ಕಪಾಲಿ ಮಾಲ್, ಎಎಂಬಿ ಸಿನಿಮಾಸ್ ಕಪಾಲಿ

1968ರಲ್ಲಿ ಏಷ್ಯಾದಲ್ಲಿಯೇ 1465 ಸೀಟ್‌ಗಳ ಅತಿದೊಡ್ಡ ಚಿತ್ರಮಂದಿರವಾಗಿದ್ದ ಕಪಾಲಿ, ಈಗ ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ, ಎಎಂಬಿ ಸಿನಿಮಾಸ್ ಕಪಾಲಿ ಆಗಿ ರೂಪಾಂತರವಾದ ರೋಚಕತೆ, ಇದರ ಮಾಲಿಕರು ಯಾರು? ಎಎಂಬಿ ಎಂದರೆ ಏನು? ಇಲ್ಲಿನ ಮತ್ತು ಇತರೇ ಮಲ್ಟಿಪ್ಲೆಕ್ಸ್ ನಡುವೆ ಪ್ರೇಕ್ಷಕರ ಅನುಭವ ಹೇಗೆ ವಿಭಿನ್ನವಾಗಿದೆ? ಎಂಬೆಲ್ಲಾ ವಿಶೇಷತೆಗಳು ಇದೋ ನಿಮಗಾಗಿ… Read More ಕಪಾಲಿ ಮಾಲ್, ಎಎಂಬಿ ಸಿನಿಮಾಸ್ ಕಪಾಲಿ

ರಂಗ ಕುಣಿತ

ಗ್ರಾಮೀಣ ಜನರ ಧಾರ್ಮಿಕ ಭಕ್ತಿ ಮತ್ತು ನಂಬಿಕೆಯ ಹೆಸರಿನಲ್ಲಿ ಇಡೀ ಊರಿನ ಜನರನ್ನು ಒಗ್ಗಟ್ಟಾಗಿಸುವ ಮತ್ತು ಕೃಷಿ ಚಟುವಟಿಕೆಗಳಿಗೆ ಮುಂಚೆ ಜಡವಾಗಿದ್ದ ಅವರ ದೇಹವನ್ನು ಸಡಿಲ ಗೊಳಿಸಿ ಅತೀ ಸಾಮಾನ್ಯ ಜನರಿಗೂ ತಾಳ ಮತ್ತು ನೃತ್ಯದ ಗತ್ತುಗಳನ್ನು ಕಲಿಸುವ ಸುಂದರ ಜನಪದ ಕಲೆಯಾದ ರಂಗ ಕುಣಿತವನ್ನು ಕಣ್ತುಂಬಿಸಿಕೊಳ್ಳೋಣ ಬನ್ನಿ… Read More ರಂಗ ಕುಣಿತ

ವಿದ್ಯಾರ್ಥಿ ಸಂಘಟನೆಗಳ ಚುನಾವಣೆ

80ರ ದಶಕದಲ್ಲಿ ಆರ್.ಸಿ.ಕಾಲೇಜಿನ ವಿದ್ಯಾರ್ಥಿ ನಾಯಕ ದಿವಾಕರ್ ಹೆಗಡೆ ಕೊಲೆಯಾಗಿದ್ದಕ್ಕಾಗಿ, ವಿದ್ಯಾರ್ಥಿಗಳ ಶೈಕ್ಷಣಿಕ ಶಿಸ್ತನ್ನು ಕಾಪಾಡುವ ಸಲುವಾಗಿ, ಅಂದಿನ ಕಾಂಗ್ರೇಸ್ ಸರ್ಕಾರವೇ ನಿರ್ಭಂಧಿಸಿದ್ದ ವಿದ್ಯಾರ್ಥಿ ಸಂಘಟನೆಗಳ ಚುನಾವಣೆಯನ್ನು, ಝೆನ್ ಜೀಗಳನ್ನು ಪ್ರಚೋದಿಸುವ ಅಧಿಕಾರಕ್ಕೆ ಬರಲು ಹವಣಿಸಿರುವ ರಾಹುಲ್ ಗಾಂಧಿಯ ಆಣತಿಯ ಮೇರೆಗೆ ಮತ್ತೆ ನಡೆಸಲು ಮುಂದಾಗಿರುವ ಸಿದ್ದರಾಮಯ್ಯನವರ ಸರ್ಕಾರದ ಆಘಾತಕಾರಿ ಕಥೆ-ವ್ಯಥೆ ಇದೋ ನಿಮಗಾಗಿ… Read More ವಿದ್ಯಾರ್ಥಿ ಸಂಘಟನೆಗಳ ಚುನಾವಣೆ

ಕಾಂಗ್ರೇಸ್ ಮುಸ್ಲಿಂ ಲೀಗ್ ಆಗಿದ್ದು ಯಾವಾಗ?

ವಿಶ್ವಮಟ್ಟದ ಎಐ ಸಮ್ಮೇಳನದಲ್ಲಿ ಕಾಂಗ್ರೇಸ್ಸಿಗರು ಅರೆಬೆತ್ತಲೆ ಪುಂಡಾಟ ನಡೆಸಿದಾಗ ಹಾಳಾಗದ ಭಾರತದ ಮರ್ಯಾದೆ, ಕಾಶ್ಮೀರದ ಉರಿ, ಪುಲ್ವಾಮಾ, ಪೆಹಲ್ಗಾಂನಲ್ಲಿ ನಡೆದ ಎಲ್ಲಾ ಉಗ್ರ ಚಟುವಟಿಗೆಯ ರೂವಾರಿ ಆಯುತ್ತುಲ್ಲಾ ಖಮೇನಿ ಸತ್ತದ್ದಕ್ಕೆ ಮೌನ ವಹಿಸಿದಾಗ ಅಗುತ್ತದೆಯೇ? ಕಾಂಗ್ರೇಸ್ಸಿಗರ ಈ ಇಬ್ಬಂಧಿ ಧೋರಣೆಯ ಕುರಿತಾದ ವಸ್ತು ನಿಷ್ಠ ಲೇಖನ ಇದೋ ನಿಮಗಾಗಿ… Read More ಕಾಂಗ್ರೇಸ್ ಮುಸ್ಲಿಂ ಲೀಗ್ ಆಗಿದ್ದು ಯಾವಾಗ?

ಸಾಗರದ ಶ್ರೀ ಮಾರಿಕಾಂಬೆ ಜಾತ್ರೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪ್ರತೀ ಎರಡು ವರ್ಷಗಳಿಗೊಮ್ಮೆ ನಡೆಯುವ ಮಾರಿಕಾಂಬ ಜಾತ್ರೆಯಂತೆ, ಸಹ್ಯಾದ್ರಿಯ ತಪ್ಪಲಿನ ಶಿವಮೊಗ್ಗ ಜಿಲ್ಲೆಯ ಸುಂದರ ಪ್ರಕೃತಿಗಳ ಮಧ್ಯೆ ಇರುವ ಸಾಗರಲ್ಲಿಯೂ ಪ್ರತೀ ಮೂರು ವರ್ಷಗಳಿಗೊಮ್ಮೆ ಬಹಳ ಅದ್ದೂರಿಯಾಗಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆಯ ಐತಿಹ್ಯ ಮತ್ತು ಆಜಾತ್ರೆಯ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ … Read More ಸಾಗರದ ಶ್ರೀ ಮಾರಿಕಾಂಬೆ ಜಾತ್ರೆ

ಗುಂಡಪ್ಪ ರಂಗನಾಥ್ ವಿಶ್ವನಾಥ್

ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ಸಂಭಾವಿತ, ಕಲಾತ್ಮಕ ಮತ್ತು ಆಪದ್ಭಾಂಧವ ಎಂದೇ ಪ್ರಖ್ಯಾತಿ ಪಡೆದಿದ್ದ ಲಿಟಲ್ ಮಾಸ್ಟರ್ ಗುಂಡಪ್ಪ ವಿಶ್ವನಾಥ್ ಅವರ ಜನ್ಮದಿನದಂದು ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಗುಂಡಪ್ಪ ರಂಗನಾಥ್ ವಿಶ್ವನಾಥ್

ಕರ್ನಾಟಕದ ತಿರುವಯ್ಯಾರ್ ಕಾಂಚನದಲ್ಲಿ ಸಂಗೀತೋತ್ಸವ

ಇಂದಿನಿಂದ ಮೂರು ದಿನಗಳ ಕಾಲ ಪುತ್ತೂರು ಬಳಿಯ ಕರ್ನಾಟಕದ ತಿರುವಯ್ಯಾರ್ ಎಂದೇ ಪ್ರಸಿದ್ದಿ ಪಡೆದಿರುವ್ವ ಕಾಂಚನ ಗ್ರಾಮದಲ್ಲಿ ನೂರು ವರ್ಷಗಳಿಂದಲೂ ಆದ್ದೂರಿಯಿಂದ ಆಚರಿಸಲ್ಪಡುತ್ತಿರುವ ಸಂಗೀತೋತ್ಸವ, ಕಾಂಚನೋತ್ಸವ ಇತಿಹಾಸ ಮತ್ತು ಈ ಬಾರಿಯ ಉತ್ಸವದ ವೈಶಿಷ್ಟ್ಯತೆಗಳು ಇದೋ ನಿಮಗಾಗಿ… Read More ಕರ್ನಾಟಕದ ತಿರುವಯ್ಯಾರ್ ಕಾಂಚನದಲ್ಲಿ ಸಂಗೀತೋತ್ಸವ

ಪದ್ಮಭೂಷಣ ಶತಾವಧಾನಿ ಡಾ. ಆರ್. ಗಣೇಶ್

ನಡೆದಾಡುವ ವಿಶ್ವಕೋಶ, ಪುರುಷಸರಸ್ವತಿ ಎಂದೇ ಪ್ರಖ್ಯಾತರಾಗಿರುವ, ಅಷ್ಟಾವಧಾನ ಶತಾವಧಾನವಷ್ಟೇ ಅಲ್ಲದೇ, ಪ್ರಾಧ್ಯಾಪಕರಾಗಿ, ಚಿಂತಕರಾಗಿ, ಕವಿಗಳಾಗಿ ವಿದ್ವಾಂಕರಾಗಿ ಲಲಿತಕಲೆಗೆ ಮೆರಗನ್ನು ಕೊಟ್ಟಿರುವ ಶ್ರೀ ಶತಾವಧಾನಿ ಆರ್. ಗಣೇಶ್ ಅವರು 2026ನೇ ಸಾಲಿನ ಪದ್ಮಭೂಷಣ ಪ್ರಶಸ್ತಿ ಆಯ್ಕೆ ಆಗುವ ಮೂಲಕ ಆ ಪದ್ಮ ಪ್ರಶಸ್ತಿಗೇ ಭೂಷಣಪ್ರಾಯರಾಗಿಸಿದ್ದಾರೆ ಅಲ್ವೇ?… Read More ಪದ್ಮಭೂಷಣ ಶತಾವಧಾನಿ ಡಾ. ಆರ್. ಗಣೇಶ್

ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನೆಲೆಸಿದ್ದ ಕೇರಳದ ಮುಸ್ಲಿಂರನ್ನು ವಕ್ಕಲು ಎಬ್ಬಿಸಿ, ಪಿಣರಾಯಿ ವಿಜಯನ್ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೇಸ್ ನಾಯಕರು, ಕೇರಳಿಗ ಕೆ.ಸಿ ವೇಣುಗೋಪಾಲ್ ಆಜ್ಞಾನುಸಾರ ಅಕ್ರಮವನ್ನು ಸಕ್ರಮ ಮಾಡಲು ಮುಂದಾಗಿರುವ ಆಘಾತಕಾರಿ ಸಂಗತಿಯ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?