ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮೀಜಿ

ಅವಧೂತ ಜಗದ್ಗುರು ಎಂದೇ ಪ್ರಖ್ಯಾತರಾಗಿದ್ದಂತಹ, ಪ್ರಾತಃಸ್ಮರಣಿಯರಾದ ಶೃಂಗೇರಿ ಶ್ರೀ ಶಾರದಾ ಪೀಠದ 34ನೇ ಜಗದ್ಗುರುಗಳಾಗಿದ್ದಂತಹ ಶ್ರೀ ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮೀಜಿಗಳ ಜಯಂತಿಯಂದು (ಆಂಗ್ಲ ದಿನಚರಿ ಪ್ರಕಾರ) ಸ್ಮರಣೆ ಮಾಡುವುದು ಪ್ರತಿಯೊಬ್ಬ ಸನಾತನಿಯ ಆದ್ಯ ಕರ್ತವೇ ಆಗಿದೆ ಅಲ್ವೇ?… Read More ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮೀಜಿ

ಮುಖ ನೋಡಿ ಮೊಳ ಹಾಕುವುದು

ಬಿಟ್ಟಿ ಭಾಗ್ಯದಿಂದ ರಾಜ್ಯವನ್ನು ಹಾಳು ಮಾಡಿರುವ ಈ ಸರ್ಕಾರ, ಈಗ ಮುಖ ನೋಡಿ ಮಣೆ ಹಾಕುವ ಹಾಗೆ, ಮೊನ್ನೆ ಸೆಂಟ್ ಫಿಲೋಮಿನಾಸ್ ಮೆಟ್ರೋ ನಿಲ್ಡಾಣ, ನೆನ್ನೆ ಬಸವ ಮೆಟ್ರೋ ಎಂದು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಮೂಲಕ ಒಳ್ಳೆಯದಾದ್ರೇ ತಮ್ಮದು ಕೆಟ್ಟದಾದ್ರೇ ಕೇಂದ್ರದ್ದು ಎಂದು ಕೇಂದ್ರದ ಮೇಲೆ ಗೂಬೆ ಕೂರಿಸುವ ಹುನ್ನಾರದ ಕಥೆ-ವ್ಯಥೆ ಇದೋ ನಿಮಗಾಗಿ… Read More ಮುಖ ನೋಡಿ ಮೊಳ ಹಾಕುವುದು

ವಿಜಯದಶಮಿ

ಶರನ್ನವರಾತ್ರಿಯ ನಂತರ ಹತ್ತನೇ ದಿನವಾದ ದಶಮಿಯ ಜೊತೆ ವಿಜಯ ಏಕೆ ಸೇರಿಕೊಂಡಿತು? ದಸರಾ ಎಂಬ ಹೆಸರು ಹೇಗೆ ಬಂದಿತು? ದೇಶಾದ್ಯಂತ ಈ ವಿಜಯ ದಶಮಿ ಹಬ್ಬದ ಆಚರಣೆ ಹೇಗೆ ಮಾಡಲಾಗುತ್ತದೆ ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ವಿಜಯದಶಮಿ

ಶ್ರೀ ಯಶವಂತ ಸರದೇಶಪಾಂಡೆ

ರಂಗಭೂಮಿ ಹಾಸ್ಯನಟ, ನಿರ್ದೇಶಕ, ನಾಟಕಕಾರ, ಅಂಕಣಕಾರ, ಸಂಭಾಷಣಾಕಾರ, ಅನುವಾದಕಾರ, ಚಲನ ಚಿತ್ರನಟ, ನಿರ್ಮಾಪಕ ಹೀಗೆ ಹತ್ತು ಹಲವಾರು ರೂಪದಲ್ಲಿ ಕನ್ನಡಿಗರಿಗೆ ಚಿರಪರಿಚಿತವಾಗಿದ್ದ ಶ್ರೀ ಯಶವಂತ ಸರದೇಶಪಾಂಡೆ ಇಂದು ಬೆಳಿಗ್ಗೆ 10 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದು, ಅವರ ವ್ಯಕ್ತಿ, ವ್ಯಕ್ತಿವ ಮತ್ತು ಕಲಾಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಯಶವಂತ ಸರದೇಶಪಾಂಡೆ

ಶಿಕ್ಷಣದಲ್ಲೂ ತುಷ್ಟೀಕರಣವೇ?

ಧರ್ಮಸ್ಥಳ ದಂಗಲ್, ದಸರಾ ಉದ್ಭಾಟನೆ, ಚಾಮುಂಡಿ ಬೆಟ್ಟದ ಕುರಿತಾದ ವಿವಾದಾತ್ಮಕ ಹೇಳಿಕೆ, ಕಲಾಸೀಪಾಳ್ಯದಲ್ಲಿ ಕೇಸರಿ ಶಾಲು ಹೀಗೆ ಒಂದಲ್ಲಾ ಒಂದು ಹಿಂದೂ ವಿರೋಧಿ ಚಟುವಟಿಕೆಗಳ ಮಧ್ಯೆ, ಸರ್ಕಾರಿ ಪ್ರಾಥಮಿಕ ತರಗತಿಯ ಮಕ್ಕಳಿಗೆ “ರೂಮ್ ಟು ರೀಡ್” ಎಂಬ ಕಾರ್ಯಕ್ರಮದ ಅಡಿಯಲ್ಲಿ ಈದ್ ಮಿಲಾದ್ ಹಬ್ಬದ ಕುರಿತಾಗಿ ಖಡ್ಡಾಯವಾಗಿ ಓದ ಬೇಕೆಂದು ರಾಜ್ಯಸರ್ಕಾರ ಕಳುಹಿಸಿರುವ ಸುತ್ತೋಲೆಯ ಹಿಂದಿನ ಕರಾಳ ಕಥನ ಇದೋ ನಿಮಗಾಗಿ… Read More ಶಿಕ್ಷಣದಲ್ಲೂ ತುಷ್ಟೀಕರಣವೇ?

ದಸರಾ ಉದ್ಘಾಟನೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ

ಬಾನು ಮುಷ್ತಾಕ್ ಅವರ ಕೃತಿಯನ್ನು ದೀಪಾ ಭಸ್ತಿರವರು ಆಂಗ್ಲ ಭಾಷೆಗೆ ಅನುವಾದ ಮಾಡಿ ಇಂಗ್ಲೇಂಡ್ ಮತ್ತು ಐರ್ಲೆಂಡ್ ಪ್ರದೇಶದಲ್ಲಿ ಬಿಡುಗಡೆ ಮಾಡಿದ್ದರಿಂದಾಗಿಯೇ ಆ ಕೃತಿಗೆ ಬೂಕರ್ ಪ್ರಶಸ್ತಿ ಬಂದಿರುವಾಗ, ದಸರಾ ಉದ್ಭಾಟನೆಯನ್ನು ಕೇವಲ ಬಾನು ಮುಷ್ತಾಕ್ ಅವರಿಂದ ಮಾಡಿಸುತ್ತಿರುವುದು ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಇಟ್ಟಂತಾಗುತ್ತದೆ ಅಲ್ವೇ? … Read More ದಸರಾ ಉದ್ಘಾಟನೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ

ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಅಂದು ಮುಸಲ್ಮಾನರ ಆಕ್ರಮಣದಿಂದ ಹಿಂದೂಗಳನ್ನು ರಕ್ಷಿಸುವ ಸಲುವಾಗಿ ವಿಜಯನಗರ ಸಾಮ್ರಾಜ್ಯ ಕಟ್ಟಿ ಹಿಂದೂಗಳನ್ನು ಒಗ್ಗೂಡಿಸಲು ನಾಡ ಹಬ್ಬವಾಗಿ ದಸರಾ ಹಬ್ಬ ಆರಂಭವಾದರೆ, ಇಂದು ಅದೇ ತಾಯಿ ಭುವನೇಶ್ವರಿಯನ್ನು ದ್ವೇಷಿಸುವ ಖಟ್ಟರ್ ಮುಸ್ಲಿಂ ಭಾನು ಮುಷ್ತಾಕ್ ಅವರಿಂದ ದಸರಾಗೆ ಚಾಲನೆ ನೀಡುವ ಮೂಲಕ ಸಮಸ್ತ ಹಿಂದೂಗಳು ಮತ್ತು ಗುರು ವಿದ್ಯಾರಣ್ಯರ ಮೂಲ ಆಶಯಯಕ್ಕೇ ಕೊಳ್ಳಿ ಇಟ್ಟಂತಾಗುವುದಲ್ಲವೇ?… Read More ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅಭಿಮಾನಿಗಳು

ಕನ್ನಡ ಚಿತ್ರರಂಗವನ್ನು ಮದ್ರಾಸಿನಿಂದ ಬೆಂಗಳೂರಿಗೆ ತರುವ ಮಹದಾಸೆಯಿಂದ ಕರ್ನಾಟಕ ಸರ್ಕಾರ ಮತ್ತು ಕನ್ನಡ ಚಿತ್ರಾಭಿಮಾನಿಗಳ ಸಹಾಯದಿಂದ ಹಿರಿಯ ನಟರಾಗಿದ್ದಂತಹ ಬಾಲಕೃಷ್ಣ ಅವರು ನಿರ್ಮಿಸಿದ್ದ ಅಭಿಮಾನ್ ಸ್ಟುಡಿಯೋ, ಭೂಗಳ್ಳರ ಕುಮ್ಮಕ್ಕು ಮತ್ತು ಬಾಲಣ್ಣನವರ ಕುಟುಂಬದ ದುರಾಸೆಯಿಂದಾಗಿ ಮಾನವೀಯತೆಯನ್ನೂ ಮರೆತು ನಿರ್ನಾಮವಾದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅಭಿಮಾನಿಗಳು

ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ರಾಜರ ಆಡಳಿತ ಮುಗಿದು ಪ್ರಜಾಪ್ರಭುತ್ವ ಬಂದಿದ್ದರೂ, ಮುತ್ತಾತ, ಅಜ್ಜಿ, ಅಪ್ಪಾ ಈ ದೇಶದ ಪ್ರಧಾನಿಗಳಾಗಿದ್ದರಿಂದ, ಪ್ರಧಾನಿ ಪಟ್ಟಕ್ಕೆ ನಾವೇ ವಾರಸುದಾರರು ಎನ್ನುತ್ತಾ ಮೇಲಿಂದ ಮೇಲೆ ವಿವಾದಗಳನ್ನು ಹುಟ್ಟು ಹಾಕಿ ದೇಶದಲ್ಲಿ ಅಭಧ್ರತೆಯನ್ನುಂಟು ಮಾಡುತ್ತಿರುವ ರಾಹುಲ್ ಮತ್ತು ಪ್ರಿಯಾಂಕಳ ಅಸಲಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು