ಭಾರತ್ ಜೋಡೋ ಯುವ ಸಂಘ: ಯುವಜನರ ಅಭಿವೃದ್ಧಿಯೇ? ಕಾಂಗ್ರೆಸ್ ಸಂಘಟನೆಗೆ ಸರ್ಕಾರಿ ಹಣವೇ?

ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಘೋಷಿಸಲಾದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದು “ಭಾರತ್ ಜೋಡೋ ಯುವ ಸಂಘ”. ಆ ಘೋಷಣೆಗೆ ಅನುಗುಣವಾಗಿ 2026ರ ಜುಲೈ 11ರಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ರಾಜ್ಯದಾದ್ಯಂತ 10,000 ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಅನುಮೋದನೆ ನೀಡಿದೆ. ಸರ್ಕಾರದ ಪ್ರಕಾರ, ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವುದು, ಕ್ರೀಡೆ, ಕಲೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ ಹಾಗೂ… Read More ಭಾರತ್ ಜೋಡೋ ಯುವ ಸಂಘ: ಯುವಜನರ ಅಭಿವೃದ್ಧಿಯೇ? ಕಾಂಗ್ರೆಸ್ ಸಂಘಟನೆಗೆ ಸರ್ಕಾರಿ ಹಣವೇ?

ಜೀರ್ಣೋದ್ಧಾರಗೊಳ್ಳುತ್ತಿರುವ ದಡಗದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯ

ದೇವಾಲಯಗಳು ಸನಾತನ ಧರ್ಮ ಮತ್ತು ಗ್ರಾಮೀಣ ಆರ್ಥಿಕತೆಯ ಜೀವಾಳವಾಗಿದ್ದು, ಬೆಳ್ಳೂರು ಕ್ರಾಸ್‌ನಿಂದ ಸುಮಾರು 8 ಕಿಲೋಮೀಟರ್ ದೂರದಲ್ಲಿರುವ ಗಂಗರು, ಹೊಯ್ಸಳರ ಕಾಲದ ಇತಿಹಾಸವಿರುವ ದಡಗ ಗ್ರಾಮದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯವು ಶಿಥಿಲಾವಸ್ಥೆಗೆ ತಲುಪಿದ್ದು, ಈ ದೇವಾಲಯದ ಜೀರ್ಣೋದ್ಧಾರದ ಕಾರ್ಯಕ್ಕೆ ಸಕಲ ಆಸ್ತಿಕರ ಸಹಕಾರದ ಅವಶ್ಯಕತೆ ಇದೆ. ಈ ದೇವಾಲಯದ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಜೀರ್ಣೋದ್ಧಾರಗೊಳ್ಳುತ್ತಿರುವ ದಡಗದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯ

ಕಿರುತೆರೆಯ ಅನಭಿಷಕ್ತ ರಾಣಿ, ಶೈಲಜಾ ಸಂತೋಷ್ 

ದೂರದರ್ಶನ ಮತ್ತು ಖಾಸಗೀ ಕಿರುತೆರೆಯಲ್ಲಿ ಸುಮಾರು ಎರಡು ದಶಕಗಳಿಗೂ ಹೆಚ್ಚು ಕಾಲ ಅನಭಿಷಕ್ತ ರಾಣಿಯಾಗಿ ಮೆರೆದಿದ್ದಂತಹ ಶ್ರೀಮತಿ ಶೈಲಜಾ ಸಂತೋಷ್ ಆವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಕಿರುತೆರೆಯ ಅನಭಿಷಕ್ತ ರಾಣಿ, ಶೈಲಜಾ ಸಂತೋಷ್ 

ನಡೆದಾಡುವ ವಿಶ್ವಕೋಶ ಶ್ರೀ ಸಂಪಟೂರು ವಿಶ್ವನಾಥ್

ಬೆಂಗಳೂರಿನ ಪ್ರತಿಷ್ಠಿತ ಶಾಲೆಯ ಪ್ರಾಧ್ಯಪಕರಾಗಿದ್ದೂ, ಕಲೆ, ಶಿಕ್ಷಣ, ಸಾಹಿತ್ಯ, ಭಾಷೆ, ಕ್ರೀಡೆ, ಇತಿಹಾಸ, ಹಬ್ಬಗಳು, ಜನಪದ, ನೀತಿ ಕಥೆಗಳು, ಜನಪದ, ಸುಭಾಷಿತಗಳು, ಗಾದೆಗಳು, ಆರೋಗ್ಯ, ವ್ಯಕ್ತಿ ವಿಕಸನ, ಜೀವನದಲ್ಲಿನ ಸಫಲತೆ, ಪ್ರವಾಸ, ಹೀಗೆ ನೂರಾರು ವಿಷಯಗಳ ಕುರಿತಾಗಿ ಸಾಮಾನ್ಯ ಜನರಿಗೂ ಅರ್ಥವಾಗುವಂತೆ ಪ್ರತಿದಿನವೂ ನಾಡಿನ ಒಂದಲ್ಲಾ ಒಂದು ಪತ್ರಿಕೆಗಳಲ್ಲಿ ಲೇಖನಗಳನ್ನು ಬರೆಯುತ್ತಲೇ ಕನ್ನಡಿಗರ ಮನೆ ಮಾತಾಗಿರುವ ಶ್ರೀ ಸಂಪಟೂರು ವಿಶ್ವನಾಥ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಮೆಲುಕು, ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ನಡೆದಾಡುವ ವಿಶ್ವಕೋಶ ಶ್ರೀ ಸಂಪಟೂರು ವಿಶ್ವನಾಥ್

ಕಳೆದು ಹೋದ ಕರ್ನಾಟಕ ಮತ್ತು ಕನ್ನಡಿಗರ ಮಾನ

ಮುತ್ತು ರತ್ನಗಳನ್ನು ಬಳ್ಳ ಬಳ್ಳಗಳಲ್ಲಿ ರಸ್ತೆಯ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದಂತಹ ಅತ್ಯಂತ ಸುಭಿಕ್ಷವಾದ ಕರ್ನಾಟಕ ರಾಜ್ಯವನ್ನು ತಮ್ಮ ರಾಜಕೀಯ ತೆವಲುಗಳಿಗಾಗಿ ಪರಸ್ಪರ ತೂ.. ತೂ.. ಮೈ.. ಮೈ.. ಎಂದು ಆರೋಪಿಸುತ್ತಿರುವುದರಿಂದ ಹಾಳಾಗಿ ಹೋಗುತ್ತಿರುವುದು ಕರ್ನಾಟಕ ಮತ್ತು ಕನ್ನಡಿಗರ ಮಾನ ಅಲ್ವೇ?… Read More ಕಳೆದು ಹೋದ ಕರ್ನಾಟಕ ಮತ್ತು ಕನ್ನಡಿಗರ ಮಾನ

ಚಿಂತಕರ ಚಾವಡಿಗೆ ಚಲುವಾದ ಆಯ್ಕೆ

ಗಣತಂತ್ರ ದೇಶವಾದ ನಮ್ಮ ಭಾರತದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ಎಂಬುದು ಮೂರು ಆಧಾರ ಸ್ಥಂಭಗಳಾಗಿದ್ದು. ಆ ಶಾಸಕಾಂಗದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗೆ ಆಯ್ಕೆಯಾದ ಸಾಂದರು ದೇಶವನ್ನು ಮುನ್ನಡೆಸಿಕೊಂಡು ಹೋಗುತ್ತಾರೆ. ಲೋಕಸಭೆಯ 543 ಸದಸ್ಯರನ್ನು ಭಾರತದ ಪ್ರಜೆಗಳು ನೇರವಾಗಿ ಆಯ್ಕೆ ಮಾಡಿದರೆ, ರಾಜ್ಯಸಭೆಯ 238 ಸದಸ್ಯರನ್ನು ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳಿಗೆ ಆಯ್ಕೆಯಾದ ಶಾಸಕರುಗಳು ಆಯ್ಕೆ ಮಾಡಿದರೆ, ಉಳಿದ 12 ಸದಸ್ಯರನ್ನು ರಾಷ್ಟ್ರಪತಿಗಳು ಕೇಂದ್ರಸರ್ಕಾರದ ಶಿಫಾರಸ್ಸಿನ ಮೇರೆಗೆ ನಾಮಕರಣ ಮೂಲಕ ಆಯ್ಕೆ ಮಾಡುತ್ತಾರೆ. ಈ ರೀತಿಯ ನಾಮಕರಣವಾದ… Read More ಚಿಂತಕರ ಚಾವಡಿಗೆ ಚಲುವಾದ ಆಯ್ಕೆ