ಹಿಂದಿನ ತಪ್ಪುಗಳಿಂದ ಹಿಂದೂಗಳು ಇನ್ನೂ ಪಾಠ ಕಲಿತಿಲ್ಲವೇ?

12-13ನೇ ಶತಮಾನಕ್ಕೂ ಮುಂಚೆ ಈ ದೇಶದಲ್ಲಿ ಮುಸಲ್ಮಾನರೇ ಇರಲಿಲ್ಲ. ಬೆರಳೆಣಿಕೆಯ ಮತಾಂಧರು ಖಿಲ್ಚಿ ಸೈನಿಕರು ನಳಂದ ವಿಶ್ವವಿದ್ಯಾಲಯ ನಾಶ ಪಡಿಸಿದ್ದು, ರಾರ್ಬಟ್ ಕ್ಲೈವ್ ನ ಕೇವಲ 300 ಬ್ರಿಟೀಷ್ ಸೈನಿಕರು 1757ರಲ್ಲಿ ಕಲ್ಕತ್ತಾವನ್ನು ವಶಪಡಿಸಿಕೊಂಡ ಇತಿಹಾಸ ಕಣ್ಣ ಮುಂದಿದ್ದರೂ, ಹಿಂದೂಸ್ಥಾನದ ಅಸ್ತಿಗಳೆಲ್ಲವೂ ವಕ್ಫ್ ಆಸ್ತಿ ಎನ್ನುವವರ ವಿರುದ್ಧ ಹಿಂದೂಗಳೇ ಧನಿ ಎತ್ತದೆ ಇರುವುದು, ಹಿಂದೂಗಳು ಇತಿಹಾಸದಿಂದ ಇನ್ನೂ ಪಾಠ ಕಲಿತಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ ಅಲ್ವೇ?… Read More ಹಿಂದಿನ ತಪ್ಪುಗಳಿಂದ ಹಿಂದೂಗಳು ಇನ್ನೂ ಪಾಠ ಕಲಿತಿಲ್ಲವೇ?

ಕನ್ನಡದ ಪ್ರಥಮ ಮಹಿಳಾ ನಿರ್ದೇಶಕಿ, ಶ್ರೀಮತಿ ಪ್ರೇಮಾ ಕಾರಾಂತ್

ಪತಿ ಶ್ರೀ ಬಿ.ವಿ. ಕಾರಾಂತರ ಹಿಂದಿನ ಬಹು ದೊಡ್ಡ ಶಕ್ತಿಯಾಗಿ, ಸ್ವತಃ ನಟಿ, ರಂಗಕರ್ಮಿ, ವಸ್ತ್ರವಿನ್ಯಾಸಕಿಯಷ್ಟೇ ಅಲ್ಲದೇ, ಕನ್ನಡದ ಪ್ರಪ್ರಥಮ ಮಹಿಳಾ ನಿರ್ದೇಶಕಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಂತಹ ಶ್ರೀಮತಿ ಪ್ರೇಮಾ ಕಾರಂತರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.
Read More ಕನ್ನಡದ ಪ್ರಥಮ ಮಹಿಳಾ ನಿರ್ದೇಶಕಿ, ಶ್ರೀಮತಿ ಪ್ರೇಮಾ ಕಾರಾಂತ್

ಬಿ. ವಿ. ಕಾರಾಂತ್

ನಟನೆ, ನಿರ್ದೇಶನ, ಸಂಭಾಷಣೆ, ಸಂಗೀತ ನಿರ್ದೇಶನ ಹೀಗೆ ಆಡು ಮುಟ್ಟದ ಸೊಪ್ಪಿಲ್ಲಾ ಕಾರಾಂತರು ಕೈಯ್ಯಾಡಿಸದ ಕ್ಷೇತ್ರವಿಲ್ಲಾ ಎನ್ನುವಂತೆ ನಾಟಕ ಮತ್ತು ಚಲನಚಿತ್ರ ರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ಹಿರಿಯ ರಂಗಕರ್ಮಿ ಶ್ರೀ ಬಿ.ವಿ.ಕಾರಾಂತರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬಿ. ವಿ. ಕಾರಾಂತ್

ತಾಯ್ ನಾಗೇಶ್

ತಮಿಳು ಚಿತ್ರರಿಂದ ಆರಂಭಿಸಿ, ಕನ್ನಡ ಮತ್ತು ತೆಲುಗು ಚಿತ್ರಗಳಲ್ಲಿ ಹಾಸ್ಯ ನಟ, ಖಳನಟ, ಪೋಷಕ ನಟಗಾಗಿಯೂ ಆಬಾಲವೃದ್ಧರಾದಿಯಾಗಿ ಎಲ್ಲರೂ ಮೆಚ್ಚುವಂತೆ ಸಟಿಸಿ ಸೈ ಎನಿಸಿಕೊಂಡಂತಹ ತಾಯ್ ನಾಗೇಶ್ ಎಂಬ ಅಪ್ಪಟ ಕನ್ನಡಿಗನ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಜೊತೆಗೆ ಅವರಿಗೆ ತಾಯ್ ನಾಗೇಶ್ ಎಂಬ ಹೆಸರು ಬರಲು ಕಾರಣವಾದ ರೋಚಕತೆ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ತಾಯ್ ನಾಗೇಶ್

ಮಾಸ್ಟರ್ ಆನಂದ್

ತಮ್ಮ 4ನೇ ವರ್ಷಕ್ಕೆ ಬಾಲನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ತಮ್ಮ ಮನೋಜ್ಞ ಅಭಿನಯಕ್ಕಾಕ್ಕಿ ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿಗಳನ್ನು ಗಳಿಸಿದ ನಂತರ ನಟನಾಗಿ, ನಿರ್ದೇಶಕನಾಗಿ, ರೇಡಿಯೋ ಜ್ಯಾಕಿಯಾಗಿ ನಿರೂಪಕನಾಗಿ ಕನ್ನಡಿಗರ ಮನಸ್ಸನ್ನು ಸೂರೆಗೊಂಡಿರುವ ಮಾಸ್ಟರ್ ಆನಂದ್ ಅವರ ಕುರಿತಾದ ಅಪರೂಪದ ಮಾಹಿತಿಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆ ಯಲ್ಲಿ ಇದೋ ನಿಮಗಾಗಿ… Read More ಮಾಸ್ಟರ್ ಆನಂದ್

ಮಕ್ಕಳ ಕೂಟದ ಆರ್. ಕಲ್ಯಾಣಮ್ಮನವರು

10ನೇ ವಯಸ್ಸಿಗೆ ಬಾಲ ವಿವಾಹವಾಗಿ 12ನೇ ವಯಸ್ಸಿಗೆಲ್ಲಾ ವಿಧವೆಯಾದರೂ, ತಮ್ಮ ಓದನ್ನು ಮುಂದುವರೆಸಿ, ಸಾಹಿತಿಯಾಗಿ, ಪತ್ರಕರ್ತೆಯಾಗಿ, ಸಮಾಜ ಸೇವಕಿಯಾಗಿ, ಬೆಂಚ್ ಮೆಜಿಸ್ಟ್ರೇಟ್‍, ಉತ್ತಮ ಸಂಘಟಕಿಯಾಗಿ ಹೀಗೆ ಹತ್ತು ಹಲವಾರು ರೂಪದಲ್ಲಿ ಮಕ್ಕಳು ಮತ್ತು ಸ್ತ್ರೀಯರ ಹಕ್ಕುಗಳಿಗಾಗಿ ತಮ್ಮ ಇಡೀ ಬದುಕನ್ನೇ ಮೀಸಲಿಟ್ಟಿದ್ದ ಆರ್ ಕಲ್ಯಾಣಮ್ಮ ನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆ ಯಲ್ಲಿ ಇದೋ ನಿಮಗಾಗಿ… Read More ಮಕ್ಕಳ ಕೂಟದ ಆರ್. ಕಲ್ಯಾಣಮ್ಮನವರು

ಕಾಫಿ ಪುಡಿ ಸಾಕಮ್ಮ

ತಮ್ಮ 16ನೇ ವಯಸ್ಸಿನಲ್ಲೇ ಮದುವೆಯಾಗಿ 18ನೇ ವಯಸ್ಸಿನಲ್ಲಿ ವಿಧವೆಯಾದರೂ, ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಕಾಫೀ ಕ್ಯೂರಿಂಗ್ ಮತ್ತು ಕಾಫೀ ವಕ್ಸ್ ಆರಂಭಿಸಿ ಕರ್ನಾಟಕದ ಪ್ರಥಮ ಮಹಿಳಾ ಉದ್ಯಮಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಲ್ಲದೇ, ಅಂದಿನ ಕಾಲಕ್ಕೆ ಬ್ರಿಟನ್ನಿಗೆ ಕಾಫಿ ರಫ್ತು ಮಾಡುತ್ತಿದ್ದ ಕಾಫಿ ಪುಡಿ ಸಾಕಮ್ಮನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕಾಫಿ ಪುಡಿ ಸಾಕಮ್ಮ

ಪದ್ಮಶ್ರೀ ಕೆ ಎಸ್ ರಾಜಣ್ಣ 

ಬಾಲ್ಯದಲ್ಲೇ ಪೋಲಿಯೊದಿಂದ ಕೈ ಕಾಲುಗಳನ್ನು ಕಳೆದುಕೊಂಡರೂ, ಛಲದಿಂದ ಖ್ಯಾತ ಉದ್ಯಮಿಯಾಗಿದ್ದಲ್ಲದೇ, ತಮ್ಮಂತೆಯೇ ಇರುವ ಸಾವಿರಾರು ದಿವ್ಯಾಂಗರ ಏಳಿಗಾಗಿ ಶ್ರಮಿಸುವ ಮೂಲಕ  ತಾನು ಯಾರಿಗಿಂತ ಕಡಿಮೆಯಿಲ್ಲ ಎಂದು ಸಾಧಿಸಿ ತೋರಿಸಿರುವ ಪದ್ಮಶ್ರೀ ಶ್ರೀ ಕೆ. ಎಸ್, ರಾಜಣ್ಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಪದ್ಮಶ್ರೀ ಕೆ ಎಸ್ ರಾಜಣ್ಣ 

ಕನ್ನಡವೇ ಬಾರದ, ಯಡವಟ್ಟರಾಯ ಕರ್ನಾಟಕದ ಶಿಕ್ಷಣ ಮಂತ್ರಿ

ನಾವು ಕನ್ನಡಿಗರಾಗಿ ಇರುತ್ತೇವೆ, ಬೇರೆಯವರಿಗೆ ಕನ್ನಡ ಕಲಿಸುತ್ತೇವೆ ಎಂದು ರಾಜ್ಯೋತ್ಸವದ ದಿನ ಕಂಠೀರವಾ ಕ್ರೀಡಾಂಗನದಲ್ಲಿ ಶಪಥ ಮಾಡಿದ ಕನ್ನಡ ಪಂಡಿತ ಸಿದ್ದರಾಮಯ್ಯನವರು, ರಾಜ್ಯಕ್ಕೆ 6ನೇ ಭಾಗ್ಯವಾಗಿ, ತಮ್ಮ ಸಂಪುಟದ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪನವರಿಗೆ ಸರಿಯಾಗಿ ಕನ್ನಡ ಓದುವುದನ್ನು ಕಲಿಸಲಿ ಎಂದು ರಾಜ್ಯದ ಜನರು ಕೇಳುತ್ತಿರುವುದು ಸರಿಯಲ್ಲವೇ?… Read More ಕನ್ನಡವೇ ಬಾರದ, ಯಡವಟ್ಟರಾಯ ಕರ್ನಾಟಕದ ಶಿಕ್ಷಣ ಮಂತ್ರಿ