ವಿದ್ವಾನ್ ಚಿಂತಲಪಲ್ಲಿ ವಿ. ಶ್ರೀನಿವಾಸ್: ಪರಂಪರೆಯ ನಾದವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುತ್ತಿರುವ ಗಾಯಕ, ಗುರು ಮತ್ತು ಸಂಗೀತ ಪರಂಪರೆಯ ಸಂರಕ್ಷಕ

ಒಂದಕ್ಷರಂ ಕಲಿಸಿದಾತಂ ಗುರು ಎನ್ನುವಂತೆ ಇಂದಿನ ಶಿಕ್ಷಕರ ದಿನಾಚರಣೆಯಂದು ನಮ್ಮ ಇಡೀ ಕುಟುಂಬ ಸಂಗೀತ ಶಿಕ್ಷಕರಾಗಿರುವ, ಹಲವಾರು ಮಠ ಮಂದಿರಗಳ ಆಸ್ಥಾನ ವಿದ್ವಾಂಸರಾಗಿರುವ,ಚಿಂತಲಪಲ್ಲಿ ಸಂಗೀತ ಪರಂಪರೆಯ ನಾದವನ್ನು ಮುಂದಿನ ಪೀಳಿಗೆಗೂ ಕೊಂಡೊಯ್ಯುತ್ತಿರುವ ಗಾಯಕ, ಗುರು ಮತ್ತು ಸಂಗೀತ ಪರಂಪರೆಯ ಸಂರಕ್ಷಕರಾದ ವಿದ್ವಾನ್ ಚಿಂತಲಪಲ್ಲಿ ವಿ. ಶ್ರೀನಿವಾಸ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಂಗೀತ ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ವಿದ್ವಾನ್ ಚಿಂತಲಪಲ್ಲಿ ವಿ. ಶ್ರೀನಿವಾಸ್: ಪರಂಪರೆಯ ನಾದವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುತ್ತಿರುವ ಗಾಯಕ, ಗುರು ಮತ್ತು ಸಂಗೀತ ಪರಂಪರೆಯ ಸಂರಕ್ಷಕ

ಕಲಾ ತಪಸ್ವಿ ಬಿ.ಕೆ.ಎಸ್. ವರ್ಮಾ

ನಮ್ಮ ಕಾಲದ ಈ ನಾಡು ಕಂಡ ಶ್ರೇಷ್ಠ ಕಲಾವಿದ ಬುಕ್ಕಸಾಗರ ಕೃಷ್ಣಮಾಚಾರ್ಯ ಶ್ರೀನಿವಾಸ, ತಮ್ಮ ಮಾನಸ ಗುರು ರಾಜ ರವಿವರ್ಮರ ನೆಮಪಿನಾರ್ಥವಾಗಿ ತಮ್ಮ ಹೆಸರಿನೊಂದಿಗೆ ವರ್ಮಾ ಸೇರಿಸಿಕೊಂಡು, ಮುಂದೆ ಬಿ.ಕೆ.ಎಸ್. ವರ್ಮ ಎಂಬ ಹೆಸರಿನಲ್ಲಿ ದೇಶ ವಿದೇಶಗಳಲ್ಲಿ ನಮ್ಮ ಕನ್ನಡನಾಡಿನ ಕಲಾಖ್ಯಾತಿಯನ್ನು ಪಸರಿಸಿದ ಅದ್ಭುತ ರೋಚಕ ಸಾಧನೆಗಳು ಇದೋ ನಿಮಗಾಗಿ… Read More ಕಲಾ ತಪಸ್ವಿ ಬಿ.ಕೆ.ಎಸ್. ವರ್ಮಾ

ಹಾಸ್ಯ ಚಕ್ರವರ್ತಿ ನರಸಿಂಹರಾಜು

ಕೆಲ ವರ್ಷಗಳ ಹಿಂದೆ ಸುಧಾ ನರಸಿಂಹರಾಜು ಅವರು ದೂರದರ್ಶನದಲ್ಲಿ ನಡೆಸಿಕೊಡುತ್ತಿದ್ದ ಸಂದರ್ಶನದಲ್ಲಿ ಭಾಗವಹಿಸಿದ್ದ ವರನಟ ರಾಜ್ ಕುಮಾರ್ ಅವರು ಅರವತ್ತು ಮತ್ತು ಎಪ್ಪತ್ತರ ದಿನಗಳಲ್ಲಿ ಬಹಳ ಉತ್ತಂಗದ ಶಿಖರವೇರಿದ್ದರೂ, ಅಂದಿನ ದಿನದಲ್ಲಿ ನಿರ್ಮಾಪಕ ನಿರ್ದೇಶಕರು, ತಮ್ಮ ಚಲನಚಿತ್ರಗಳಿಗೆ ಮೊದಲು ಆ ಹಾಸ್ಯ ನಟನ ಕಾಲ್ ಶೀಟ್ ಇದೆಯೇ ಎಂದು ನಿಗಧಿಪಡಿಸಿಕೊಂಡು ನಂತರ ನಾಯಕ, ನಾಯಕಿ ಮತ್ತು ಉಳಿದ ಸಹಕಲಾವಿದರನ್ನು ಸಂಪರ್ಕಿಸುತ್ತಿದ್ದರು ಎಂದು ಹೇಳಿದರು ಎಂದರೆ ಆ ಹಾಸ್ಯ ನಟ ಎಂತಹ ಮಹಾನ್ ನಟನಿರಬೇಕು ಎಂಬುದು ತಿಳಿಯುತ್ತದೆ. ಈ… Read More ಹಾಸ್ಯ ಚಕ್ರವರ್ತಿ ನರಸಿಂಹರಾಜು