ಬಿನ್ನಿ ಪೇಟೆ

ಮೈಸೂರು ಮಹಾರಾಜರ ದೂರದೃಷ್ಟಿ ಮತು ವಿದೇಶಿ ಕಂಪನಿಯೊಂದರ ಆಗಮನದಿಂದ ಹೊಸದೊಂದು ಪ್ರಪಂಚವನ್ನೇ ತೆರೆದುಕೊಂಡು ಬೆಂಗಳೂರಿನ ಅತ್ಯಂತ ಹಳೆಯ ಪ್ರದೇಶಗಳಲ್ಲಿ ಒಂದಾಗಿದ್ದ ಮತ್ತು ಇಂದು ಅತ್ಯಂತ ಪ್ರತಿಷ್ಠಿತ ಪ್ರದೇಶ ಎಂದೇ ಪ್ರಖ್ಯಾತವಾಗಿರುವ ಬಿನ್ನಿಪೇಟೆಯ ಕುರಿತಾದ ರೋಚಕ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಬಿನ್ನಿ ಪೇಟೆ

ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 5ನೇ ಅಕ್ಟೋಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ ಇದೋ ನಿಮಗಾಗಿ… Read More ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ವಿಜಯನಗರ ಉತ್ಥಾನ ಪತನ ಅಜರಾಮರ ಕಥನ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 28ನೇ ಸೆಪ್ಟೆಂಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ವಿದ್ಯಾರಣ್ಯ ಕರಕಮಲ ಸಂಜಾತ ಸಾಮ್ರಾಜ್ಯ ವಿಜಯನಗರ ಉತ್ಥಾನ ಪತನ ಅಜರಾಮರ ಕಥನ ಇದೋ ನಿಮಗಾಗಿ
Read More ವಿಜಯನಗರ ಉತ್ಥಾನ ಪತನ ಅಜರಾಮರ ಕಥನ

ಕೃಂಬಿಗಲ್ ರಸ್ತೆ

ಮಾವಳ್ಳಿ ಟಿಫನ್ ರೂಮ್ (MTR) ಕಡೆಯಿಂದ ಲಾಲ್‌ಬಾಗಿನ ಪಶ್ಚಿಮ ದ್ವಾರದ ಕಡೆಗೆ ಹೋಗುವ ರಸ್ತೆಯನ್ನು ಕ್ರುಂಬಿಗಲ್ ರಸ್ತೆ ಎಂದು ಕರೆಯಲಾಗುತ್ತದೆ. ಹಾಗಾದರೆ ಈ ಕೃಂಬಿಗಲ್ ಎಂದರೆ ಯಾರು? ಅವರ ಸಾಧನೆಗಳೇನು? ಕೇವಲ ಬೆಂಗಳೂರಿಗರಲ್ಲದೇ ಇಡೀ ಭಾರತವೇ ಅವರನ್ನೇಕೆ ನೆನಪಿಸಿಕೊಳ್ಳಬೇಕು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಕೃಂಬಿಗಲ್ ರಸ್ತೆ

ಇಸ್ಕಾನ್ ಶ್ರೀ ರಾಧಾ ಕೃಷ್ಣ ದೇವಾಲಯ

ಸಾಧಾರಣವಾಗಿ ಹೊರ ಊರುಗಳಿಂದ ಬೆಂಗಳೂರಿಗೆ ಬರುವ ಪ್ರವಾಸಿಗರನ್ನು ಈ ಹಿಂದೆ ಬೆಂಗಳೂರು ರೈಲ್ವೇ ನಿಲ್ದಾಣ, ವಿಧಾನ ಸೌಧ, ಲಾಲ್ ಭಾಗ್ ಮತ್ತು ಕಬ್ಬನ್ ಪಾರ್ಕ್ ಗಳಿಗೆ ಕರೆದುಕೊಂಡು ಹೋಗಿ ತೋರಿಸುತ್ತಿದ್ದರೆ, 90ರ ದಶಕದಲ್ಲಿ ಬೆಂಗಳೂರಿನ ರಾಜಾಜಿನಗರದ ಆರಂಭದಲ್ಲಿ ಇಸ್ಕಾನ್ ದೇವಾಲಯ ನಿರ್ಮಾಣವಾದ ಕೂಡಲೇ, ಬೆಂಗಳೂರಿಗೆ ಬರುವ ಪ್ರವಾಸಿಗರ ಪಟ್ಟಿಯಲ್ಲೀ ಈ ದೇವಾಲಯವೂ ಸೇರಿಕೊಂಡಿದೆ ಏಂದರೂ ತಪ್ಪಾಗದು. ಬೆಂಗಳೂರಿಗೇ ಕಿರೀಟಪ್ರಾಯವಾದ ಅತ್ಯಂತ ಸುಂದರವಾದ ಇಸ್ಕಾನಿನ ಶ್ರೀ ರಾಧಾ ಕೃಷ್ಣ ದೇವಾಲಯದ ಕುರಿತಾಗಿ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ… Read More ಇಸ್ಕಾನ್ ಶ್ರೀ ರಾಧಾ ಕೃಷ್ಣ ದೇವಾಲಯ

ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ

ಮಂಡ್ಯಾ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕ್ಕಿನ ಅಕ್ಕಿ ಹೆಬ್ಬಾಳು ಗ್ರಾಮದ ಸ್ಥಳಪುರಾಣ, ಆ ಊರಿಗೆ ಅಕ್ಕಿಹೆಬ್ಬಾಳು ಎಂಬ ಹೆಸರಿನ ಹಿಂದಿನ ರಹಸ್ಯ, ಆ ಊರಿನಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ನೆಲೆಗೊಂಡ ರೋಚಕತೆ ಮತ್ತು ಮಹಾವಿಷ್ಣುವಿನ ವಾಹನ ಗರುಡನ ಆಜ್ಞೆ ಇಲ್ಲದೇ ಆರಂಭವಾಗದ ಆ ಊರಿನ ರಥೋತ್ಸವ, ಹೀಗೆ ಅಕ್ಕಿ ಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ ಕುರಿತಾದ ಹತ್ತು ಹಲವಾರು ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ

ಫ್ರೇಸರ್ ಟೌನ್ (ಪುಲಕೇಶಿ ನಗರ)

ಕರ್ನಾಟಕದ ರಾಜಧಾನಿ, ಬೆಂಗಳೂರಿನ ಅನೇಕ ರಸ್ತೆಗಳ ಹೆಸರುಗಳನ್ನು ನಗರಪಾಲಿಕೆ ಮರುನಾಮಕರಣ ಮಾಡಿದ್ದರೂ, ಇಂದಿಗೂ ಸಾರ್ವಜನಿಕರು ವಿದೇಶಿಗರ ಹೆಸರಿನಲ್ಲೇ ಪ್ರದೇಶಗಳನ್ನು ಗುರುತಿಸುತ್ತಾರೆ ಎಂದರೆ ಖಂಡಿತವಾಗಿಯೂ ಆ ವ್ಯಕ್ತಿ ವಿಶೇಷವಾಗಿರಲೇ ಬೇಕು ಎಂದರು ಅತಿಶಯವಾಗದು. ಅದೇ ರೀತಿಯಲ್ಲೇ, ಬೆಂಗಳೂರಿನ ಕಂಟೋನ್ಮೆಂಟ್ ಪ್ರದೇಶಕ್ಕೆ ಸೇರಿರುವ ಫ್ರೇಸರ್ ಟೌನ್ ಕೂಡಾ ಒಂದಾಗಿದ್ದು, ಆ ಪ್ರದೇಶಕ್ಕೆ ಫ್ರೇಸರ್ ಟೌನ್ ಎಂಬ ಹೆಸರನ್ನು ಇಡಲು ಕಾರಣಗಳೇನು? ಫ್ರೇಸರ್ ಎಂದರೆ ಯಾರು? ನಮ್ಮ ರಾಜ್ಯಕ್ಕೆ ಆವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಇಂದಿನ ಬೆಂಗಳೂರು ಇತಿಹಾಸ… Read More ಫ್ರೇಸರ್ ಟೌನ್ (ಪುಲಕೇಶಿ ನಗರ)

ಕೆಲಸವಿಲ್ಲದ ಎಡಬಿಡಂಗಿಗಳು

ಹಿಂದೂಧರ್ಮದ ವಿರುದ್ಧ ಕಾಲಕಾಲಕ್ಕೆ ವಿವಾದಾತ್ಮಕ ಹೇಳಿಕೆಗಳನ್ನು ನೀಡತ್ತಲೇ, ಕುಖ್ಯಾತರಾಗಿರುವ just asking ಪ್ರಕಾಶ ಮತು ಚೇತನ್ ಅಹಿಂಸಾ ಜೊತೆ ಈಗ ಹೊಸದಾಗಿ ಹೆಣ್ಣುಬಾಕ ವಿಜಿ, ಒಡನಾಡಿ ಸ್ಟ್ಲಾನ್ಲಿ ಮತ್ತು ವಿಚಾರವ್ಯಾದಿ ಕಿಶೋರ್ ಸಹಾ ಸೇರಿಕೊಂಡು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವುದು ಆಘಾತಕಾರಿಯಾಗಿದ್ದು ಆ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಕೆಲಸವಿಲ್ಲದ ಎಡಬಿಡಂಗಿಗಳು

ಹಿಮವದ್ ಗೋಪಾಲಸ್ವಾಮಿ ಬೆಟ್ಟ

ವರ್ಷದ 365 ದಿನಗಳೂ ಮೋಡಗಳಿಂದ ಆವೃತವಾಗಿ ಅತ್ಯಂತ ರಮಣೀಯವಾಗಿರುವ ಹಿಮವದ್ ಗೋಪಾಸ್ವಾಮಿ ಬೆಟ್ಟದ ಸ್ಥಳ ಪುರಾಣ, ಆ ದೇವಾಲಯದ ವೈಶಿಷ್ಟ್ಯಗಳು ಮತ್ತು ಅಲ್ಲಿ ಕಾಗೆಗಳು ಏಕೆ ಕಾಣಸಿಗುವುದಿಲ್ಲ ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಹಿಮವದ್ ಗೋಪಾಲಸ್ವಾಮಿ ಬೆಟ್ಟ