ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನೆಲೆಸಿದ್ದ ಕೇರಳದ ಮುಸ್ಲಿಂರನ್ನು ವಕ್ಕಲು ಎಬ್ಬಿಸಿ, ಪಿಣರಾಯಿ ವಿಜಯನ್ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೇಸ್ ನಾಯಕರು, ಕೇರಳಿಗ ಕೆ.ಸಿ ವೇಣುಗೋಪಾಲ್ ಆಜ್ಞಾನುಸಾರ ಅಕ್ರಮವನ್ನು ಸಕ್ರಮ ಮಾಡಲು ಮುಂದಾಗಿರುವ ಆಘಾತಕಾರಿ ಸಂಗತಿಯ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ನಾಯಿಬಾಲ ಸದಾ ಕಾಲವೂ ಡೊಂಕೇ!!

ಸಿಂಹಾಸನದ ಮೇಲೆ ಕೂರಿಸಿದರೂ, ನಾಯಿ ಹೊಲಸು ನೋಡಿ ಜಿಗಿಯಿತಂತೆ! ಎನ್ನುವಂತೆ, ತಮ್ಮ ತಟ್ಟೆಯಲ್ಲಿ ಹೆಗ್ಗಣವೇ ಬಿದ್ದಿದ್ದರೂ ಹಿಂದೂಗಳ ತಟ್ಟೆಯಲ್ಲಿ ನೊಣ ಬಿದ್ದಿದೆ ಎಂದು ಭ್ರಾತೃತ್ವದ ಪಾಠ ಮಾಡಿದ ಭಾನು ಮುಷ್ತಾಕ್ ಅವರ ಮತಾಂಧ ಮೂಲಭೂತ ಆಷಾಡಭೂತನದ ಮತ್ತೊಂದು ಮುಖದ ಆನಾವರಣ ಇದೋ ನಿಮಗಾಗಿ… Read More ನಾಯಿಬಾಲ ಸದಾ ಕಾಲವೂ ಡೊಂಕೇ!!

ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕತ್ವಕ್ಕೆ ಅರ್ಹರೇ?

ದೇಶದ ಒಬ್ಬ ಜವಾಬ್ಧಾರಿಯುತ ವಿರೋಧ ಪಕ್ಷದ ನಾಯಕನಾಗಿ ಎಂದೂ ಕಾರ್ಯ ನಿರ್ವಹಿಸದ ರಾಹುಲ್ ಗಾಂಧಿ, crying baby gets more attention ಎನ್ನುವಂತೆ ರಷ್ಯಾದ ಅಧ್ಯಕ್ಷ ಪುಟಿನ್ ಭೇಟಿ ನೀಡುವ ಸಂಧರ್ಭದಲ್ಲಿ, ವಿರೋಧ ಪಕ್ಷದ ನಾಯಕರ ಹಕ್ಕನ್ನು ಸರ್ಕಾರ ಮೊಟುಕು ಗೊಳಿಸಲಾಗುತ್ತಿದೆ ಎನ್ನುವ ಬಾಲಿಶ ಹೇಳಿಕೆಯ ಕುರಿತಾಗಿ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕತ್ವಕ್ಕೆ ಅರ್ಹರೇ?

ಶ್ರೀ ಶ್ರೀಧರ ಸ್ವಾಮಿಗಳು

ಈ ಕಲಿಯುಗದಲ್ಲಿ ದೇವರನ್ನು ಪ್ರತ್ಯಕ್ಷವಾಗಿ ನೋಡಿರುವವರು ಇಲ್ಲವದರೂ, ತಮ್ಮ ಆಧ್ಯಾತ್ಮ ಸಾಧನೆಗಳಿಂದ ದೈವಾಂಶ ಸಂಭೂತರಾದ ಹಲವಾರು ಸಾಧು ಸಂತರಗಳಿದ್ದು, ಗುರು ದತ್ತಾತ್ರೇಯರ ಜಯಂತಿಯಂದೇ ಜನಿಸಿ, ಸಾಗರ ಬಳಿಯ ವರದಹಳ್ಳಿಯ ಆಶ್ರಮದಲ್ಲಿ ಅನೇಕ ಪವಾಡಗಳಿಂದ ಆಸ್ತಿಕರನ್ನು ಇಂದಿಗೂ ಕಾಪಾಡುತ್ತಿರುವ ಶ್ರೀ ಶ್ರೀಧರ ಸ್ವಾಮಿಗಳ ಸಾಧನೆಗಳು ಇದೋ ನಿಮಗಾಗಿ… Read More ಶ್ರೀ ಶ್ರೀಧರ ಸ್ವಾಮಿಗಳು

ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾಸ್ವಾಮಿಜಿ

ಕೆಲವು ಪಟ್ಟಭಧ್ರ ಹಿತಾಸಕ್ತಿಯ ಜನರ ಕುಯುಕ್ತಿಯಿಂದಾಗಿ ವಿವಾದಕ್ಕೀಡಾಗಿರುವ ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾ ಸ್ವಾಮಿಜಿ ಅವರ ಸಾಮಾಜಿಕ ಮತ್ತು ಸನಾತನ ಧರ್ಮ ಕುರಿತಾದ ಕಳಕಳಿಯು, ದೇಶದ ಸಕಲ ಧಾರ್ಮಿಕ ಗುರುಗಳಿಗೆ ಪ್ರೇರಣಾದಾಯಿ ಆಗಿದ್ದು, ಅವರ ಸೇವೆಗಳ ಸಂಪೂರ್ಣ ವಿವರಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾಸ್ವಾಮಿಜಿ

ಗೀತಪ್ರಿಯ

ಮಾತೃಭಾಷೆ ಮರಾಠಿಯಾಗಿದ್ದರೂ, ಕನ್ನಡ ಚಲನಚಿತ್ರ ರಂಗದಲ್ಲಿ ಕಥೆ, ಚಿತ್ರಕಥೆ, ಸಂಭಾಷಣೆ, ಗೀತ ರಚನೆಕಾರ ಮತ್ತು ನಿರ್ದೇಶಕರಾಗಿ ಪ್ರಖ್ಯಾತರಾದ ಶ್ರೀ ಲಕ್ಷ್ಮಣ್ ರಾವ್ ಮೋಹಿತೆ ಗೀತಪ್ರಿಯ ಆದದ್ದು ಹೇಗೇ? ಕಪಾಲಿ ಚಿತ್ರಮಂದಿರಕ್ಕೂ ಗೀತಪ್ರಿಯರಿಗೂ ಎಂತಹ ಸಂಬಂಧ? ಈ ಎಲ್ಲಾ ಕುತೂಹಲಕ್ಕೆ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿದೆ ಉತ್ತರ.… Read More ಗೀತಪ್ರಿಯ

ಆಧುನಿಕ ಭಾಗೀರಥಿ ಗೌರಿ ಚಂದ್ರಶೇಖರ ನಾಯ್ಕ

ಅಂದು ಶಿವನ ಜಟೆಯಿಂದ ಗಂಗೆಯನ್ನು ಈ ಭೂಮಿಗೆ ಭಗೀರಥ ತಂದರೆ, ಇಂದು ಶಿರಸಿಯ ಶ್ರೀಮತಿ ಗೌರಿ ನಾಯಕ್ ಅವರು ಪಾತಾಳದಿಂದ ಗಂಗೆಯನ್ನು ಉಕ್ಕಿಸಿ ಆಧುನಿಕ ಭಾಗೀರಥಿ ಎಂಬ ಕೀರ್ತಿಯನ್ನು ಪಡೆದ ಸಾಧನೆಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಆಧುನಿಕ ಭಾಗೀರಥಿ ಗೌರಿ ಚಂದ್ರಶೇಖರ ನಾಯ್ಕ

ನೀರು ಮಾರಿ ಕೋಟ್ಯಾಧೀಶನಾದ ಕನ್ನಡಿಗನ ರೋಚಕತೆ

1984ರಲ್ಲಿ ಆಟೋರಿಕ್ಷಾ ಚಾಲನೆ, 1987ರಲ್ಲಿ ಆಟೋಮೊಬೈಲ್ ಬಿಡಿ ಭಾಗಗಳ ಅಂಗಡಿ, 1994 ಆಟೋ ಫೈನಾನ್ಸ್, 2000ರಲ್ಲಿ ಕೇವಲ 35 ಲಕ್ಷ ಲಕ್ಷ ಹಣದಲ್ಲಿ ಬಿಂದು ಮಿನರಲ್ಸ್ ಎಂಬ ಹೆಸರಿನಲ್ಲಿ ಬಾಟಲ್ಲುಗಳಲ್ಲಿ ನೀರು ಮಾರುವುದನ್ನು ಆರಂಭಿಸಿ, 2010ಕ್ಜೆ 100 ಕೋಟಿ, 2013ರಲ್ಲಿ 250 ಕೋಟಿ, ಪ್ರಸ್ತುತ ವಾರ್ಷಿಕ 800 ಕೋಟಿಯಷ್ಟು ವಹಿವಾಟು ನಡೆಸುವ ಕಂಪನಿಯ ಒಡೆಯನಾಗಿರುವ ಶ್ರೀ ಸತ್ಯಶಂಕರ್ ಅವರ ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ನೀರು ಮಾರಿ ಕೋಟ್ಯಾಧೀಶನಾದ ಕನ್ನಡಿಗನ ರೋಚಕತೆ

ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ಕನ್ನಡ ರಾಜ್ಯೋತ್ಸವದ ಸಂಧರ್ಭದಲ್ಲಿ ಬೇಲೂರಿನ ಡಾ. ರಾಜಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷರಾದ ತೀರ್ಥಕಂರ್ ಅವರು ತಮ್ಮ ಅಂಗಡಿ ಶ್ರೀ ಮಾರುತಿ ಸ್ಟೋರ್ಸ್ ನಲ್ಲಿ ಮಾರಾಟ ಮಾಡುವ ಎಲ್ಲಾ ವಸ್ತುಗಳನ್ನು ಹಳದಿ ಮತ್ತು ಕೆಂಪು ಬಣ್ಣದ್ದಾಗಿಸಿ ಬಹಳ ವೈಶಿಷ್ಟ್ಯಪೂರ್ಣವಾಗಿ ಆಚರಿಸುವ ಪರಿಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್