ನೋಕು ಕೂಲಿ

ಕಳೆದ ಭಾನುವಾರ ಸೆಪ್ಟಂಬರ್ -5 ರಂದು ಎಲ್ಲರೂ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಹುಟ್ಟು ಹಬ್ಬವನ್ನು ಶಿಕ್ಷಕರ ದಿನಾಚರಣೆ ಎಂದು ಸಂಭ್ರದಿಂದ ಆಚರಿಸುತ್ತಿದ್ದರೆ, ದೂರದ ಕೇರಳದ ತಿರುವನಂತಪುರದಲ್ಲಿರುವ ಬಾಹ್ಯಾಕಾಶ ಸಂಶೋಧನಾ ಇಲಾಖೆ (IRRO)ದ ವಿಕ್ರಮ್ ಸಾರಾಭಾಯ್ ಸ್ಪೇಸ್ ಸೆಂಟರ್ನಲ್ಲಿ (VSSC) ಮಾತ್ರಾ ಅದೊಂದು ಘನಘೋರ ಘಟನೆಯೊಂದು ನಡೆಯುವ ಮೂಲಕ ವಿದ್ಯಾವಂತರ ನಾಡು ಎಂದು ಕರೆಸಿ ಕೊಳ್ಳುವ ಕೇರಳದ ಮರ್ಯಾದೆಯನ್ನು ಮೂರುಕಾಸಿಗೆ ಹಾರಾಜು ಹಾಕಿರುವುದು ನಿಜಕ್ಕೂ ಖಂಡನೀಯವಾಗಿದೆ. ಭಾನುವಾರದ ಬೆಳಿಗ್ಗೆ ಸುಮಾರು 11 ಗಂಟೆಯ ಹೊತ್ತಿಗೆ ತಿರುವನಂತಪುರಂನ ತುಂಬಾದಲ್ಲಿರುವ ಭಾರತೀಯ… Read More ನೋಕು ಕೂಲಿ

ಕಮ್ಯೂನಿಸ್ಟ್ ಕೇರಳದಲ್ಲೂ ಕಮಲದ ಕಲರವ

ಇಡೀ ದೇಶದಲ್ಲಿ ಕಮಲವನ್ನು ಅರಳಿಸುವುದು ಒಂದು ರೀತಿಯಾದರೇ, ದಕ್ಷಿಣ ಭಾರತದ ಕೇರಳ ಮತ್ತು ಪೂರ್ವ ಭಾಗದ ಪಶ್ಚಿಮ ಬಂಗಳದ್ದೇ ಒಂದು ಸಾಹಸ ಗಾಥೆ. ಕೇರಳದಲ್ಲಿ ಕಮ್ಯೂನಿಷ್ಟರ ಕಾಟವಾದರೇ ಪಶ್ಚಿಮ ಬಂಗಾಳದಲ್ಲಿ ಕಮ್ಯೂನಿಷ್ಟರ ತದ್ರೂಪಾಗಿರುವ ತೃಣಮೂಲ ಕಾಂಗ್ರೇಸ್ಸಿಗರ ಜೊತೆಗಿನ ಹೋರಾಟ. ತಲೆ ತಲಾಂತರಗಳಿಂದಲೂ ಎರಡೂ ರಾಜ್ಯಗಳಲ್ಲಿ ಯಾವುದೇ ಸರ್ಕಾರ ಆಡಳಿತಕ್ಕೆ ಬಂದರೂ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದು ಮತ್ತೊಂದು ಘನ ಘೋರ ದುರ್ದೈವವೇ ಸರಿ. ಈ ಎರಡೂ ರಾಜ್ಯಗಳಲ್ಲಿರುವ ಹಿಂದೂಗಳು ಪರಮ ದೈವ ಭಕ್ತರಾದರೂ, ರಾಜಕೀಯವಾಗಿ ಅದೇಕೋ ಕಮ್ಯೂನಿಷ್ಟರನ್ನು… Read More ಕಮ್ಯೂನಿಸ್ಟ್ ಕೇರಳದಲ್ಲೂ ಕಮಲದ ಕಲರವ