ಲೇಕ್ ಮ್ಯಾನ್ ಶ್ರೀ ಆನಂದ್ ಮಲ್ಲಿಗವಾಡ್

ಕೆಲಸಕ್ಕೆಂದು ಕೊಪ್ಪಳದಿಂದ ಬೆಂಗಳೂರಿಗೆ ಬಂದ ಮೆಕ್ಯಾನಿಕಲ್ ಇಂಜಿನಿಯರ್ ಇಂದು ಬೆಂಗಳೂರಿನ ಸುತ್ತಮುತ್ತಲೂ 50ಕ್ಕೂ ಹೆಚ್ಚಿನ ಕೆರೆಗಳು ಮತ್ತು ದೇಶಾದ್ಯಂತ ನೂರಾರು ಕೆರೆಗಳ ಪುನರುಜ್ಜೀವನ ಗೊಳಿಸಿ ಪರಿಸರವಾದಿ, ಜಲ ಸಂರಕ್ಷಣಾ ತಜ್ಞ, ಲೇಕ್ ಮ್ಯಾನ್ ಎನ್ನುವ ಮಟ್ಟಿಗೆ ಬೆಳೆದಿರುವ ಶ್ರೀ ಆನಂದ್ ಮಲ್ಲಿಗವಾಡ್ ಅವರ ಸಾಧನೆಗಳು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಲೇಕ್ ಮ್ಯಾನ್ ಶ್ರೀ ಆನಂದ್ ಮಲ್ಲಿಗವಾಡ್

ವೀಣೆ ಬ್ರಹ್ಮ ಶ್ರೀ ಪೆನ್ನ ಓಬಳಯ್ಯ

ಸ್ವಂತ ಪರಿಶ್ರಮದಿಂದ ವೀಣೆ ತಯಾರಿಸುವುದನ್ನು ಕಲಿತು, ಅವರು ತಯಾರಿಸಿದ ಸಾಂಪ್ರದಾಯಿಕ ತಂಜಾವೂರು ವೀಣೆಯನ್ನು ನುಡಿಸಲು ದೇಶಾದ್ಯಂತ ಇರುವ ವೈಣಿಕರು ಹಾತೋರೆಯುವಂತಹ ಸಾಧನೆಯನ್ನು ಮಾಡಿ ವೀಣೆ ಬ್ರಹ್ಮ ಎಂದೆನಿಸಿಕೊಂಡಿದ, ಇತ್ತೀಚೆಗಷ್ಟೇ 70ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಂತಹ ಶ್ರೀ ಪೆನ್ನ ಓಬಳಯ್ಯನವರ ಕಲಾ ಕ್ಷೇತ್ರದ ಸಾಧನೆಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೀಣೆ ಬ್ರಹ್ಮ ಶ್ರೀ ಪೆನ್ನ ಓಬಳಯ್ಯ

ಕರ್ನಲ್ ವಸಂತ್ ವೇಣುಗೋಪಾಲ್

ಕಾಂತಾರ-1 ಸಿನಿಮಾದ ನಾಯಕಿ ರುಕ್ಮಿಣಿ ವಸಂತ್ ಹಿಂದಿ ಛಾನೆಲ್ಲುಗಳಲ್ಲಿ ಅತ್ಯಂತ ಸುಸ್ಪಷ್ಟವಾಗಿ ಹಿಂದಿ ಮತ್ತು ಇಂಗ್ಲೀಷ್ ಮಾತನಾಡುತ್ತಿದ್ದದ್ದನ್ನು ಕಂಡು/ಕೇಳಿ ಅಚ್ಚರಿಯಿಂದ ಅವರ ಪೂರ್ವಾಪರ ತಿಳಿದಾಗ ಕರ್ನಾಟಕಕ್ಕೆ ಆಶೋಕ ಚಕ್ರ ಪ್ರಶಸ್ತಿ ಪಡೆದ ಮೊದಲ ವ್ಯಕ್ತಿ ದಿ. ಕರ್ನಲ್ ವಸಂತ್ ವೇಣುಗೋಪಾಲ್ ಅವರ ಪುತ್ರಿಎಂದು ಎಂದು ತಿಳಿದು ಕರ್ನಲ್ ವಸಂತ್ಆ ವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕರ್ನಲ್ ವಸಂತ್ ವೇಣುಗೋಪಾಲ್

ಹುಯಿಲಗೋಳ ನಾರಾಯಣರಾಯರು

ಕನ್ನಡದ ಶ್ರೇಷ್ಠ ಕವಿ, ಸ್ವಾತಂತ್ರ್ಯ ಹೋರಾಟಗಾರ, ಉತ್ತಮ ವಾಗ್ಮಿ, ಶ್ರೇಷ್ಠ ನಾಟಕಕಾರರೂ, ನಟರೂ, ಚಿಂತಕರೂ ಹೀಗೆ  ಬಹುಮುಖ ಪ್ರತಿಭೆಯ ಮೇರು ವ್ಯಕ್ತಿಗಳು ಮತ್ತು ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂದು ಕನ್ನಡಿಗರನ್ನು ಸದಾಕಾಲವೂ ಜಾಗೃತಗೊಳಿಸುವಂತಹ ಗೀತೆಯನ್ನು ನೀಡಿದ (ಶ್ರೀ ಹುಯಿಲಗೋಳ ನಾರಾಯಣರಾಯರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.

ನಿಮ್ಮವನೇ ಉಮಾಸುತ… Read More ಹುಯಿಲಗೋಳ ನಾರಾಯಣರಾಯರು

ಟ್ರಾವೆಲ್ಸ್ ಮಾಫಿಯಾ!

2025ರ ಅಕ್ಟೋಬರ್ 24ರ ಮುಂಜಾನೆ ಹೈದರಾಬಾದಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗೀ ಬಸ್ ಮತ್ತು ಬೈಕ್ ನಡುವೆ ಆದ ಅಪಘಾತದಿಂದಾಗಿ ಸುಮಾರು ಸುಖವಾಗಿ ನಿದ್ರಿಸುತ್ತಿದ್ದ ಸುಮಾರು 20 ಜನರು ಗುರುತಿಸಲಾಗದಷ್ಟು ಸುಟ್ಟು ಕರುಕಲಾಗಿರುವ ಹಿಂದಿರುವ ಟ್ರಾವೆಲ್ಸ್ ಮಾಫೀಯಾದ ಕರಾಳ ಕಥನ ಇದೋ ನಿಮಗಾಗಿ… Read More ಟ್ರಾವೆಲ್ಸ್ ಮಾಫಿಯಾ!

ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮೀಜಿ

ಅವಧೂತ ಜಗದ್ಗುರು ಎಂದೇ ಪ್ರಖ್ಯಾತರಾಗಿದ್ದಂತಹ, ಪ್ರಾತಃಸ್ಮರಣಿಯರಾದ ಶೃಂಗೇರಿ ಶ್ರೀ ಶಾರದಾ ಪೀಠದ 34ನೇ ಜಗದ್ಗುರುಗಳಾಗಿದ್ದಂತಹ ಶ್ರೀ ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮೀಜಿಗಳ ಜಯಂತಿಯಂದು (ಆಂಗ್ಲ ದಿನಚರಿ ಪ್ರಕಾರ) ಸ್ಮರಣೆ ಮಾಡುವುದು ಪ್ರತಿಯೊಬ್ಬ ಸನಾತನಿಯ ಆದ್ಯ ಕರ್ತವೇ ಆಗಿದೆ ಅಲ್ವೇ?… Read More ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮೀಜಿ

ಮುಖ ನೋಡಿ ಮೊಳ ಹಾಕುವುದು

ಬಿಟ್ಟಿ ಭಾಗ್ಯದಿಂದ ರಾಜ್ಯವನ್ನು ಹಾಳು ಮಾಡಿರುವ ಈ ಸರ್ಕಾರ, ಈಗ ಮುಖ ನೋಡಿ ಮಣೆ ಹಾಕುವ ಹಾಗೆ, ಮೊನ್ನೆ ಸೆಂಟ್ ಫಿಲೋಮಿನಾಸ್ ಮೆಟ್ರೋ ನಿಲ್ಡಾಣ, ನೆನ್ನೆ ಬಸವ ಮೆಟ್ರೋ ಎಂದು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಮೂಲಕ ಒಳ್ಳೆಯದಾದ್ರೇ ತಮ್ಮದು ಕೆಟ್ಟದಾದ್ರೇ ಕೇಂದ್ರದ್ದು ಎಂದು ಕೇಂದ್ರದ ಮೇಲೆ ಗೂಬೆ ಕೂರಿಸುವ ಹುನ್ನಾರದ ಕಥೆ-ವ್ಯಥೆ ಇದೋ ನಿಮಗಾಗಿ… Read More ಮುಖ ನೋಡಿ ಮೊಳ ಹಾಕುವುದು

ವಿಜಯದಶಮಿ

ಶರನ್ನವರಾತ್ರಿಯ ನಂತರ ಹತ್ತನೇ ದಿನವಾದ ದಶಮಿಯ ಜೊತೆ ವಿಜಯ ಏಕೆ ಸೇರಿಕೊಂಡಿತು? ದಸರಾ ಎಂಬ ಹೆಸರು ಹೇಗೆ ಬಂದಿತು? ದೇಶಾದ್ಯಂತ ಈ ವಿಜಯ ದಶಮಿ ಹಬ್ಬದ ಆಚರಣೆ ಹೇಗೆ ಮಾಡಲಾಗುತ್ತದೆ ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ವಿಜಯದಶಮಿ

ಶ್ರೀ ಯಶವಂತ ಸರದೇಶಪಾಂಡೆ

ರಂಗಭೂಮಿ ಹಾಸ್ಯನಟ, ನಿರ್ದೇಶಕ, ನಾಟಕಕಾರ, ಅಂಕಣಕಾರ, ಸಂಭಾಷಣಾಕಾರ, ಅನುವಾದಕಾರ, ಚಲನ ಚಿತ್ರನಟ, ನಿರ್ಮಾಪಕ ಹೀಗೆ ಹತ್ತು ಹಲವಾರು ರೂಪದಲ್ಲಿ ಕನ್ನಡಿಗರಿಗೆ ಚಿರಪರಿಚಿತವಾಗಿದ್ದ ಶ್ರೀ ಯಶವಂತ ಸರದೇಶಪಾಂಡೆ ಇಂದು ಬೆಳಿಗ್ಗೆ 10 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದು, ಅವರ ವ್ಯಕ್ತಿ, ವ್ಯಕ್ತಿವ ಮತ್ತು ಕಲಾಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಯಶವಂತ ಸರದೇಶಪಾಂಡೆ