ಕರ್ನಾಟಕದ ಭಗೀರಥ ಶ್ರೀ ಕಲ್ಮನೆ ಕಾಮೇಗೌಡರು

ಕರ್ನಾಟಕದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ಅನಕ್ಷರಸ್ಥ ಕುರಿ ಕಾಯುವ ವೃತ್ತಿಯನ್ನು ಮಾಡುವ 84 ವರ್ಷ ಕುರುಬ ಕಲ್ಮನೆ ಕಾಮೇಗೌಡ ಎಂಬ ಹೆಸರು ಬಹುಶಃ ಅವರ ಊರು ಅಥವಾ ಅವರ ತಾಲ್ಲೂಕಿನ ಹೊರತಾಗಿ ಹೊರಗಿನವರಿಗೆ ಹೆಚ್ಚಾಗಿ ಪರಿಚಯವೇ ಇರಲಿಲ್ಲ. ಆದರೆ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ತಮ್ಮ ಮನ್ ಕಿ ಬಾತ್  ನಲ್ಲಿ ಈ ವ್ಯಕ್ತಿಯ ಬಗ್ಗೆ  ಯಾವಾಗ ಮಾತನಾಡಿದರೋ ಆ ಕೂಡಲೇ ಅವರ ಹೆಸರು ದೇಶಾದ್ಯಂತ ಪರಿಚಿತವಾಗಿ ಗೂಗಲ್ಲಿನಲ್ಲಿ… Read More ಕರ್ನಾಟಕದ ಭಗೀರಥ ಶ್ರೀ ಕಲ್ಮನೆ ಕಾಮೇಗೌಡರು