ಭಾರತದ ತ್ರಿವರ್ಣ ಧ್ವಜ

ಜುಲೈ 22ರಂದು ರಾಷ್ಟ್ರೀಯ ಧ್ವಜ ದಿನಾಚರಣೆ ಎಂದೇಕೆ ಆಚರಿಸಲಾಗುತ್ತದೆ? ಭಾರತದ ತ್ರಿವರ್ಣ ಧ್ಜಜದ ಬಣ್ಣಗಳ ಹಿಂದಿರುವ ಮಹತ್ವ ಏನು? ಜೊತೆಗೆ ಧ್ವಜ ನೀತಿ ಸಂಹಿತೆಯ ಕುರಿತಾದ ಸಮಗ್ರ ಮಾಹಿತಿಗಳು ಇದೋ ನಿಮಗಾಗಿ… Read More ಭಾರತದ ತ್ರಿವರ್ಣ ಧ್ವಜ

ನಾಡೋಜ ಕಯ್ಯಾರ ಕಿಞ್ಞಣ್ಣ ರೈ

ಸ್ಬಾತಂತ್ರ್ಯಪೂರ್ವದಲ್ಲಿ ಅವಿಭಜಿತ ದಕ್ಷಿಣಕನ್ನಡದ ಭಾಗವವಾಗಿ ಮದರಾಸಿನ ಪ್ರಾಂತ್ಯದಲ್ಲಿದ್ದ ಕಾರಸಗೋಡು, ರಾಜ್ಯಗಳ ಭಾಷಾವಾರು ವಿಭಜನೆಯ ಸಮಯದಲ್ಲಿ ಕನ್ನಡಿಗರೇ ಪ್ರಾಭಲ್ಯವಾಗಿದ್ದರೂ, ಕೇರಳದ ಪಾಲಾದಾಗ ಮನನೊಂದು ಉಗ್ರವಾದ ಪ್ರತಿಭಟನೆ ನಡೆಸಲು ಪ್ರೇರೇಪರಾಗಿ ಕನ್ನಡದ ಕಿಚ್ಚನ್ನು ಹತ್ತಿಸಿದವರೇ, ಶ್ರೀ ಕಯ್ಯಾರ ಕಿಞ್ಞಣ್ಣ ರೈ. ಅದೇ ಸಂದರ್ಭದಲ್ಲಿ ಬಹಳವಾಗಿ ನೊಂದಿದ್ದ ರೈಗಳು ದುಃಖದಿಂದ ಬೆಂಕಿ ಬಿದ್ದಿದೆ ಮನೆಗೆ ಓ ಬೇಗ ಬನ್ನಿ ಎಲ್ಲರೂ ಎದ್ದೆದ್ದು ಓಡಿ ಬನ್ನಿ ಕನ್ನಡದ ಗಡಿಕಾಯೆ, ಗುಡಿಕಾಯೆ, ನುಡಿಕಾಯೆ ಕಾಯಲಾರೆನೆ ಸಾಯೆ ಓ ಬನ್ನಿ -ಬೆಂಕಿ ಬಿದ್ದಿದೆ ಮನೆಗೆ! ಹಾರೆಗುದ್ಲಿ ಕೊಡಲಿ ನೊಗ… Read More ನಾಡೋಜ ಕಯ್ಯಾರ ಕಿಞ್ಞಣ್ಣ ರೈ