ಕರ್ಮ
ನಮ್ಮ ಸನಾತನ ಧರ್ಮದಲ್ಲಿ ಕರ್ಮದ ಬಗ್ಗೆ ತುಂಬಾ ನಂಬಿಕೆ ಇಟ್ಟುಕೊಂಡಿದ್ದೇವೆ. ಪೂರ್ವ ಜನ್ಮದಲ್ಲಿ ಮಾಡಿದ ಕರ್ಮಗಳ ಫಲ ಫಲವನ್ನು ಈ ಜನ್ಮದಲ್ಲಿ ನಾವು ಅನುಭವಿಸುತ್ತೇವೆ ಎಂಬ ನಂಬಿಕೆ ಇದೆ. ಆದರೆ ಈ ಕಲಿಗಾಲದಲ್ಲಿ ಅದು ಸ್ವಲ್ಪ ಬದಲಾಗಿ, ನಾವು ಮಾಡಿದ ಕರ್ಮವನ್ನು ಇಂದೇ ಡ್ರಾ, ಇಂದೇ ಬಹುಮಾನ ಎನ್ನುವ ಹಾಗೆ ಇಲ್ಲೇ ಅನುಭವಿಸುವ ಹೃದಯವಿದ್ರಾವಕ ಕಥೆಯೊಂದನ್ನು ಹೇಳಲು ಹೊರಟಿದ್ದೇನೆ. ಧಾರವಾಡದ ಪ್ರಾಣೇಶ್ ಕುಲಕರ್ಣಿಯವರು ಇದ್ದಕ್ಕಿದ್ದಂತೆಯೇ ನಡು ರಾತ್ರಿಯಲ್ಲಿ ತಮ್ಮ ಪ್ರಾಣ ಸ್ನೇಹಿತ ಗುರುರಾಜ ದೇಶಪಾಂಡೆಯವರಿಗೆ ಕರೆಮಾಡಿದರು. ಇಬ್ಬರೂ… Read More ಕರ್ಮ
