ವಿದ್ಯುತ್, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಹಿಂದಿನ ಕರಾಳ ಸತ್ಯ

2025ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯಸರ್ಕಾರ ನಂದಿನಿ ಹಾಲು ಮೊಸರು ಮತ್ತು ವಿದ್ಯುತ್ ಬೆಲೆಯನ್ನು ಯದ್ವಾ ತದ್ವಾ ಏರಿಸಿಸಿರುವ ಹಿಂದಿರುವ ಕರಾಳ ಘನ ಘೋರ ಸತ್ಯಾ ಸತ್ಯತೆ ನಿಜಕ್ಕೂ ಬೆಚ್ಚಿ ಬೀಳಿಸುವಂತಿದ್ದು ಅದರ ಸಂಪೂರ್ಣ ಕಥೆ ವ್ಯಥೆ ಇದೋ ನಿಮಗಾಗಿ… Read More ವಿದ್ಯುತ್, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಹಿಂದಿನ ಕರಾಳ ಸತ್ಯ

ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ತಾವು ಸಮಾಜವಾದಿಗಳು, ಕೋಮುವಾದ ವಿರೋಧಿಗಳು, ಜಾತ್ಯಾತಿತರು, ದಕ್ಷಿಣ ಭಾರತೀಯರ ಮೇಲೆ ಉತ್ತರ ಭಾರತೀಯರ ದಬ್ಬಾಳಿಕೆಯನ್ನು ಮೆಟ್ಟಿ ನಿಲ್ಲುವವರು ಎಂದು ಅಬ್ಬರಿಸಿ ಬೊಬ್ಬಿರಿಯುವ ರಾಜ್ಯಸರ್ಕಾರ, ಉತ್ತರ ಪ್ರದೇಶದ ವಾರಣಾಸಿಯಂತೆಯೇ, ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ ಕಾರ್ಯಕ್ರಮದ ಮೂಲಕ ಕೋಟಿ ಕೋಟಿ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ಉಗಿಬಂಡಿ The Food Station

ಬೆಂಗಳೂರಿನಿಂದ ಬೆಳ್ಳೂರಿನ ಮಾರ್ಗದಲ್ಲಿ ಕುಣಿಗಲ್ಲಿನ ಬಿದನಗೆರೆ ಬೈಪಾಸ್(ಜಾನ್ಸನ್ ಟೈಲ್ಸ್ ) ನಿಂದ ಸುಮಾರು 2 ಕಿಮೀ ದೂರದಲ್ಲಿ ಹೈವೇಯ ಬಲಗಡೆ The Ugibandi Food Station ಎಂಬ ರೈಲ್ವೇ ಇಂಜಿನ್, ರೈಲ್ವೇ ನಿಲ್ದಾಣ ಮತ್ತು ಹವಾನಿಯಂತ್ರಿತ ಭೋಗಿಯಿರುವ ವಿನೂತನ ಶೈಲಿಯ ಹೋಟೆಲ್ ಇತ್ತೀಚೆಗೆ ಅರಂಭವಾಗಿದ್ದು ಅದರ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಉಗಿಬಂಡಿ The Food Station

ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಗ್ಯಾರಂಟಿಗಳಿಗಾಗಿ ಎಲ್ಲದರ ಮೇಲೂ ಬೆಲೆ ಏರಿಸುತ್ತಿರುವ ಈ ಕಾಂಗ್ರೇಸ್ ಸರ್ಕಾರ, ಶಿವರಾತ್ರಿಯ ಆಚರಣೆಗೂ ಅಡ್ಡಿ ಪಡಿಸುತ್ತಿರುವ ಈ ಸರ್ಕಾರ ಈಗ ಇದ್ದಕ್ಕಿದ್ದಂತೆಯೇ ಹಿಂದೂ ದೇವಾಲಯಗಳ ಆದಾಯದ ಹೆಚ್ಚಳಕ್ಕೆ ಸಂಕಲ್ಪ ತೆಗೆದುಕೊಂಡಿದೆ ಎಂದರೆ ಹಿಂದೂಗಳು ನಂಬಲು ಸಾಧ್ಯವೇ? ಈ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಇಡ್ಲಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆಯೇ?

ಆರೋಗ್ಯಕರವಾಗಿರಲು ಹಬೆಯಲ್ಲಿ ಬೆಂದ ಇಡ್ಲಿಯನ್ನೇ ತಿನ್ನಿ ಎಂದು ವೈದ್ಯರೇ ಹೇಳುತ್ತಿದ್ದರೆ, ಇಡ್ಲಿ ತಿಂದರೆ ಕ್ಯಾನ್ಸರ್ ಬರುತ್ತದೆ ಎಂದರೆ ಹೇಗೇ? ಎನ್ನುವವರಿಗೆ ಇಡ್ಲಿಯ ಇತಿಹಾಸದ ಜೊತೆಗೆ, ಆರೋಗ್ಯ ಇಲಾಖೆಯ ಎಚ್ಚರಿಕೆ ಏನು? ಮತ್ತು ಆರೋಗ್ಯಕರ ರೀತಿಯಲ್ಲಿ ಹೇಗೆ ಇಡ್ಲಿಯನ್ನು ಹೇಗೆ ಮಾಡಿಕೊಂಡು ತಿನ್ನಬೇಕು ಎಂಬೆಲ್ಲದರ ಸವಿವರಗಳು ಇದೋ ನಿಮಗಾಗಿ… Read More ಇಡ್ಲಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆಯೇ?

ಮೈಸೂರಿನ ಉದಯಗಿರಿ ಅಂದು ಇಂದು

ಕೇವಲ ಎರಡು ಮೂರು ದಶಕಗಳ ಹಿಂದೆ MUDAದವರು ಅಭಿವೃದ್ಧಿ ಪಡಿಸಿದ್ದ ಸರ್ವ ಜನಾಂಗದ ಶಾಂತಿಯ ತೋಟದಂತಿದ್ದ ಮೈಸೂರಿನ ಉದಯಗಿರಿ ಬಡಾವಣೆ ಅಂದು ಹೇಗಿತ್ತು? ಇಂದು ಹೇಗಿದೆ? ಅದಕ್ಕೆ ಕಾರಣೀಭೂತರು ಯಾರು? ಇದಕ್ಕೆ ಪರಿಹಾರವೇನು? ಎಂಬ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮೈಸೂರಿನ ಉದಯಗಿರಿ ಅಂದು ಇಂದು

ಅಂತರಾಷ್ಟ್ರೀಯ ಮಾತೃ ಭಾಷಾ ದಿನ

ಫೆಬ್ರವರಿ 21ನ್ನು ಅಂತರಾಷ್ಟ್ರೀಯ ಮಾತೃ ಭಾಷೆ ದಿನವನ್ನಾಗಿ ಏಕೆ ಆಚರಿಸುತ್ತಾರೆ? ಮಕ್ಕಳಿಗೆ ಮಾತೃ ಭಾಷಾ ಕಲಿಕೆ ಎಷ್ಟು ಅವಶ್ಯಕ?
ಕಲಿಯೋಕೆ ಕೋಟಿ ಭಾಷೆ ಇದ್ದರೂ, ಆಡೋಕೆ ಒಂದೇ ಭಾಷೆ, ಕನ್ನಡ.. ಕನ್ನಡ.. ಅದೂ ಕಸ್ತೂರಿ ಕನ್ನಡವೇ ಏಕಾಗಬೇಕು ಎಂಬೆಲ್ಲದರ ಕುತೂಹಕಾರಿ ಮಾಹಿತಿ ಇದೋ ನಿಮಗಾಗಿ… Read More ಅಂತರಾಷ್ಟ್ರೀಯ ಮಾತೃ ಭಾಷಾ ದಿನ

ಮೈಸೂರಿನಲ್ಲಿ ಪೋಲೀಸ್ ಠಾಣೆಯ ಮೇಲೆ ಧಾಳಿ

ಸಾಮಾಜಿಕ ಜಾಲತಾಣದಲ್ಲಿ ಒಂದು ಧರ್ಮದ ವಿರುದ್ಧ ಅವಹೇಳನಾತ್ಮಕ ಪೋಸ್ಟ್ ಹಾಕಿ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡಿದವರನ್ನು ಕಠಿಣ ರೀತಿಯಲ್ಲಿ ಶಿಕ್ಷಿಸುವಂತೆ, ಕಾನೂನನ್ನು ಕೈಗೆತ್ತಿಕೊಂಡು ಇನ್ಸ್ಪೆಕ್ಟರ್ ಸೇರಿದಂತೆ ಸುಮಾರು 14 ಪೋಲೀಸರು, ಠಾಣೆ ಮತ್ತು ಪೋಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದವರ ಮೇಲೂ ಕ್ರಮ ಕೈಗೊಳ್ಳಬೇಕಲ್ಲವೇ?… Read More ಮೈಸೂರಿನಲ್ಲಿ ಪೋಲೀಸ್ ಠಾಣೆಯ ಮೇಲೆ ಧಾಳಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಶಭಾವಾಗಲಿ

ಹೋದ ಬಂದ ಕಡೆಯಲೆಲ್ಲಾ, ಕನ್ನಡ ಬಳಸಿ ಕನ್ನಡ ಉಳಿಸಿ, ಅನ್ಯ ಭಾಷೀಯರಿಗೆ ಕನ್ನಡ ಕಲಿಸಿ ಎಂದು ಹೇಳುವ ಮುಖ್ಯಮಂತ್ರಿಗಳು ಅನ್ಯರಿಗೆ ಕನ್ನಡ ಕಲಿಸುವುದು ಬಿಡಿ, ಮೊದಲು ವಿಧಾನ ಸೌಧದಲ್ಲಿ ರಾತ್ರಿ ಶಾಲೆಯನ್ನು ತೆರೆದು, ತಮ್ಮದೇ ಮಂತ್ರಿ ಮಂಡಲದ ಮಂತ್ರಿಗಳಿಗೆ ಸರಿಯಾಗಿ ಕನ್ನಡವನ್ನು ಓದಲು, ಬರೆಯಲು ಮತ್ತು ಮಾತನಾಡಲು ಕಲಿಸಿದರೆ ಸಾಕು, ಕರ್ನಾಟಕದಲ್ಲಿ ಕನ್ನಡ ಉಳಿಯುತ್ತದೆ ಮತ್ತು ಬೆಳೆಯುತ್ತದೆ ಅಲ್ವೇ?… Read More ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಶಭಾವಾಗಲಿ