ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್

ಭಾರತೀಯರಲ್ಲಿ ಹಿಂದೂ ರಾಷ್ಟ್ರದ ಕಲ್ಪನೆಯನ್ನು ಪ್ರಪ್ರಥಮ ಬಾರಿಗೆ ಮೂಡಿಸಿದ್ದಲ್ಲದೇ, ದೇಶದ ಸ್ವಾತಂತ್ರ್ಯಕ್ಕಾಗಿ ಸಕುಟುಂಬ ಸಮೇತರಾಗಿ ಜೀವಮಾನವನ್ನೇ ಸವೆಸಿದಂತಹ ಮಹಾನ್ ಚೇತನವಾದ ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್ ಎಲ್ಲರ ಪ್ರೀತಿಯ ಬಾಬಾರಾವ್ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ,ಆವರ ಸಾಧನೆಗಳ ಇಣುಕು ನೋಟ ಇದೋ ನಿಮಗಾಗಿ… Read More ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್