ಅತಿರೇಕದ ಅಭಿಮಾನ

ಕನ್ನಡದ ಜನಪ್ರಿಯ ನಟ ದರ್ಶನ್ ಮುಂದಿನ ತಿಂಗಳು ಬಿಡುಗಡೆಯಾಗುತ್ತಿರುವ ತಮ್ಮ ಕ್ರಾಂತಿ ಚಿತ್ರದ ಪ್ರಚಾರಕ್ಕೆಂದು ಹೊಸಪೇಟೆಗೆ ಹೋಗಿರುವಾಗ ಅವರ ಮೇಲೆ ಕಿಡಿಗೇಡಿಯೊಬ್ಬ ಚಪ್ಪಲಿ ತೂರಿರುವುದು ನಿಜಕ್ಕು ಅಕ್ಷಮ್ಯ ಅಪರಾಧವಾಗಿದ್ದು ಖಂಡನಾರ್ಯವಾಗಿದೆ. ಅಂತಹ ಕುಕೃತ್ಯಗಳಿಗೆ ರಣೀಭೂತರು ಯಾರು? ಎಂಬ ವಿಷಯ ನಿಜಕ್ಕೂ ಆಘಾತಕಾರಿಯಾಗಿದೆ. ಈ ಖಟನೆಯ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಅತಿರೇಕದ ಅಭಿಮಾನ

ಪ್ರಭಾತ್ ಕಲಾವಿದರು ಗೋಪೀನಾಥ ದಾಸರು

ಎಂಭತ್ತರ ದಶಕದವರೆಗೂ, ಪರಭಾಷಾ ನಾಯಕ ನಟಿಯರು ಮತ್ತು ನೃತ್ಯಗಾರ್ತಿಯರು ಕನ್ನಡ ‍ಚಿತ್ರರಂಗಕ್ಕೆ ಬರುವವರೆಗೂ, ಕನ್ನಡದ ಚಿತ್ರರಂಗಕ್ಕೆ ಹೊಸ ಮುಖದ ಪ್ರಬುದ್ಧ ನವರರಸವನ್ನೂ ಅಭಿನಯಿಸಿ ತೋರಿಸಬಲ್ಲಂತಹ ನಟಿಯರು, ಸಹ ನೃತ್ಯಗಾರ್ತಿಯರು ಬೇಕೆಂದಲ್ಲಿ, ಇಂದಿಗೂ ಯಾವುದೇ ಸಾಂಸ್ಕೃತಿಯ ಕಾರ್ಯಕ್ರಮ ಅಥವಾ ಪೌರಾಣಿಕ ನಾಟಕಗಳಿಗೆ ರಂಗ ಸಜ್ಜಿಕೆ ಮತ್ತು ಉಡುಪುಗಳು ಬೇಕಾದಲ್ಲಿ, ಇಲ್ಲವೇ ಅತ್ಯುತ್ತಮವಾದ ಆಧುನಿಕ ಧ್ವನಿವರ್ಧಕಗಳು ಮತ್ತು ಬೆಳಕಿನ ಪರಿಕರಗಳು ಬೇಕಿದ್ದಲ್ಲಿ, ಎಲ್ಲರೂ ಬೆಂಗಳೂರಿನ ವಿ.ವಿ.ಪುರಂನಲ್ಲಿರುವ ಪ್ರಭಾತ್ ಕಲಾವಿದರು ತಂಡವನ್ನೇ ಆಶ್ರಯಿಸುತ್ತಾರೆ. ಅಂತಹ ಪ್ರಭಾತ್ ಕಲಾವಿದರು ತಂಡವನ್ನು ಆಸ್ಥೆಯಿಂದ ಕಟ್ಟಿ… Read More ಪ್ರಭಾತ್ ಕಲಾವಿದರು ಗೋಪೀನಾಥ ದಾಸರು