಕದ ಅಭಿಮಾನ

ಕುಂಬ್ಲೆ ಸುಂದರ ರಾವ್

ಮಾತೃಭಾಷೆ ಮಲೆಯಾಳಂ ಆಗಿದ್ದರೂ, ಕನ್ನಡದಲ್ಲಿ ಯಕ್ಷಗಾನ ಮತ್ತು ತಾಳ-ಮದ್ದಳೆಯ ಖ್ಯಾತ ಕಲಾವಿದರೂ, ಬರಹಗಾರರು, ವಾಗ್ಮಿಗಳೂ, ಸರಳ ಸಜ್ಜನ ಮಾಜಿ ಶಾಸಕರಾಗಿ ರಾಜಕಾರಣಿಯಾಗಿಯೂ ಪ್ರಖ್ಯಾತರಾಗಿದ್ದ ಇಂದು ಬೆಳಿಗ್ಗೆ ತಮ್ಮ 88ನೇ ವಯಸ್ಸಿನಲ್ಲಿ ನಿಧನರಾದ ಶ್ರೀ ಕುಂಬ್ಲೆ ಸುಂದರ್ ರಾವ್ ಅವರ ಯಶೋಗಾಥೆಯನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕುಂಬ್ಲೆ ಸುಂದರ ರಾವ್

ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್

ಎನ್ನಡ ಎನ್ನುವ ಭಾಷೆಯವರಾಗಿದ್ದು ಕನ್ನಡ ಎನ್ನುತ್ತಾ, ಧಾರ್ಮಿಕ ಮತ್ತು ಸಾರಸ್ವತ ಲೋಕದಲ್ಲಿ ಸದ್ದಿಲ್ಲದೇ ನಿರಂತರವಾಗಿ ಕನ್ನಡ ಸೇವೆಯನ್ನು ಮಾಡುತ್ತಿರುವ ಕನ್ನಡದ ಕಟ್ಟಾಳು, ಕನ್ನಡ ಪೂಜಾರಿ ಶ್ರೀ ಹಿರೇಮಗಳೂರು ಕಣ್ಣನ್ ಅವರ ಕುರಿತಾಗಿ ಹೆಚ್ಚಿನವರಿಗೆ ತಿಳಿಯದೇ ಇರುವ ಕುತೂಹಲಕಾರಿಯಾದ ವಿಶೇಷವಾದ ವಿಚಾರಗಳು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್