ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ಬಿಟ್ಟಿ ಭಾಗ್ಯಗಳ ಮೂಲಕ ಬಾರೀ ಬಹುತಮತದಿಂದ ಅಧಿಕಾರಕ್ಕೆ ಬಂದರೂ, ಯಾವುದೇ ಅಭಿವೃದ್ದಿ ಇಲ್ಲದೇ ಹಗರಣಗಳಲ್ಲೇ ಮುಳುಗಿರುವ ಈ ಕಾಂಗ್ರೇಸ್ ಸರ್ಕಾರ, ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡಿರುವುದು ಸಮಸ್ತ ಕನ್ನಡಿಗರೂ ತಲೆತಗ್ಗಿಸುವಂತಾಗಿರುವುದು ವಿಪರ್ಯಾಸವೇ ಸರಿ.… Read More ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ಕನ್ನಡದ ಖುಶ್ವಂತ್ ಸಿಂಗ್, ಎಂ.ಎಸ್.‌ ನರಸಿಂಹಮೂರ್ತಿ

ಕನ್ನಡ ಸಾಹಿತ್ಯ ಲೋಕ, ಆಕಾಶವಾಣಿ, ದೂರದರ್ಶನ, ಖಾಸಗೀ ವಾಹಿನಿ ಹೀಗೆ ಎಲ್ಲಾ ಕಡೆಯಲ್ಲೂ ಹಾಸ್ಯ ಸಾಹಿತ್ಯ ಎಂದೊಡನೆಯೇ ಥಟ್ ಎಂದು ನೆನಪಾಗೋದೇ ಶ್ರೀ ಎಂ. ಎಸ್. ನರಸಿಂಹ ಮೂರ್ತಿಗಳು. ಹೀಗೆ ನಾಡಿಗೆ ಚಿರಪರಿಚಿತ ಹಾಸ್ಯ ಸಾಹಿತಿ ಆಗುವ ಹಿಂದೆಯೂ ಒಂದು ರೋಚಕವಾದ ತಿರುವಿದ್ದು ಅದನ್ನು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಕನ್ನಡದ ಖುಶ್ವಂತ್ ಸಿಂಗ್, ಎಂ.ಎಸ್.‌ ನರಸಿಂಹಮೂರ್ತಿ

ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಕಾಂಗ್ರೇಸ್ ಪಕ್ಷದ ಓಲೈಕೆ ರಾಜಕಾರಣದ ಪಾಪದ ಕೂಸಾದ ವಕ್ಫ್ ಮಂಡಳಿಯಿಂದ (waqf board) ಈ ದೇಶದ ಹಿಂದೂಗಳಿಗೆ ಆಗುತ್ತಿರುವ ತೊಂದರೆಗಳೇನು? ಪ್ರಸ್ತುತ ಕೇಂದ್ರ ಸರ್ಕಾರ ಈ ಕಾಯ್ದೆಯಲ್ಲಿ ಬಲಾವಣೆ ತರಲು ಏಕೆ ಮುಂದಾಗಿದೆ? ಆ ಮಸೂದೆಯ ಸಾಧಕ ಬಾಧಕಗಳ ಕುರಿತಾದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಈ ದೇಶದ ಹಿಂದೂ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮಗಳೆಲ್ಲದ್ದರಲ್ಲೂ ವಿವಿಧ ಜಾತಿ ಮತ್ತು ಉಪಜಾತಿಗಳು ಇರುವಾಗ, ಕೇವಲ ಹಿಂದೂ ಧರ್ಮದ ಜಾತಿಗಣತಿಗೆ ಕಾಂಗ್ರೇಸ್ ಪಕ್ಷ ಆಗ್ರಹ ಪಡಿಸುತ್ತಿರುವ ಹುನ್ನಾರದ ಹಿಂದಿರುವ ರಹಸ್ಯ.

ನಾವೆಲ್ಲ ಹಿಂದು, ನಾವೆಲ್ಲಾ ಒಂದು ಎನ್ನುವುದು ಕೇವಲ ಘೋಷಣೆಯಾಗದೇ ಕಾರ್ಯ ರೂಪಕ್ಕೆ ತಂದಲ್ಲಿ ಮಾತ್ರವೇ ನಮ್ಮ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಿದಂತಾಗುತ್ತದೆ ಅಲ್ವೇ? … Read More ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಭೂಕಬಳಿಕೆ ಮಾಡಿ, ಜನತೆ ಮತ್ತು ನ್ಯಾಯಾಂಗದಿಂದ ತಪರಾಕಿ ಹಾಕಿಸಿಕೊಂಡ ನಂತರ ಭೂಮಿಯನ್ನು ಹಿಂದಿರುಗಿಸಿ ಸತ್ಯ ಹರಿಶ್ಚಂದ್ರರಂತೆ ಮೆರೆಯುತ್ತಿರುವ ಸಿದ್ದು ಮತ್ತು ಖರ್ಗೆ ಕುಟುಂಬದಿಂದ ಪ್ರೇರಣೆ ಪಡೆದ ದೆಹಲಿಯ ಕಾರು ಕಳ್ಳನ ಕುಕೃತ್ಯದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ದಸರಾ ಕಾರ್ಪೊರೇಟ್ ಶೈಲಿಯಂತಾಗುತ್ತಿದೆಯೇ?

ಆಧುನಿಕತೆ ಮತ್ತು ಅಂಧ ಪಾಶ್ಚಾತ್ಯ ಅನುಕರಣೆಯ ನೆಪದಲ್ಲಿ ಹತ್ತು ದಿನಗಳ ಕಾಲ ಆಚರಿಸಲ್ಪಡುತ್ತಿದ್ದ ದಸರಾ ಹಬ್ಬ ಇಂದು ಕೇವಲ ಆಯುಧ ಪೂಜೆ ಮತ್ತು ವಿಜಯದಶಮಿಗೆ ಮಾತ್ರವೇ ಸೀಮಿತವಾಗಿದ್ದು ಕಳೆದು ಹೋದ ಈ ದಸರಾ ರಜೆಗಳು ನಮ್ಮ ದೇಶಕ್ಕೆ ಸಂಬಂಧವೇ ಇಲ್ಲದಿರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಗೆ ಹೋಗಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ದಸರಾ ಕಾರ್ಪೊರೇಟ್ ಶೈಲಿಯಂತಾಗುತ್ತಿದೆಯೇ?

ದಸರಾಗೆ ಮಹಿಷ ದಸರಾದಿಂದ ಧಮ್ಕಿ

ತಮ್ಮ ರಾಜಕೀಯ ಅಸ್ಮಿತೆ ಮತ್ತು ಅಸ್ಥಿತ್ವಕ್ಕಾಗಿ ಕೆಲವು ವಿಛಿದ್ರಕಾರಿ ಮನಸ್ಥಿತಿಯವರು ಮೈಸೂರಿನಲ್ಲಿ ಮೊನ್ನೆ ಆಚರಿಸಿದ ಮಹಿಷ ಮಂಡಲೋತ್ಸವ(ದಸರಾ)ದಲ್ಲಿ ಹಿಂದೂಗಳನ್ನು ಅವಹೇಳನ ಮಾಡಿರುವುದಲ್ಲದೇ ಪುರಾಣ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ದಸರಾ ಹಬ್ಬದ ಆಚರಣೆಗೆ ಅಡ್ಡಿ ಪಡಿಸುವುದಾಗಿ ಹೇಳಿರುವವರ ವಿರುದ್ಧ ಇದುವರೆವಿಗೂ ಯಾವುದೇ ಕ್ರಮ ಜರುಗಿಸದೇ ಇರುವುದು ಅಚ್ಚರಿಯಾಗಿದೆ… Read More ದಸರಾಗೆ ಮಹಿಷ ದಸರಾದಿಂದ ಧಮ್ಕಿ

ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಅಲ್ಪಸಂಖ್ಯಾತರ ಓಲೈಕೆಗಾಗಿ ವಕ್ಫ್ ಬೋರ್ಡ್ ತಂದಂತೆ, ದಲಿತ ಸಂಘಟನೆಯ ಹೆಸರಿನಲ್ಲಿ ಹಿಂದೂಗಳ ಒಗ್ಗಟ್ಟನ್ನು ಒಡೆಯುವ ಸಲುವಾಗಿಯೇ ಕಾಂಗ್ರೇಸ್ ಬೆಂಬಲಿತ ಮಹಿಷ ದಸರಾ, ನಾಡಿನ ಅಖಂಡತೆಗೆ ಮತ್ತು ಭಾವೈಕ್ಯತೆಗೆ ಹೇಗೆ ಮಾರಕವಾಗಿದೆ ಎಂಬುದರ ಸತ್ಯಾಸತ್ಯತೆ ಇದೋ ನಿಮಗಾಗಿ… Read More ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಆರಾಮ್ ಹರಾಮ್ ಹೈ!

ನಮ್ಮ ದೇಶದ ಯುವ ಜನತೆಯ ಶಿಕ್ಷಣ, ಸಂಸ್ಕಾರ ಮತ್ತು ಕಾರ್ಯತತ್ಪರತೆ ಇಡೀ ಪ್ರಪಂಚದಲ್ಲೇ ಹೆಸರುವಾಸಿಯಾಗಿದೆ. ಆದರೆ ದುರಾದೃಷ್ಟವಷಾತ್, ಕೆಲವು ರಾಜಕಾರಣಿಗಳ ಅಧಿಕಾರದ ತೆವಲಿಗಾಗಿ ನೀಡುತ್ತಿರುವ ಬಿಟ್ಟಿ ಭಾಗ್ಯಗಳಿಂದ ಹೇಗೆ ನಮ್ಮ ಇಂದಿನ ಯುವ ಜನತೆ ಹೇಗೆ ದಾರಿ ತಪ್ಪಿ ಸೋಮಾರಿಗಳಾಗುತ್ತಿದ್ದಾರೆ ಎಂಬ ಎಲ್ಲರ ಕಣ್ತೆರೆಸುವ ಲೇಖನ ಇದೋ ನಿಮಗಾಗಿ… Read More ಆರಾಮ್ ಹರಾಮ್ ಹೈ!