ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

ತಲಕಾಡಿನ ಬಳಿಯ ಮುಡುಕುತೊರೆ ಯಲ್ಲಿ ಪ್ರತೀ ಮಾಘ ಮಾಸದಲ್ಲಿ ಎರಡು ವಾರಕ್ಕೂ ಅಧಿಕ ಸಮಯ ನಡೆಯುವ ಅದ್ದೂರಿಯ ವಿಶ್ವವಿಖ್ಯಾತ ಶ್ರೀ ಮಲ್ಲಿಕಾರ್ಜುನಸ್ವಾಮಿಯ ಬ್ರಹ್ಮರಥೋತ್ಸವ ಮತ್ತು ದನಗಳ ಜಾತ್ರೋತ್ಸವ ದ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರ ದಾಸರು

ಕರ್ನಾಟಕ ಸಂಗೀತ ಪಿತಾಮಹ, ನಾದ ಬ್ರಹ್ಮ, ಅಭಿನವ ನಾರದರು ಎಂದು ಬಿರುದಾಂಕಿತರಾಗಿದ್ದ ಶ್ರೀ ಪುರಂದರ ದಾಸರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ
Read More ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರ ದಾಸರು

ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಹಿಂದೂಗಳಿಗೆ ರಾಮಾಯಣ ಪವಿತ್ರವಾದ ಪುರಾಣವಾಗಿದ್ದು, ಪ್ರಭು ಶ್ರೀರಾಮನನ್ನು ಪ್ರಪಂಚಾದ್ಯಂತ ಕೋಟ್ಯಾಂತರ ಜನರು ಆರಾಧಿಸುತ್ತಾರೆ. ಆದರೆ ರಾಮಾಯಣ ಎಂಬುದು ಕಟ್ಟು ಕಥೆಯಾಗಿದ್ದು ಅಂತಹದ್ದು ನಮ್ಮ ದೇಶದಲ್ಲಿ ನಡೆದೇ ಇಲ್ಲಾ ಎಂದು ವಾದಿಸುವವರಿಗೆ ಪುರಾವೆ ನೀಡುವಂತೆ ಕರ್ನಾಟಕದಲ್ಲೇ ರಾಮಾಯಣದ ಅನೇಕ ಕುರುಹುಗಳಿದ್ದು ಅವುಗಳಲ್ಲಿ ಕೆಲವು ಪ್ರಮುಖ ಸ್ಥಳಗಳನ್ನು ತಿಳಿಯೋಣ ಬನ್ನಿ.… Read More ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ಕಾಂಗ್ರೇಸ್ ಪಕ್ಷ 28 ಪಕ್ಷಗಳೊಂದಿಗೆ ಸೇರಿಕೊಂಡು I.N.D.I.A ಎಂಬ ಒಕ್ಕೂಟವನ್ನು ರಚಿಸಿಕೊಂಡರೂ, ಪಂಚ ರಾಜ್ಯ ಚುನಾವಣೆಯಲ್ಲಿ ಮುಗ್ಗರಿಸಿದ ನಂತರ ಶತಾಯ ಗತಾಯ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಕ್ಕಾಗಿ Donate For Desh, ದೇಶಕ್ಕಾಗಿ ದೇಣಿಗೆ ನೀಡಿ! ಎಂಬ ಅಭಿಯಾನವನ್ನು ಇಂದಿನಿಂದ ಆರಂಭಿಸಿ ಮತ್ತೊಮ್ಮೆ ದೇಶದ ಜನರಿಗೆ ಮಂಕು ಬೂದಿ ಎರಚಲು ಮುಂದಾಗಿರುವ ಸಂದರ್ಭದಲ್ಲಿ ಇದರ ಹಿಂದಿರುವ ಹುನ್ನಾರದ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ಕನ್ನಡದ ಮೇರು ನಟಿ ಲೀಲಾವತಿ

ಕನ್ನಡದ, ತೆಲುಗು, ತಮಿಳು, ಮಲಯಾಳಂ ಭಾಷೆಗಳೂ ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದ ಶ್ರೀಮತಿ ಲೀಲಾವತಿಯವ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಜೊತೆ ಕೆಲವು ಕುತೂಹಲಕಾರಿ ಸಂಗತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಕನ್ನಡದ ಮೇರು ನಟಿ ಲೀಲಾವತಿ

ಬಿಂಡಿಗದ ಶ್ರೀ ದೇವೀರಮ್ಮ

ವರ್ಷಕ್ಕೊಮ್ಮೆ ದೀಪಾವಳಿಯ ನರಕಚತುರ್ದಶಿಯಂದು ಮಾತ್ರವೇ ಭಕ್ತರ ದರ್ಶನಕ್ಕೆ ಅವಕಾಶವಿರುವ ಚಿಕ್ಕಮಗಳೂರಿನ ಬಳಿಯ ಬಿಂಡಿಗದ ಶ್ರೀ ದೇವೀರಮ್ಮ ಪೌರಾಣಿಕ ಹಿನ್ನಲೆ, ಅಲ್ಲಿನ ಉತ್ಸವದ ವೈಶಿಷ್ಟ್ಯತೆಗಳು ಮತ್ತು ಅಚರಣೆಗಳ ಸವಿವರಗಳು ಇದೋ ನಿಮಗಾಗಿ … Read More ಬಿಂಡಿಗದ ಶ್ರೀ ದೇವೀರಮ್ಮ

ಮನೆಯೊಂದು ನೂರಾರು ಬಾಗಿಲು

136 ಶಾಸಕರಿದ್ದರೂ ಒಂದು ಸುಭದ್ರವಾದ ಸರ್ಕಾರವನ್ನು ಮುನ್ನಡೆಸಲು ಸಿದ್ದರಾಮಯ್ಯನವರಂತಹ ಹಿರಿಯ ಅನುಭವಿಗಳಿಗೆ ಆಗದೇ, ಮುಖ್ಯಮಂತ್ರಿಗಾದಿಗೆ ನೂರಾರು ಜನರು ಟವೆಲ್ ಹಾಕುವ ಮೂಲಕ, ಮನೆಯೊಂದು ನೂರು ಬಾಗಿಲು ಎಂಬಂತಾಗಿರುವ ಈ ಸರ್ಕಾರದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮನೆಯೊಂದು ನೂರಾರು ಬಾಗಿಲು

ಮಿರ್ಜಾ ಇಸ್ಮಾಯಿಲ್ ನಗರ

ಮೈಸೂರು ಸಂಸ್ಥಾನದ 22ನೇ ದಿವಾನರಾಗಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಮೇ 1926 – ಆಗಸ್ಟ್ 1940 ಮತ್ತು ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಆಳ್ವಿಕೆಯಲ್ಲಿ ಆಗಸ್ಟ್ 1940 – 1941ರ ವರೆಗೆ ಆಳ್ವಿಕೆ ನಡೆಸಿ ಮೈಸೂರು ಸಂಸ್ಥಾನ ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರಕ್ಕೆ ಅನೇಕ ಕೊಡುಗೆಗಳನ್ನು ನೀಡಿದ ಸರ್ ಮಿರ್ಜಾ ಇಸ್ಮಾಯಿಲ್ ಅವರ ಹೆಸರಿನಲ್ಲಿ ನಗರವೊಂದಿದ್ದು, ಅದರ ಕುರಿತಾಗಿ ಹೆಚ್ಚಿನ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.  ಬೆಂಗಳೂರು ಇತಿಹಾಸದ… Read More ಮಿರ್ಜಾ ಇಸ್ಮಾಯಿಲ್ ನಗರ

ಬಸ್ ನಿಲ್ಡಾಣ ಕಳುವಾಗಿದೆ

ಬೆಂಗಳೂರಿನ ಪೋಲೀಸ್ ಕಮೀಷನರ್ ಕಛೇರಿಯಿಂದ ಕೂಗಳತೆ ದೂರದಲ್ಲೇ ಇರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಇನ್ನೂ ನಿರ್ಮಾಣ ಹಂತದಲ್ಲಿ ಇದ್ದ ಬಸ್ ನಿಲ್ದಾಣವು ಇದ್ದಕ್ಕಿಂದ್ದಂತೆಯೇ ಮಾಯವಾದ ಪ್ರಕರಣ ಮತ್ತು ಅದರ ತನಿಖೆಯು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಒತ್ತಡಗಳಿಗೆ ಮಣಿದ ಪೋಲೀಸರು ಕಾಣದ ಕೈಗಳನ್ನು ರಕ್ಷಿಸಿರಬಹುದಾ? ಇಲ್ಲವೇ? 40% ಕಮಿಷನ್ ಸರ್ಕಾರ ಎಂದು ಬೊಬ್ಬೆ ಹೊಡೆದು ಅಧಿಕಾರಕ್ಕೆ ಬಂದ ಈ ಸರ್ಕಾರ, ಈ ಪ್ರಕರಣದಲ್ಲಿ 100% ಕಮಿಷನ್ ಪಡೆದಿರಬಹುದಾ? ಎಂಬ ಅನುಮಾನ ಸಾರ್ವಜನಿಕರಲ್ಲಿ ಕಾಡುತ್ತಿದೆ ಅಲ್ವೇ?
Read More ಬಸ್ ನಿಲ್ಡಾಣ ಕಳುವಾಗಿದೆ