Dr. ಓಕೆ. Er. & Tr. ಏಕೇ?

ಕೆಲ ವರ್ಷಗಳಿಂದ ನಮ್ಮ ರಾಜ್ಯದಲ್ಲಿ ಅತಿಯಾದ ಓಲೈಕೆಯ ರಾಜಕಾರಣ ಆರಂಭವಾಗಿದೆ. ಆರಂಭದಲ್ಲಿ ಸಾಮಾನ್ಯ ಮತದಾರರನ್ನು ಓಲೈಸಿಕೊಳ್ಳುವ ಸಲುವಾಗಿ ವಿವಿಧ ಭಾಗ್ಯಗಳ ಆಮಿಷವನ್ನು ತಂದು ಅಧಿಕಾರಕ್ಕೆ ಬಂದು ಆತ್ತ ಅಭಿವೃದ್ಧಿಯೂ ಇಲ್ಲದೇ ಇತ್ತ ಸರಿಯಾಗಿ ಭಾಗ್ಯಗಳನ್ನೂ ಕೊಡಲಾಗದೇ ಇರುವ ಈ ಸರ್ಕಾರಕ್ಕೆ ಇತ್ತೀಚೆಗೆ ಯಾವುದೇ ನಯಾ ಪೈಸೆಯೂ ಇಲ್ಲದಂತೆ  ವಿದ್ಯಾವಂತರನ್ನು ಓಲೈಸಿಕೊಳ್ಳುವ ಸಲುವಾಗಿ Dr. ಇರುವಂತೆ  ಸದ್ಯಕ್ಕೆ Tr. ಮತ್ತು  Er. ಭಾಗ್ಯಗಳನ್ನು ಕರುಣಿಸುತ್ತಿರುವ ಸಂಧರ್ಭದಲ್ಲಿ ಅಲ್ಪನಿಗೆ ಐಶ್ವರ್ಯ ಬಂದರೆ, ಅರ್ಧರಾತ್ರಿಯಲ್ಲಿ ಕೊಡೆ ಹಿಡಿದನಂತೆ ಎಂಬ ಗಾದೆ ಮಾತು… Read More Dr. ಓಕೆ. Er. & Tr. ಏಕೇ?

ಶಿಕ್ಷಣದಲ್ಲೂ ತುಷ್ಟೀಕರಣವೇ?

ಧರ್ಮಸ್ಥಳ ದಂಗಲ್, ದಸರಾ ಉದ್ಭಾಟನೆ, ಚಾಮುಂಡಿ ಬೆಟ್ಟದ ಕುರಿತಾದ ವಿವಾದಾತ್ಮಕ ಹೇಳಿಕೆ, ಕಲಾಸೀಪಾಳ್ಯದಲ್ಲಿ ಕೇಸರಿ ಶಾಲು ಹೀಗೆ ಒಂದಲ್ಲಾ ಒಂದು ಹಿಂದೂ ವಿರೋಧಿ ಚಟುವಟಿಕೆಗಳ ಮಧ್ಯೆ, ಸರ್ಕಾರಿ ಪ್ರಾಥಮಿಕ ತರಗತಿಯ ಮಕ್ಕಳಿಗೆ “ರೂಮ್ ಟು ರೀಡ್” ಎಂಬ ಕಾರ್ಯಕ್ರಮದ ಅಡಿಯಲ್ಲಿ ಈದ್ ಮಿಲಾದ್ ಹಬ್ಬದ ಕುರಿತಾಗಿ ಖಡ್ಡಾಯವಾಗಿ ಓದ ಬೇಕೆಂದು ರಾಜ್ಯಸರ್ಕಾರ ಕಳುಹಿಸಿರುವ ಸುತ್ತೋಲೆಯ ಹಿಂದಿನ ಕರಾಳ ಕಥನ ಇದೋ ನಿಮಗಾಗಿ… Read More ಶಿಕ್ಷಣದಲ್ಲೂ ತುಷ್ಟೀಕರಣವೇ?

ಕನ್ನಡ/ಕನ್ನಡಿಗರು ಕೇವಲ ಕರ್ನಾಟಕಕ್ಕಷ್ಟೇ ಸೀಮಿತವೇ?

ವಿವಿಧತೆಯಲ್ಲೂ ಏಕತೆ ಹೊಂದಿರುವ ನಮ್ಮ ದೇಶದಲ್ಲಿ ಎಲ್ಲಾ ಭಾಷಿಕರಿಗೂ ಸಮಾನ ಅವಕಾಶವಿದ್ದರೂ ಕೆಲವು ಪಟ್ಟಭದ್ರ ಹಿತಾಸಕ್ತಿಗಳ ವಯಕ್ತಿಕ ತೆವಲುಗಳಿಗಾಗಿ ಜಾತಿ, ಧರ್ಮ, ಭಾಷೆಯಗಳ ಮೂಲಕ ಸಹಾಯ ಮಾಡಿದವರನ್ನೇ ತುಳಿಯುತ್ತಿರುವ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ಕನ್ನಡ/ಕನ್ನಡಿಗರು ಕೇವಲ ಕರ್ನಾಟಕಕ್ಕಷ್ಟೇ ಸೀಮಿತವೇ?