ಶಿಕ್ಷಣದಲ್ಲೂ ತುಷ್ಟೀಕರಣವೇ?

ಧರ್ಮಸ್ಥಳ ದಂಗಲ್, ದಸರಾ ಉದ್ಭಾಟನೆ, ಚಾಮುಂಡಿ ಬೆಟ್ಟದ ಕುರಿತಾದ ವಿವಾದಾತ್ಮಕ ಹೇಳಿಕೆ, ಕಲಾಸೀಪಾಳ್ಯದಲ್ಲಿ ಕೇಸರಿ ಶಾಲು ಹೀಗೆ ಒಂದಲ್ಲಾ ಒಂದು ಹಿಂದೂ ವಿರೋಧಿ ಚಟುವಟಿಕೆಗಳ ಮಧ್ಯೆ, ಸರ್ಕಾರಿ ಪ್ರಾಥಮಿಕ ತರಗತಿಯ ಮಕ್ಕಳಿಗೆ “ರೂಮ್ ಟು ರೀಡ್” ಎಂಬ ಕಾರ್ಯಕ್ರಮದ ಅಡಿಯಲ್ಲಿ ಈದ್ ಮಿಲಾದ್ ಹಬ್ಬದ ಕುರಿತಾಗಿ ಖಡ್ಡಾಯವಾಗಿ ಓದ ಬೇಕೆಂದು ರಾಜ್ಯಸರ್ಕಾರ ಕಳುಹಿಸಿರುವ ಸುತ್ತೋಲೆಯ ಹಿಂದಿನ ಕರಾಳ ಕಥನ ಇದೋ ನಿಮಗಾಗಿ… Read More ಶಿಕ್ಷಣದಲ್ಲೂ ತುಷ್ಟೀಕರಣವೇ?

ಕನ್ನಡ/ಕನ್ನಡಿಗರು ಕೇವಲ ಕರ್ನಾಟಕಕ್ಕಷ್ಟೇ ಸೀಮಿತವೇ?

ವಿವಿಧತೆಯಲ್ಲೂ ಏಕತೆ ಹೊಂದಿರುವ ನಮ್ಮ ದೇಶದಲ್ಲಿ ಎಲ್ಲಾ ಭಾಷಿಕರಿಗೂ ಸಮಾನ ಅವಕಾಶವಿದ್ದರೂ ಕೆಲವು ಪಟ್ಟಭದ್ರ ಹಿತಾಸಕ್ತಿಗಳ ವಯಕ್ತಿಕ ತೆವಲುಗಳಿಗಾಗಿ ಜಾತಿ, ಧರ್ಮ, ಭಾಷೆಯಗಳ ಮೂಲಕ ಸಹಾಯ ಮಾಡಿದವರನ್ನೇ ತುಳಿಯುತ್ತಿರುವ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ಕನ್ನಡ/ಕನ್ನಡಿಗರು ಕೇವಲ ಕರ್ನಾಟಕಕ್ಕಷ್ಟೇ ಸೀಮಿತವೇ?