ಮಾಡ್ಡೋರ್ ಪಾಪಾ, ಆಡ್ದೋರ್ ಬಾಯಲ್ಲಿ

ಖಾವಿ, ಖಾದಿ ಮತ್ತು ಖಾಕಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಅತ್ಯಂತ ಪ್ರಮುಖರು ಅಂತಹವರೇ, ತಮ್ಮ ಅಧಿಕಾರದ ದರ್ಪದಿಂದ ನೂರಾರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವನ್ನು ನಡೆಸಿದರು, ಪೆನ್ ಡ್ರೈವ್ ಮೂಲಕ ಅಮಾಯಕ ನೂರಾರು ಹೆಣ್ಣುಮಕ್ಕಳ ಮಾನ ಮರ್ಯಾದೆಯನ್ನು ಬೀದಿ ಪಾಲು ಮಾಡಿದವರು ಮತ್ತು ಅದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಎಲ್ಲರೂ ಈ ಪಾಪ ಕೃತ್ಯದಲ್ಲಿ ಸಮಭಾಗಿಗಳೇ ಅಲ್ವೇ?… Read More ಮಾಡ್ಡೋರ್ ಪಾಪಾ, ಆಡ್ದೋರ್ ಬಾಯಲ್ಲಿ

ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

2024ರ ಲೋಕಸಭಾ ಚುನಾವಣೆಯ ನಡೆಯುತ್ತಿರುವ ಸಂಧರ್ಭದಲ್ಲಿ, ಮೂರನೇ ಬಾರಿಗೆ 400+ ಸಾಂಸದರೊಂದಿಗೆ ಆಧಿಕಾರಕ್ಕೇರಲು ಮೋದಿಯವರು ಇಚ್ಚಿಸುತ್ತಿದ್ದರೆ, ಯಥಾ ಪ್ರಕಾರ ಅವರ ವಿರೋಧಿಗಳು ಮೋದಿಯವರನ್ನು ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದು ಹಳಿಯುತ್ತಾ, ವಯಕ್ತಿಕ ಟೀಕೆಗಳಲ್ಲಿಯೇ ಮುಳುಗಿರುವಾಗ ಅದರ ಸತ್ಯ ಸತ್ಯತೆಯ ಕುರಿತಾದ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಬಿಟ್ಟಿ ಭಾಗ್ಯಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೇಸ್ ಸರ್ಕಾರದ ಕಳೆದ 10-11 ಮಾಡಿರುವ ಎಡವಟ್ಟುಗಳ ಜೊತೆ ತಾಳಿರುವ ಹಿಂದೂ ವಿರೋಧಿ ಧೋರಣೆಗಳು ಮತ್ತು ಅಲ್ಪಸಂಖ್ಯಾತರ ತುಷ್ಟೀಕರಣದ ವಾಸ್ತವ ಚಿತ್ರಣ ಇದೋ ನಿಮಗಾಗಿ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇವೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಜವಾಬ್ಧಾರಿ ನಮ್ಮ ಮೇಲಿದೆ ಅಲ್ವೇ?… Read More ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ವೈದಿಕ ಜ್ಯೋತಿಷಿ ಶ್ರೀ ಎಸ್. ಕೆ. ಜೈನ್

90ರ ದಶಕದಲ್ಲೇ ಉದಯ ಟಿವಿಯ ಮೂಲಕ ಜ್ಯೋತಿಷ್ಯ ಕಾರ್ಯಕ್ರಮ ಮಾಡುವ ಮೂಲಕ ಕರ್ನಾಟಕದ ಟಿವಿ ಮಾಧ್ಯಮದ ಮೊಟ್ಟ ಮೊದಲ ಜ್ಯೋತಿಷಿ ಎಂದೇ ಖ್ಯಾತರಾಗಿದ್ದ ಪ್ರಖ್ಯಾತ ಜ್ಯೋತಿಷಿಗಳಾಗಿದ್ದ ಶ್ರೀ ಎಸ್ ಕೆ ಜೈನ್ ಅವರು ಅಕಾಲಿಕವಾಗಿ ನಿಧನರಾದಂತಹ ಸಂಧರ್ಭದಲ್ಲಿ ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಸಂಕ್ಷಿಪ್ತ ಪರಿಚಯ ಇದೋ ನಿಮಗಾಗಿ… Read More ವೈದಿಕ ಜ್ಯೋತಿಷಿ ಶ್ರೀ ಎಸ್. ಕೆ. ಜೈನ್

ರಂಗೋಲಿಗೂ ರಾಂಗ್ ಆಗುವ ಭಾರತೀಯರು

ಬ್ರಿಟೀಷರು ಭಾರತಕ್ಕೆ ವ್ಯಾಪಾರಕ್ಕೆಂದು ಬಂದಾಗ, ಇಡೀ ಭಾರತದ ಭೂಭಾಗ ಸಣ್ಣ ಸಣ್ಣ ರಾಜರುಗಳ ಆಳ್ವಿಕೆಯಲ್ಲಿ ಇದ್ದು  ಅತ್ಯಂತ ಸಂಪದ್ಭರಿತವಾಗಿತ್ತು. ಅದರಲ್ಲೂ ಸಾಂಬಾರು ಪದಾರ್ಥಗಳಿಗಿ ಇಡೀ ವಿಶ್ವಕ್ಕೇ ರಾಜನಾಗಿತ್ತು. ಇದಲ್ಲದೇ ಭಾರತದ ಬಹುತೇಕ ರಾಜ್ಯಗಳಲ್ಲಿ ಹೇರಳವಾದ ಖನಿಜ ಸಂಪತ್ತು ಮತ್ತು ಕೃಷಿಭೂಮಿಗಳನ್ನು ಹೊಂದಿದ್ದ ಇಲ್ಲಿನ ಮತ್ತೊಬ್ಬರ ತಲೆ ಒಡೆದಾಗಲೀ ಭಿಕ್ಷೆ ಬೇಡಾಗಲೀ ಜೀವನವನ್ನು ಸಾಗಿಸದೇ, ಸ್ವಾವಲಂಭಿಗಳಾಗಿದ್ದನ್ನು ಕಂಡ ಬ್ರಿಟೀಷರು, ಒಡೆದು ಆಳು ಎಂಬ ನೀತಿಯನ್ನು ಅಳವಡಿಸಿಕೊಂಡು ಉತ್ತರ ಭಾರತ ಮತ್ತು ದಕ್ಷಿಣ ಭಾರತೀಯರ ನಡುವೆ ಕಂದಕವನ್ನು ಸೃಷ್ಟಿ ತರುವ ಸಲುವಾಗಿ… Read More ರಂಗೋಲಿಗೂ ರಾಂಗ್ ಆಗುವ ಭಾರತೀಯರು

ಕುಲ ಕುಲ ಕುಲವೆಂದು ಹೊಡೆದಾಡದಿರಿ

https://enantheeri.com/2024/03/21/clan_fight/

ಯಾವುದೇ ಧರ್ಮ,ಜಾತಿ, ಭಾಷೆ ಬಣ್ಣ ರಾಜ್ಯದವರೇ ಆಗಲಿ ಅವರು ಮೊದಲು ಭಾರತೀಯರು ಎಂಬುದನ್ನು ಅರಿತು ಸೌಹಾರ್ಧತೆಯಿಂದ ನಮ್ಮ ದೇಶದಲ್ಲಿ ಬಾಳದೇ ಹೋದಲ್ಲಿ, ಮತ್ತೆ ಈ ದೇಶ ಗುಲಾಮೀತನಕ್ಕೆ ಹೋಗುವ ಸಮಯ ದೂರವಿಲ್ಲ. ದೇಶ ಉಳಿದರೆ ಧರ್ಮ ಉಳಿದೀತು ಅಲ್ವೇ?… Read More ಕುಲ ಕುಲ ಕುಲವೆಂದು ಹೊಡೆದಾಡದಿರಿ

ಶ್ರೇಯಾಂಕಾ ಪಾಟೀಲ್ ಮತ್ತು ಈ ಸಲ ಕಪ್ ನಮ್ದು

IPLನಲ್ಲಿ, RCB ತಂಡದವರು ಈ ಸಲಾ ಕಪ್ ನಮ್ದೇ.. ನಮ್ದೇ ಅಂತ ಹೇಳ್ತಾ ಇದ್ರೂ, ಕಪ್ ಗೆಲ್ಲಲು ಪರದಾಡುತ್ತಿರುವಾಗಲೇ, ಈ ಬಾರಿ RCB ಮಹಿಳಾ ತಂಡದವರು, ಭರ್ಜರಿಯಾಗಿ ಪ್ರಶಸ್ತಿಯನ್ನು ಗೆಲ್ಲುವುದರ ಹಿಂದೆ ಕನ್ನಡತಿ ಶ್ರೇಯಾಂಕ ಪಾಟೀಲಳ ಕೊಡುಗೆ ಅಪಾರವಾಗಿದ್ದು, ಆಕೆಯ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೇಯಾಂಕಾ ಪಾಟೀಲ್ ಮತ್ತು ಈ ಸಲ ಕಪ್ ನಮ್ದು

ಅಲ್ಪ ವಿದ್ಯೆ, ಮಹಾಗರ್ವಿ

ಅಪ್ಪನ ನೆರಳಿನಿಂದ ಪಡೆದ ಅಧಿಕಾರ ಇದೆ ಎಂದು, ಎಲ್ಲದರಲ್ಲೂ ಮೂಗೂ ತೂರಿಸುತ್ತಾ, ಹಿಂದೂ ರಾಷ್ಟ್ರೀಯವಾದಿಗಳನ್ನು ಒದ್ದು ಒಳಗೆ ಹಾಕಿಸುತ್ತೇನೆ ಎಂದು ಅಬ್ಬಿರಿದು ಬೊಬ್ಬಿರುವ ಪ್ರಿಯಾಂಗ್ ಖರ್ಗೆ, ನೆನ್ನೆ ಮೊನ್ನೆಯಿಂದ ಅಂಡು ಸುಟ್ಟು ಅಲೆದಾಡುವ ಬೆಕ್ಕಿನಂತಾಗಿರುವ ರೋಚಕತೆ ಇದೋ ನಿಮಗಾಗಿ… Read More ಅಲ್ಪ ವಿದ್ಯೆ, ಮಹಾಗರ್ವಿ

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ

ಇತ್ತೀಚಿನ ದಿನಗಳಲ್ಲಿ ರಾಜಕೀಯ ಪಕ್ಷ ಮತ್ತು ರಾಜಕಾರಣಿಗಳ ಧೋರಣೆಗಳಿಂದ ಬೇಸತ್ತು ರಾಜಕೀಯ ವಿಷಯಗಳ ಬಗ್ಗೆ ಲೇಖನವನ್ನು ಬರೆಯಬಾರದು ಎಂದು ತೀರ್ಮಾನಿಸಿದ್ದೆನಾದರೂ, ಕೆಲವೊಂದು ಘಟನೆಗಳನ್ನು ಪ್ರತಿಭಟಿಸಿ ಆ ಸುದ್ದಿಗಳನ್ನು ಭಾರತೀಯರಿಗೆ ತಲುಪಿಸದೇ ಹೋಗುವುದೇ ತಪ್ಪು ಎಂದು ಭಾವಿಸಿದ ಕಾರಣ, ಅನಿವಾರ್ಯವಾಗಿ ಈ ಲೇಖನವನ್ನು ಬರೆಯುತ್ತಿದ್ದೇನೆ. ಏಳನೇ ಶತಮಾನಕ್ಕಿಂತ ಮುನ್ನಾ ವಿವಿಧ ಪರಕೀಯರ ಧಾಳಿಗೆ ಒಳಗಾಗುವ ಮುನ್ನಾ, ಅಖಂಡ ಭಾರತವು ಹಿಮಾಲಯದಿಂದ ಹಿಂದೂ ಮಹಾಸಾಗರದವರೆಗೆ ಮತ್ತು ಇರಾನ್‌ನಿಂದ ಇಂಡೋನೇಷ್ಯಾದವರೆಗೆ ಸರಿ ಸುಮಾರು 83 ಲಕ್ಷ ಚದರ ಕಿಲೋಮೀಟರ್ ವಿಸ್ತಾರವಾಗಿತ್ತು. ಇಂತಹ… Read More ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ