ಶಿಕ್ಷಣದಲ್ಲೂ ತುಷ್ಟೀಕರಣವೇ?

ಧರ್ಮಸ್ಥಳ ದಂಗಲ್, ದಸರಾ ಉದ್ಭಾಟನೆ, ಚಾಮುಂಡಿ ಬೆಟ್ಟದ ಕುರಿತಾದ ವಿವಾದಾತ್ಮಕ ಹೇಳಿಕೆ, ಕಲಾಸೀಪಾಳ್ಯದಲ್ಲಿ ಕೇಸರಿ ಶಾಲು ಹೀಗೆ ಒಂದಲ್ಲಾ ಒಂದು ಹಿಂದೂ ವಿರೋಧಿ ಚಟುವಟಿಕೆಗಳ ಮಧ್ಯೆ, ಸರ್ಕಾರಿ ಪ್ರಾಥಮಿಕ ತರಗತಿಯ ಮಕ್ಕಳಿಗೆ “ರೂಮ್ ಟು ರೀಡ್” ಎಂಬ ಕಾರ್ಯಕ್ರಮದ ಅಡಿಯಲ್ಲಿ ಈದ್ ಮಿಲಾದ್ ಹಬ್ಬದ ಕುರಿತಾಗಿ ಖಡ್ಡಾಯವಾಗಿ ಓದ ಬೇಕೆಂದು ರಾಜ್ಯಸರ್ಕಾರ ಕಳುಹಿಸಿರುವ ಸುತ್ತೋಲೆಯ ಹಿಂದಿನ ಕರಾಳ ಕಥನ ಇದೋ ನಿಮಗಾಗಿ… Read More ಶಿಕ್ಷಣದಲ್ಲೂ ತುಷ್ಟೀಕರಣವೇ?

ದಸರಾ ಉದ್ಘಾಟನೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ

ಬಾನು ಮುಷ್ತಾಕ್ ಅವರ ಕೃತಿಯನ್ನು ದೀಪಾ ಭಸ್ತಿರವರು ಆಂಗ್ಲ ಭಾಷೆಗೆ ಅನುವಾದ ಮಾಡಿ ಇಂಗ್ಲೇಂಡ್ ಮತ್ತು ಐರ್ಲೆಂಡ್ ಪ್ರದೇಶದಲ್ಲಿ ಬಿಡುಗಡೆ ಮಾಡಿದ್ದರಿಂದಾಗಿಯೇ ಆ ಕೃತಿಗೆ ಬೂಕರ್ ಪ್ರಶಸ್ತಿ ಬಂದಿರುವಾಗ, ದಸರಾ ಉದ್ಭಾಟನೆಯನ್ನು ಕೇವಲ ಬಾನು ಮುಷ್ತಾಕ್ ಅವರಿಂದ ಮಾಡಿಸುತ್ತಿರುವುದು ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಇಟ್ಟಂತಾಗುತ್ತದೆ ಅಲ್ವೇ? … Read More ದಸರಾ ಉದ್ಘಾಟನೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ

ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಅಂದು ಮುಸಲ್ಮಾನರ ಆಕ್ರಮಣದಿಂದ ಹಿಂದೂಗಳನ್ನು ರಕ್ಷಿಸುವ ಸಲುವಾಗಿ ವಿಜಯನಗರ ಸಾಮ್ರಾಜ್ಯ ಕಟ್ಟಿ ಹಿಂದೂಗಳನ್ನು ಒಗ್ಗೂಡಿಸಲು ನಾಡ ಹಬ್ಬವಾಗಿ ದಸರಾ ಹಬ್ಬ ಆರಂಭವಾದರೆ, ಇಂದು ಅದೇ ತಾಯಿ ಭುವನೇಶ್ವರಿಯನ್ನು ದ್ವೇಷಿಸುವ ಖಟ್ಟರ್ ಮುಸ್ಲಿಂ ಭಾನು ಮುಷ್ತಾಕ್ ಅವರಿಂದ ದಸರಾಗೆ ಚಾಲನೆ ನೀಡುವ ಮೂಲಕ ಸಮಸ್ತ ಹಿಂದೂಗಳು ಮತ್ತು ಗುರು ವಿದ್ಯಾರಣ್ಯರ ಮೂಲ ಆಶಯಯಕ್ಕೇ ಕೊಳ್ಳಿ ಇಟ್ಟಂತಾಗುವುದಲ್ಲವೇ?… Read More ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅಭಿಮಾನಿಗಳು

ಕನ್ನಡ ಚಿತ್ರರಂಗವನ್ನು ಮದ್ರಾಸಿನಿಂದ ಬೆಂಗಳೂರಿಗೆ ತರುವ ಮಹದಾಸೆಯಿಂದ ಕರ್ನಾಟಕ ಸರ್ಕಾರ ಮತ್ತು ಕನ್ನಡ ಚಿತ್ರಾಭಿಮಾನಿಗಳ ಸಹಾಯದಿಂದ ಹಿರಿಯ ನಟರಾಗಿದ್ದಂತಹ ಬಾಲಕೃಷ್ಣ ಅವರು ನಿರ್ಮಿಸಿದ್ದ ಅಭಿಮಾನ್ ಸ್ಟುಡಿಯೋ, ಭೂಗಳ್ಳರ ಕುಮ್ಮಕ್ಕು ಮತ್ತು ಬಾಲಣ್ಣನವರ ಕುಟುಂಬದ ದುರಾಸೆಯಿಂದಾಗಿ ಮಾನವೀಯತೆಯನ್ನೂ ಮರೆತು ನಿರ್ನಾಮವಾದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅಭಿಮಾನಿಗಳು

ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ರಾಜರ ಆಡಳಿತ ಮುಗಿದು ಪ್ರಜಾಪ್ರಭುತ್ವ ಬಂದಿದ್ದರೂ, ಮುತ್ತಾತ, ಅಜ್ಜಿ, ಅಪ್ಪಾ ಈ ದೇಶದ ಪ್ರಧಾನಿಗಳಾಗಿದ್ದರಿಂದ, ಪ್ರಧಾನಿ ಪಟ್ಟಕ್ಕೆ ನಾವೇ ವಾರಸುದಾರರು ಎನ್ನುತ್ತಾ ಮೇಲಿಂದ ಮೇಲೆ ವಿವಾದಗಳನ್ನು ಹುಟ್ಟು ಹಾಕಿ ದೇಶದಲ್ಲಿ ಅಭಧ್ರತೆಯನ್ನುಂಟು ಮಾಡುತ್ತಿರುವ ರಾಹುಲ್ ಮತ್ತು ಪ್ರಿಯಾಂಕಳ ಅಸಲಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ಕ್ಯಾಮೇನಹಳ್ಳಿಯ ಶ್ರೀ ಆಂಜನೇಯನ ಶ್ರೀ ಕಮನೀಯ ಕ್ಷೇತ್ರ

ಶ್ರೀ ಕ್ಷೇತ್ರಕ್ಕೊಂದು ಉಪಕ್ಷೇತ್ರವಾಗಿ, ಗಿರಿಜಾ ಮೀಸೆಯನ್ನು ಹೊತ್ತ ಎದುರು ಮುಖ ಹೊಂದಿರುವ ಶ್ರೀ ಕ್ಯಾಮೇನಹಳ್ಳಿಯ ಶ್ರೀ ಕಮನೀಯ ಕ್ಷೇತ್ರದ ಸಾವಿರಾರು ವರ್ಷಗಳ ಇತಿಹಾಸ ಇರುವ ಶ್ರೀ ಆಂಜನೇಯನ ವೈಶಿಷ್ಟ್ಯಗಳು ಮತ್ತು ಅಲ್ಲಿನ ಕ್ಷೇತ್ರ ಮಹಿಮೆಯನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ
Read More ಕ್ಯಾಮೇನಹಳ್ಳಿಯ ಶ್ರೀ ಆಂಜನೇಯನ ಶ್ರೀ ಕಮನೀಯ ಕ್ಷೇತ್ರ

ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಎಕರೆ ಕೃ‌ಷಿ ಭೂಮಿಗೆ ಮತ್ತು ಬೆಂಗಳೂರಿಗೆ ಕುಡಿಯುವ ನೀರನ್ನು ಒದಗಿಸುವ ಕರ್ನಾಟಕದ ಜೀವನದಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕನ್ನಂಬಾಡಿ ಅಣೆಕಟ್ಟೆಯ ನಿಜವಾದ ರೂವಾರಿಯ ಕುರಿತಾಗಿ ಅನೇಕರು ಎತ್ತಿರುವ ಅಪಸವ್ಯಕ್ಕೆ ಇದೋ ಇಲ್ಲಿದೆ ನೈಜ ಉತ್ತರ.… Read More ಕನ್ನಂಬಾಡಿ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನನೇ?

ಕಬ್ಬನ್ ಪಾರ್ಕ್‌ನಲ್ಲಿ ಬ್ಲೈಂಡ್ ಡೇಟಿಂಗ್ ಶೋ

ಬೆಂಗಳೂರಿನ ಹೃದಯಭಾಗದಲ್ಲಿರುವ ಕಬ್ಬನ್ ಪಾರ್ಕ್ ಕೇವಲ ಉದ್ಯಾನವಾಗಿರದೇ, ಬೆಂಗಳೂರಿನ ಅಸ್ತಿತ್ವ ಮತ್ತು ಅಸ್ಮಿತೆಯ ಸಂಕೇತ ಆಗಿದ್ದು ಅದರ ಬ್ರಾಂಡ್ ಮೌಲ್ಯಕ್ಕೆ ಮಸಿ ಬಳೆಯುವಂತೆ ಬುಕ್ ಮೈ ಷೋ ಮೂಲಕ ಬ್ಲೈಂಡ್ ಡೇಟಿಂಗ್ ಶೋ ಆಯೋಜಿಸಲು ಮುಂದಾಗಿದ್ದ ಆಘಾತಕಾರಿ ಮತ್ತು ಅಷ್ಟೇ ವಿಕೃತ ವಿಛಿದ್ರಕಾರಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಕಬ್ಬನ್ ಪಾರ್ಕ್‌ನಲ್ಲಿ ಬ್ಲೈಂಡ್ ಡೇಟಿಂಗ್ ಶೋ

ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಇನ್ನೂ ಸುಮಾರು ವರ್ಷಗಳಷ್ಟು ಕಾಲ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುವಷ್ಟರ ಮಟ್ಟಿಗೆ ಆರೋಗ್ಯವಾಗಿರುವ ಮೋದಿಯವರನ್ನು 75 ವರ್ಷ ವಯಸ್ಸಿನ ಅಧಾರದ ಮೇಲೆ ಕೆಳಗಿಳಿಸಿ, 83 ವರ್ಷದ ಖರ್ಗೆಯವರನ್ನು ನಾಮಕಾವಸ್ಥೆ ಪ್ರಧಾನಿಯನ್ನಾಗಿಸಿ, 78 ವರ್ಷದ ಸೋನಿಯಾ ಮತ್ತು ಆಕೆಯ ಮಕ್ಕಳು ಅಧಿಕಾರ ಚಲಾಯಿಸುವ ಹುನ್ನಾರ, ತಿರುಕನ ಕನಸು ಎನಿಸುತ್ತಿದೆ ಅಲ್ವೇ?… Read More ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?