ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ನಾವು ZERO ಪ್ರಯಾಣಿಕರ ಸಾವಿನ ದಾಖಲೆಯನ್ನು ಸಾಧಿಸುವ ಮೂಲಕ ಕಳೆದ 166 ವರ್ಷಗಳ ಭಾರತೀಯ ರೈಲ್ವೆ ಇತಿಹಾಸದಲ್ಲಿ ಇದೊಂದು ಅತ್ಯುತ್ತಮವಾದ ಸುರಕ್ಷತಾ ದಾಖಲೆ ಎಂದು ಇತ್ತೀಚೆಗಷ್ಟೇ ರೈಲ್ವೇ ಇಲಾಖೆಯ ಕೇಂದ್ರ ಮಂತ್ರಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಹೇಳಿದ್ದ ಸಮಯದಲ್ಲೇ ಒರಿಸ್ಸಾದ ಬಾಲಸೋರ್ ಬಳಿಯಲ್ಲಿ ನಡೆದಿರುವ ರೈಲ್ವೇ ಅಪಘಾತ ನೂರಾರು ಆಯಾಮಗಳನ್ನು ಹುಟ್ಟುಹಾಕಿದ್ದು, ಆ ಕುರಿತಂತೆ ವಸ್ತು ನಿಷ್ಟ ವರದಿ ಇದೋ ನಿಮಗಾಗಿ
Read More ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ಕೊರಗಜ್ಜ

ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶ ಹೇಗೆ ನಾನಾ ದೇವರುಗಳ ತೀರ್ಥಕ್ಷೇತ್ರಗಳಿಗೆ ಪ್ರಸಿದ್ಧವಾಗಿದೆಯೋ ಹಾಗೆಯೇ ಅಲ್ಲಿನ ತುಳುನಾಡಿನ ಜನ ಅಷ್ಟೇ ಭೂತಾರಾಧನೆಯನ್ನೂ ನಂಬುತ್ತಾರೆ ಮತ್ತು ಅದನ್ನೇ ಬಹಳ ಶ್ರದ್ಧಾ ಭಕ್ತಿಯಿಂದ ಆರಾಧಿಸುತ್ತಾರೆ. ಹಾಗಾಗಿ ಅಲ್ಲಿನ ಬಹುತೇಕರ ಮನೆಯ ಅಂಗಳದಲ್ಲಿ ಇಂದಿಗೂ ಈ ರೀತಿಯ ಅನೇಕ ಸ್ಥಳೀಯ ದೈವಗಳ ಸಣ್ಣ ಸಣ್ಣ ಗುಡಿಗಳನ್ನು ಕಾಣಬಹುದಾಗಿದೆ. ಅಂತಹ ನಂಬಿಕೆಗಳಲ್ಲಿ ಬಹಳ ಪ್ರಸಿದ್ಧವಾಗಿರುವುದೇ ಕೊರಗಜ್ಜ ಎಂಬ ದೈವ. ಇಲ್ಲಿನ ಜನರು ಈ ಕೊರಗಜ್ಜನನ್ನು ಭಾರೀ ಶ್ರದ್ದಾ, ಭಕ್ತಿಗಳಿಂದ ಪೂಜಿಸುವುದಲ್ಲದೇ,… Read More ಕೊರಗಜ್ಜ