ಭಾರತೀಯ ವಿಜ್ಞಾನ ಸಂಸ್ಥೆ (IISc.)

ತಾಂತ್ರಿಕ ಶಿಕ್ಷಣ ಮತ್ತು ಸಂಶೋಧನೆಗಳಲ್ಲಿ ಜಗತ್ಪ್ರಸಿದ್ಧವಾಗಿರುವ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (IISc.)ಯನ್ನು ದೇಶದ ಖ್ಯಾತ ಕೈಗಾರಿಗೋದ್ಯಮಿಗಳಾದ ಜೆಮ್ ಷಡ್ ಜೀ ಟಾಟಾರವರು ಆರಂಭಿಸಲು ಸ್ವಾಮಿ ವಿವೇಕಾನಂದರು ಹೇಗೆ ಕಾರಣರಾದರು? ಮತ್ತು ಇಂತಹ ಮಹಾನ್ ಸಂಸ್ಥೆಗೆ ನಮ್ಮ ಮೈಸೂರು ಸಂಸ್ಥಾನದ ಕೊಡುಗೆಗಳೇನು? IISc. ಬೆಳೆದು ಬಂದ ಹಾದಿಯ ಕುರಿತಾದ ಅದ್ಭುತವಾದ ಮಾಹಿತಿಗಳು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಭಾರತೀಯ ವಿಜ್ಞಾನ ಸಂಸ್ಥೆ (IISc.)

ನೂಲಿನಂತೆ ಸೀರೆ ತಾಯಿಯಂತೆ ಮಗಳು

ತಾಯಿ ಸಾವಿರಾರು ಕೋಟಿಗಳ ವ್ಯವಹಾರದ ಸಾಫ್ಟ್ವೇರ್ ಕಂಪನಿಯ ಸಂಸ್ಥಾಪಕಿ, ಮಗಳು ಇಂಗ್ಲೇಂಡಿನ ಪ್ರಧಾನ ಮಂತ್ರಿಯ ಪತ್ನಿಯಾಗಿ ಇಂಗ್ಲೇಂಡಿನ ದೇಶದ ಪ್ರಥಮ ಮಹಿಳೆ. ಅವರಿಬ್ಬರು ಅಷ್ಟು ದೊಡ್ಡ ಗಣ್ಯ ಮಹಿಳೆಯರಾಗಿದ್ದರೂ ಮೊನ್ನೆ ರಾಷ್ಟ್ರಪತಿಗಳ ಭವನದಲ್ಲಿ ನಡೆದುಕೊಂಡ ರೀತಿ ನಿಜಕ್ಕೂ ಅನನ್ಯ, ಅದ್ಭುತ ಮತ್ತು ಅನುಕರಣಿಯ. ಅಮ್ಮಾ ಮಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ನೂಲಿನಂತೆ ಸೀರೆ ತಾಯಿಯಂತೆ ಮಗಳು

ಬೆಂಗಳೂರು ಕರಗ

ಬೆಂಗಳೂರಿನ ಹೃದಯ ಭಾಗವಾದ ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಬಹಳ ಸಡಗರ ಸಂಭ್ರಮಗಳಿಂದ ಬಹಳ ಅದ್ದೂರಿಯಾಗಿ ಪ್ರತೀ ವರ್ಷದ ಚೈತ್ರ ಮಾಸದ ಹುಣ್ಣಿಮೆಯಂದು ಅಚರಿಸಲ್ಪಡುವ ಬೆಂಗಳೂರು ಹಸಿ ಕರಗದ ಆಚರಣೆ, ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಬೆಂಗಳೂರು ಕರಗ

ಸಕಲಕಲಾ ವಲ್ಲಭ ಸಿ. ಆರ್. ಸತ್ಯ

ಎ.ಆರ್. ಕೃಷ್ನಶಾಸ್ತ್ರಿಗಳ ಮೊಮ್ಮ್ಗಗ, ಅಬ್ದುಲ್ ಕಲಾಂ ಅವರ ಒಡನಾಡಿ, ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ, ಹಾಸ್ಯಲೇಖಕ, ವೈಜ್ಞಾನಿಕ ಲೇಖಕ, ಸಂಗೀತಗಾರ. ಸಾಹಿತಿ, ಪರಿಸರ ಪ್ರೇಮಿ, ಆಚೆ ಮನೆ ಸುಬ್ಬಮ್ಮನಿಗೆ ಏಕಾದಶಿ ಉಪವಾಸ ಎಂಬ ಹಾಸ್ಯಮಯ ವಿಂಡಬಣಾತ್ಮಕ ಕೃತಿಯಿಂದ ನಾಡಿದ ಮನೆಮಾತಾಗಿದ್ದ ಬಹುಮುಖ ಪ್ರತಿಭೆ ಶ್ರೀ ಸಿ.ಆರ್ ಸತ್ಯಾರವರು ಇಂದು ವಿಧಿವಶರಾಗಿದ್ದಾರೆ. ಸತ್ಯಾರವರ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಸ್ಥೂಲ ಪರಿಚಯ ಇದೋ ನಿಮಗಾಗಿ… Read More ಸಕಲಕಲಾ ವಲ್ಲಭ ಸಿ. ಆರ್. ಸತ್ಯ

ಅಜಾತ ಶತ್ರು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ

ವಯಸ್ಸು 80+ ಎಲ್ಲಾ ರೀತಿಯ ರಾಜಕೀಯ ಅಧಿಕಾರವನ್ನೂ ಸವಿದ ನಂತರ, ಈಗ ಸ್ವತಂತ್ರವಾಗಿ ನಡೆಯಲಾಗದೇ, ಸ್ಪಷ್ಟವಾಗಿ ಮಾತನಾಡಲಾಗದೇ, ಡೈಪರ್ ಹಾಕಿಕೊಂಡು ವೀಲ್ ಛೇರ್ ಮೇಲೆ ಕುಳಿತು ಕೊಳ್ಳುವವರೆಲ್ಲಾ ಇನ್ನೂ ಅಧಿಕಾರದ ಆಸೆಯಿಂದಾಗಿ ಸಕ್ರೀಯ ಚುನಾವಣಾ ರಾಜಕಾರಣ ಮಾಡುತ್ತಾ, ತಮ್ಮ ಮಕ್ಕಳು, ಮೊಮ್ಮಕ್ಕಳು, ಸೊಸೆಯಂದಿರನ್ನು ಅಧಿಕಾರಕ್ಕೆ ತರುವುದಕ್ಕೇ ಒದ್ದಾಡುತ್ತಿರುವವರಿಗೆ, ಐದು ಬಾರಿ ಜನಪ್ರಿಯ ಶಾಸಕರಾಗಿಯೂ ಮಂತ್ರಿಗಿರಿಗೆ ಲಾಭಿಯನ್ನು ನಡೆಸದೇ ತಮ್ಮ 72ನೇ ವಯಸ್ಸಿನಲ್ಲಿಯೇ ಸ್ವಯಂಪ್ರೇರಿತರಾಗಿ ಸಕ್ರೀಯ ಚುನಾವಣಾ ರಾಜಕೀಯದಿಂದ ನಿವೃತ್ತಿಯನ್ನು ಘೋಷಿಸಿರುವ ಅಜಾತ ಶತ್ರು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನಿರ್ಧಾರ ಮೇಲ್ಪಂಕ್ತಿ ಆಗಬೇಕು ಅಲ್ವೇ?… Read More ಅಜಾತ ಶತ್ರು ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ

ಶ್ರೀ ಚಾರುಕೀತಿ೯ ಭಟ್ಟಾರಕ ಸ್ವಾಮೀಜಿ

ಶ್ರವಣಬೆಳಗೊಳದ ಜೈನ ಮಠದ ಪೀಠಾಧಿಪತಿಗಳಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಪಾರವಾಗಿ ಸೇವೆ ಸಲ್ಲಿಸಿದ್ದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಶ್ರೀ ಚಾರುಕೀತಿ೯ ಭಟ್ಟಾರಕ ಸ್ವಾಮೀಜಿ

ಅಟ್ಟ ಹತ್ತಿದ ನಂತರ ಏಣಿಯ ಹಂಗೇಕೇ?

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು, ಈ ಹುಟ್ಟು ಬೆಂಗಳೂರಿಗನಿಗೆ, ಕನ್ನಡದಲ್ಲಿ ಮಾತನಾಡಿ ಎಂದಿದ್ದೇ ಅಪಮಾನ ಎಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ, ಕನ್ನಡ ಮತ್ತು ಕನ್ನಡಿಗರಿಗೆ ಅವಮಾನ ಮಾಡಿದ್ದರೂ, ಇಂದೀ ಏರಿಕೆ ಹೆಂದು ಹಬ್ಬರಿಸುವ ಉಟ್ಟು ಖನ್ನಡ ಓಲಾಟಗಾರರು ಮತ್ತು ಪ್ರತಿಯೊಂದರಲ್ಲೂ ನಂದೆಲ್ಲಿಡ್ಲೀ ನಂದ ಗೋಪಾಲ ಎಂದು ಮೂಗು ತೂರಿಸುವ Just As(s)king ನಟ ಪ್ರಕಾಶ್ ರೈ ಇದುವರೆವಿಗೂ ಚಕಾರ ಎತ್ತದೇ ಇರುವುದು ಅನೇಕ ಅನುಮಾನಗಳಿಗೆ ಏಡೆ ಮಾಡಿಕೊಡುತ್ತಿದೆ.

ಏನಂತೀರೀ?… Read More ಅಟ್ಟ ಹತ್ತಿದ ನಂತರ ಏಣಿಯ ಹಂಗೇಕೇ?

ಟಿಪ್ಪು ನಿಜ ಕನಸುಗಳು

ಟಿಪ್ಪು ಸುಲ್ತಾನ್ ಎಂದರೆ ವೀರಾಧಿ ವೀರ. ಈ ದೇಶದ ಸ್ವಾತ್ರಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಮೈಸೂರಿನ ಹುಲಿ ಎಂದೇ ತಿಳಿದಿದ್ದ ನಮಗೆ ಟಿಪ್ಪುವಿನ ನಿಜವಾದ ರೂಪವನ್ನು ರಂಗಾಯಣದ ನಿರ್ದೇಶಕರಾದ ಅಡ್ಡಂಡ್ಡ ಕಾರ್ಯಪ್ಪನವರು ಎಳೆ ಎಳೆಯಾಗಿ ಬಿಡಿಸಿಟ್ಟಿರುವ ನಾಟಕದ ಅದ್ಭುತ ರಸಕ್ಷಣಗಳು ಇದೋ ನಿಮಗಾಗಿ… Read More ಟಿಪ್ಪು ನಿಜ ಕನಸುಗಳು

ಆನಂದ್ ರಾವ್ ಸರ್ಕಲ್

ಮಹಾರಾಷ್ಟ್ರದ ಮೂಲದವರಾಗಿದ್ದು, ತಮಿಳುನಾಡಿನಲ್ಲಿ ಹುಟ್ಟಿ ಬೆಳೆದು, ಹೋಳ್ಕರ್ ರಾಜ್ಯದಲ್ಲಿ ಕೆಲಸವನ್ನು ಆರಂಭಿಸಿ, ಅಂತಿಮವಾಗಿ ಮೈಸೂರು ಸಂಸ್ಥಾನಕ್ಕೆ ಸೇರಿಕೊಂಡು, ದಿವಾನರಾಗಿ ಅಷ್ಟೊಂದು ಕೊಡುಗೆಗಳನ್ನು ನೀಡಿ ಅಂತಿಮವಾಗಿ ಕನ್ನಡಿಗರೇ ಆಗಿ ಹೋದ  ದಿವಾನ್ ಆನಂದ  ರಾವ್  ಅವರ ಕುರಿತಾದ ಸಂಪೂರ್ಣ ಮಾಹಿತಿ ನಿಮಗಾಗಿ.… Read More ಆನಂದ್ ರಾವ್ ಸರ್ಕಲ್