ಪ್ರದೀಪ್ ಈಶ್ವರ್: ಜನನಾಯಕನಾ, ವಿವಾದ ನಾಯಕನಾ? – ರಾಜಕೀಯದ ವೇಗದ ಏರಿಕೆ ಮತ್ತು ವಿವಾದಗಳ ಪಯಣ

ಪ್ರಜಾಪ್ರಭುತ್ವದಲ್ಲಿ ಶಾಸಕ (MLA) ಎಂಬುದು ಕೇವಲ ಒಂದು ಹುದ್ದೆಯಲ್ಲ; ಅದು ಜನರು ತಮ್ಮ ಆಶೋತ್ತರಗಳನ್ನು, ಕನಸುಗಳನ್ನು ಮತ್ತು ಸಮಸ್ಯೆಗಳನ್ನು ಪ್ರತಿನಿಧಿಸಲು ನೀಡುವ ಮಹತ್ತರ ಜವಾಬ್ದಾರಿಯಾಗಿದೆ. ಶಾಸಕನ ಕೆಲಸ ಕೇವಲ ಚುನಾವಣೆಯಲ್ಲಿ ಗೆಲ್ಲುವುದಲ್ಲ, ಜನರ ಧ್ವನಿಯಾಗಿ ವಿಧಾನಸಭೆಯಲ್ಲಿ ನಿಲ್ಲುವುದು, ಸರ್ಕಾರದ ಮೇಲೆ ನಿಗಾ ವಹಿಸುವುದು ಮತ್ತು ತನ್ನ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿದೆ. ಆದರೆ ರಾಜಕೀಯದಲ್ಲಿ ಕೆಲವು ನಾಯಕರು ತಮ್ಮ ಸಾಧನೆಗಿಂತ ಹೆಚ್ಚು ವಿವಾದಗಳಿಂದಲೇ ಸುದ್ದಿಯಾಗುತ್ತಾರೆ. ಕಳೆದ ಮೂರು ವರ್ಷಗಳಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ರಾಜಕೀಯ ಪಯಣವನ್ನು… Read More ಪ್ರದೀಪ್ ಈಶ್ವರ್: ಜನನಾಯಕನಾ, ವಿವಾದ ನಾಯಕನಾ? – ರಾಜಕೀಯದ ವೇಗದ ಏರಿಕೆ ಮತ್ತು ವಿವಾದಗಳ ಪಯಣ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) – ಬಲಿಷ್ಠ ಪ್ರಜಾಪ್ರಭುತ್ವದತ್ತ ಕರ್ನಾಟಕದ ಮತ್ತೊಂದು ಮಹತ್ವದ ಹೆಜ್ಜೆ

ಪ್ರಜಾಪ್ರಭುತ್ವದಲ್ಲಿ ಮತದಾನವು ಕೇವಲ ಹಕ್ಕು ಮಾತ್ರವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಹೌದು. ನಾಗರಿಕರು ತಮ್ಮ ಹಿತಾಸಕ್ತಿಗಳನ್ನು ಪ್ರತಿನಿಧಿಸುವ ನಾಯಕರನ್ನು ಆಯ್ಕೆ ಮಾಡುವ ಅತ್ಯಂತ ಶಕ್ತಿಶಾಲಿ ಸಾಧನವೇ ಮತದಾನ. ಆದ್ದರಿಂದ ಮತದಾನದ ಹಕ್ಕು ಕೇವಲ ಅರ್ಹ ಭಾರತೀಯ ನಾಗರಿಕರಿಗೆ ಮಾತ್ರ ಸೀಮಿತವಾಗಿರಬೇಕು. ಈ ಉದ್ದೇಶವನ್ನು ಸಾಧಿಸಲು ಚುನಾವಣಾ ಆಯೋಗವು ಕಾಲಕಾಲಕ್ಕೆ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕಾರ್ಯವನ್ನು ಕೈಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಜೂನ್ 30, 2026ರಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision –… Read More ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) – ಬಲಿಷ್ಠ ಪ್ರಜಾಪ್ರಭುತ್ವದತ್ತ ಕರ್ನಾಟಕದ ಮತ್ತೊಂದು ಮಹತ್ವದ ಹೆಜ್ಜೆ

ಗೃಹ ಲಕ್ಷ್ಮಿಯೋ? ಕಾಂಗ್ರೆಸ್ ಲಕ್ಷ್ಮಿಯೋ? ಮಹಿಳೆಯರ ಹೆಸರಿನಲ್ಲಿ ಮತಬ್ಯಾಂಕ್ ರಾಜಕಾರಣವೇ?

ಮಹಿಳಾ ಸಬಲೀಕರಣ ಎಂದು ಆರಂಭಿಸಿದ ಗೃಹಲಕ್ಷ್ಮಿ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಸಿಎಜಿ ವರದಿ ನಿಜಕ್ಕೂ ಆಘಾತಕಾರಿಯಾಗಿದ್ದು, ಈ ಪರಿಯಾಗಿ ಜನರ ತೆರಿಗೆಯ ಹಣ ಪೋಲಾಗುತ್ತಿದ್ದರೂ, ಇದರ ಬಗ್ಗೆ ರಾಹುಲ್ ಗಾಂಧಿ ಆದಿಯಾದಿಗಾಗಿ ಯಾವ ಕಾಂಗ್ರೇಸ್ ನಾಯಕರೂ ಚಕಾರ ಎತ್ತದಿರುವುವಾಗ, ಇದು ಗೃಹ ಲಕ್ಷ್ಮಿಯೋ? ಕಾಂಗ್ರೆಸ್ ಲಕ್ಷ್ಮಿಯೋ? ಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ಗೃಹ ಲಕ್ಷ್ಮಿಯೋ? ಕಾಂಗ್ರೆಸ್ ಲಕ್ಷ್ಮಿಯೋ? ಮಹಿಳೆಯರ ಹೆಸರಿನಲ್ಲಿ ಮತಬ್ಯಾಂಕ್ ರಾಜಕಾರಣವೇ?

ಕುಮಾರಕೃಪ ಅತಿಥಿ ಗೃಹ – ಕರ್ನಾಟಕದ ರಾಜಕೀಯ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯ ಪ್ರತೀಕ

ಕರ್ನಾಟಕದ ರಾಜಧಾನಿಯಾದ ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಕುಮಾರಕೃಪ ಅತಿಥಿ ಗೃಹ ರಾಜ್ಯದ ಅತ್ಯಂತ ಪ್ರತಿಷ್ಠಿತ ಸರ್ಕಾರಿ ಅತಿಥಿ ಗೃಹಗಳಲ್ಲಿ ಒಂದಾಗಿದೆ. ವಿಶಾಲವಾದ ಹಸಿರು ವಾತಾವರಣ, ಐತಿಹಾಸಿಕ ಹಿನ್ನೆಲೆ, ಉತ್ತಮ ಆತಿಥ್ಯ ಸೇವೆ ಮತ್ತು ರಾಜಕೀಯ ಮಹತ್ವದಿಂದಾಗಿ ಇದು ಕರ್ನಾಟಕದ ಆಡಳಿತ ವ್ಯವಸ್ಥೆಯಲ್ಲಿ ವಿಶಿಷ್ಟ ಸ್ಥಾನವನ್ನು ಪಡೆದಿದೆ.ಹೊರ ರಾಜ್ಯದ ಮುಖ್ಯಮಂತ್ರಿಗಳು, ಸಚಿವರು, ನ್ಯಾಯಾಧೀಶರು, ಹಿರಿಯ ಅಧಿಕಾರಿಗಳು, ರಾಷ್ಟ್ರದ ಗಣ್ಯರು ಹಾಗೂ ವಿದೇಶಿ ಪ್ರತಿನಿಧಿಗಳು ಬೆಂಗಳೂರಿಗೆ ಭೇಟಿ ನೀಡಿದಾಗ ಸಾಮಾನ್ಯವಾಗಿ ವಾಸ್ತವ್ಯ ಮಾಡುವ ಪ್ರಮುಖ ಸ್ಥಳಗಳಲ್ಲಿ ಕುಮಾರಕೃಪ ಅತಿಥಿ… Read More ಕುಮಾರಕೃಪ ಅತಿಥಿ ಗೃಹ – ಕರ್ನಾಟಕದ ರಾಜಕೀಯ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯ ಪ್ರತೀಕ

ವೃಷಭಾವತಿ ನದಿ, ಬೆಂಗಳೂರಿನ ಕಳೆದುಹೋದ ಜೀವನಾಡಿ

1960-70ರ ದಶಕದವರೆವಿಗೂ ಸುಮಾರು 70 ಕೆರೆಗಳಿಗೆ ನೀರುಣಿಸುತ್ತಾ, ಜನರಿಗೆ ಕುಡಿಯಲು ಮತ್ತು ಕೃಷಿಗೆ ಪೂರಕವಾಗಿ ಬೆಂಗಳೂರಿನ ಜೀವನಾಡಿ ಆಗಿದ್ದ ವೃಷಭಾವತಿ ನದಿಯ ಉಗಮಸ್ಥಾನ ಎಲ್ಲಿ? ಅದಕ್ಕೆ ಆ ಹೆಸರು ಹೇಗೆ ಬಂದಿತು ಮತ್ತು ಇಂದು ಅ ನದಿ ಕೆಂಗೇರಿ ಮೋರಿ ಆಗಿ ಹೋದ ಕಥೆ-ವ್ಯಥೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೃಷಭಾವತಿ ನದಿ, ಬೆಂಗಳೂರಿನ ಕಳೆದುಹೋದ ಜೀವನಾಡಿ

ಕಾಲಜ್ಞಾನಿ ಕೈವಾರ ತಾತಯ್ಯ – ಭಕ್ತಿ, ಜ್ಞಾನ ಮತ್ತು ಭವಿಷ್ಯದೃಷ್ಟಿಯ ಮಹಾನ್ ಸಂತ

ನೆನ್ನೆಯಷ್ಟೇ ಶ್ರೀಕ್ಷೇತ್ರ ಕೈವಾರದ ತಾತಯ್ಯನವರ 191ನೇ ಜೀವ ಸಮಾಧಿ ಆರಾಧನಾ ಮಹೋತ್ಸವವು ವಿಜೃಂಭಣೆಯಿಂದ ನಡೆದಿರುವಾಗ, ಕರ್ನಾಟಕದ ಆಧ್ಯಾತ್ಮಿಕ ಪರಂಪರೆಯ ಅಮೂಲ್ಯ ರತ್ನ, ಕಾಲಜ್ಞಾನಿ ಕೈವಾರ ತಾತಯ್ಯನವರ ಭಕ್ತಿ, ಜ್ಞಾನ ಮತ್ತು ಪವಾಡಗಳ ಪರಿಚಯ ಇದೋ ನಿಮಗಾಗಿ… Read More ಕಾಲಜ್ಞಾನಿ ಕೈವಾರ ತಾತಯ್ಯ – ಭಕ್ತಿ, ಜ್ಞಾನ ಮತ್ತು ಭವಿಷ್ಯದೃಷ್ಟಿಯ ಮಹಾನ್ ಸಂತ

ಕಮಲ ತೊರೆದ ಅಣ್ಣಾಮಲೈ ಅವರ ಮುಂದಿನ ಹೆಜ್ಜೆ

ಕರ್ನಾಟಕ ಸಿಂಗಂ ಎಂದೇ ಪ್ರಖ್ಯಾತರಾಗಿದ್ದಂತಹ, ತಮಿಳುನಾಡಿನ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಆವರು ಬಿಜೆಪಿಯಿಂದ ಹೊರ ನಡೆದದ್ದಾದರೂ ಏಕೇ? ಅವರ ಮುಂದಿನ ರಾಜಕೀಯ ನಡೆ ಏನು? ಈ ರಾಜೀನಾಮೆ ಅವರ ಸ್ವಇಚ್ಚೆಯೋ ಇಲ್ಲವೇ ಮೋಶಾ ಅವರ ತಂತ್ರಗಾರಿಕೆಯೋ? ಈ ಎಲ್ಲಾ ಕುತೂಹಲಕ್ಕೆ ಇಲ್ಲಿದೇ ಉತ್ತರ.… Read More ಕಮಲ ತೊರೆದ ಅಣ್ಣಾಮಲೈ ಅವರ ಮುಂದಿನ ಹೆಜ್ಜೆ

ಭಾರತದಲ್ಲಿ ಕಲ್ಮಾ ಕಲಿಯುವುದು ಖಡ್ಡಾಯವೇ?

ಪೆಹಲ್ಗಾಂನಲ್ಲಿ ಕಲ್ಮಾ ಹೇಳು ಎನ್ನುತ್ತಲೇ, ಪ್ಯಾಂಟ್ ಬಿಚ್ಚಿ ಧರ್ಮ ನೋಡಿ 26 ಅಮಾಯಕರನ್ನು ಕೊಂದು ಹಾಕಿದ ಘಟನೆ ಮಾಯುವ ಮುನ್ನವೇ, ಕಲ್ಮಾ ಹೇಳಲಿಲ್ಲಾ ಎಂದು ಮುಂಬೈನ ಮೀರಾ ರೋಡಿನಲ್ಲಿ ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಕಾವಲುಗಾರರ ಮೇಲೆ ಝೈಬ್ ಝುಬೇರ್ ಅನ್ಸಾರಿ ಎಂಬ ಸುಶೀಕ್ಷಿತ ಮತಾಂಧ ಚಾಕುವಿನಿಂದ ಇರಿದ ಪ್ರಕರಣದ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ಭಾರತದಲ್ಲಿ ಕಲ್ಮಾ ಕಲಿಯುವುದು ಖಡ್ಡಾಯವೇ?

ಆಚಾರ್ಯ ದೇವೋಭವ

ತಮ್ಮ ಬೈಂದೂರು ವಿಧಾನಸಭಾ ಕ್ಷೇತ್ರದ ಶಿರೂರಿನ ಸರ್ಕಾರಿ ಶಾಲೆ ಕಳೆದ ವರ್ಷಕ್ಕಿಂತಲೂ ಈ ವರ್ಷ SSLCಯಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿದ್ದಂತೆಯೇ, ಅದಕ್ಕಾಗಿ ಅಹಿರ್ನಿಶಿಯಾಗಿ ದುಡಿದ್ದಿದ್ದ ಆ ಶಾಲೆಯ ಮುಖ್ಯೋಪಾಧ್ಯಾಯಿನಿ ಜಯಂತಿ ಟೀಜರ್ ಮತ್ತವರ ಶಿಕ್ಷಕ ವೃಂದದವರನ್ನು ಬೈಂದೂರಿನ ಶಾಸಕರಾದ ಗುರುರಾಜ್ ಗಂಟಿಹೊಳಿಯವರ ಅಭಿನಂದಿಸಿದ ಅದ್ಭುತವಾದ ಪರಿ ಇದೋ ನಿಮಗಾಗಿ
Read More ಆಚಾರ್ಯ ದೇವೋಭವ