ನೋಕು ಕೂಲಿ
ಕಳೆದ ಭಾನುವಾರ ಸೆಪ್ಟಂಬರ್ -5 ರಂದು ಎಲ್ಲರೂ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಹುಟ್ಟು ಹಬ್ಬವನ್ನು ಶಿಕ್ಷಕರ ದಿನಾಚರಣೆ ಎಂದು ಸಂಭ್ರದಿಂದ ಆಚರಿಸುತ್ತಿದ್ದರೆ, ದೂರದ ಕೇರಳದ ತಿರುವನಂತಪುರದಲ್ಲಿರುವ ಬಾಹ್ಯಾಕಾಶ ಸಂಶೋಧನಾ ಇಲಾಖೆ (IRRO)ದ ವಿಕ್ರಮ್ ಸಾರಾಭಾಯ್ ಸ್ಪೇಸ್ ಸೆಂಟರ್ನಲ್ಲಿ (VSSC) ಮಾತ್ರಾ ಅದೊಂದು ಘನಘೋರ ಘಟನೆಯೊಂದು ನಡೆಯುವ ಮೂಲಕ ವಿದ್ಯಾವಂತರ ನಾಡು ಎಂದು ಕರೆಸಿ ಕೊಳ್ಳುವ ಕೇರಳದ ಮರ್ಯಾದೆಯನ್ನು ಮೂರುಕಾಸಿಗೆ ಹಾರಾಜು ಹಾಕಿರುವುದು ನಿಜಕ್ಕೂ ಖಂಡನೀಯವಾಗಿದೆ. ಭಾನುವಾರದ ಬೆಳಿಗ್ಗೆ ಸುಮಾರು 11 ಗಂಟೆಯ ಹೊತ್ತಿಗೆ ತಿರುವನಂತಪುರಂನ ತುಂಬಾದಲ್ಲಿರುವ ಭಾರತೀಯ… Read More ನೋಕು ಕೂಲಿ

