ಎಂ. ಎಸ್. ಸುಬ್ಬಲಕ್ಷ್ಮಿ, ತಮ್ಮ ಮಧುರ ಕಂಠದಿಂದ ಜಗತ್ತಿನ ಸಂಗೀತಪ್ರೇಮಿಗಳ ಹೃದಯಗಳನ್ನು ಗೆದ್ದ ಸ್ವರಸಾಮ್ರಾಜ್ಞೆ

ಎಂ. ಎಸ್. ಸುಬ್ಬಲಕ್ಷ್ಮಿ ಕೇವಲ ಒಂದು ಹೆಸರಲ್ಲ. ಅದು ಭಾರತೀಯ ಸಂಗೀತದ ಅಮರ ಸ್ವರ. ತಮ್ಮ ಮಧುರ ಕಂಠ, ಅಪೂರ್ವ ಭಾವಾಭಿವ್ಯಕ್ತಿ ಮತ್ತು ದೈವಿಕ ಗಾಯನದ ಮೂಲಕ, ಭಾರತದಿಂದ ವಿಶ್ವದ ಸಂಗೀತ ವೇದಿಕೆಗಳವರೆಗೆ ಪಸರಿಸಿ, ಕೋಟ್ಯಂತರ ಸಂಗೀತಪ್ರೇಮಿಗಳ ಹೃದಯವನ್ನು ಗೆದ್ದವರು. ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಂಗೀತ ಸಾಧನೆಗಳ ಕುರಿತಾದ ಸಮಗ್ರ ಪರಿಚಯ ಇದೋ ನಿಮಗಾಗಿ… Read More ಎಂ. ಎಸ್. ಸುಬ್ಬಲಕ್ಷ್ಮಿ, ತಮ್ಮ ಮಧುರ ಕಂಠದಿಂದ ಜಗತ್ತಿನ ಸಂಗೀತಪ್ರೇಮಿಗಳ ಹೃದಯಗಳನ್ನು ಗೆದ್ದ ಸ್ವರಸಾಮ್ರಾಜ್ಞೆ

ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರ ದಾಸರು

ಕರ್ನಾಟಕ ಸಂಗೀತ ಪಿತಾಮಹ, ನಾದ ಬ್ರಹ್ಮ, ಅಭಿನವ ನಾರದರು ಎಂದು ಬಿರುದಾಂಕಿತರಾಗಿದ್ದ ಶ್ರೀ ಪುರಂದರ ದಾಸರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ
Read More ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರ ದಾಸರು

ಸ್ಯಾಕ್ಸೊಫೋನ್ ಚಕ್ರವರ್ತಿ ಕದ್ರಿ ಗೋಪಾಲನಾಥ್

ನಮ್ಮ ಸನಾತನ ಧರ್ಮದಲ್ಲಿ ಪ್ರತಿಯೊಂದು ಶುಭಕಾರ್ಯಗಳಲ್ಲಿ ಮಂಗಳವಾದ್ಯದ್ದೇ ಮುಂದಾಳತ್ವ. ಮಂಗಳ ವಾದ್ಯಗಳಿಲ್ಲದೇ ದೇವರ ಉತ್ಸವಗಳೇ ಹೊರೊಡೋದಿಲ್ಲ. ಹಾಗಾಗಿ ನಾದಸ್ವರ ಮತ್ತು ಭಾಜಾಭಜಂತ್ರಿಗಳನ್ನು ಕರ್ನಾಟಕದ ಪ್ರತಿಯೊಂದು ಹಳ್ಳಿ ಹಳ್ಳಿಗಳಲ್ಲೂ ಕಾಣಬಹುದಾಗಿದೆ. ಇತ್ತೀಚೆಗೆ ದೇಸೀ ನಾದಸ್ವರಗಳ ಜಾಗದಲ್ಲಿ ನಿಧಾನವಾಗಿ ಪಾಶ್ಚಾತ್ಯ ವಾದನವಾದ ಸ್ಯಾಕ್ಸಾಫೋನ್ ಆವರಿಸಿಕೊಳ್ಳುತ್ತಿದೆ. ಹಾಗೆ ದೇಸೀ ಕರ್ನಾಟಕ ಸಂಗೀತ ಪದ್ಧತಿಗೆ ಪಾಶ್ಚ್ಯತ್ಯ ವಾದನವನ್ನು ಸುಲಲಿತವಾಗಿ ಅಳವಡಿಸಿಕೊಂಡು ಅತ್ಯಂತ ಸುಶ್ರಾವ್ಯವಾಗಿ ಸ್ಯಾಕ್ಸೋಫೋನ್ ನುಡಿಸುವುದರಲ್ಲಿ ಸಿದ್ಧಹಸ್ತರಾಗಿದ್ದ ಕರಾವಳಿ ಮೂಲದ ಕದ್ರಿ ಗೋಪಾಲನಾಥ್ ಅವರ ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಮೆಲುಕು… Read More ಸ್ಯಾಕ್ಸೊಫೋನ್ ಚಕ್ರವರ್ತಿ ಕದ್ರಿ ಗೋಪಾಲನಾಥ್

ಜಾನ್ ಬೋರ್ತ್ವಿಕ್ ಹಿಗ್ಗಿನ್ಸ್

ಸಂಗೀತ ಕಲಿಯುವುದಕ್ಕೆ ಯಾವುದೇ ಜಾತಿ, ಮತ, ದರ್ಮ ಮತ್ತು ವಯಸ್ಸಿನ ಹಂಗಿಲ್ಲಾ ಎಂದು ಇಡೀ ಜಗತ್ತಿಗೇ ತೋರಿಸಿಕೊಟ್ಟ, ವಿದೇಶೀ ಕರ್ನಾಟಕ ಸಂಗೀತಗಾರ ಜಾನ್ ಬಿ ಹಿಗ್ಗಿನ್ಸ್ ಅವರ ಯಶೋಗಾಥೆ ಇದೋ ನಿಮಗಾಗಿ… Read More ಜಾನ್ ಬೋರ್ತ್ವಿಕ್ ಹಿಗ್ಗಿನ್ಸ್