ನಟ, ನಿರ್ದೇಶಕ, ಶಿಕ್ಷಕ ಶ್ರೀ ನಂದಕುಮಾರ ಅನ್ನಕ್ಕನವರ್

ನಟ, ನಿರ್ದೇಶಕ, ಗಾಯಕ, ರಂಗ ಕರ್ಮಿ, ಕವಿ, ಸಂಭಾಷಣಾಕಾರ ಹೀಗೆ ಸಾಹಿತ್ಯ ಮತ್ತು ರಂಗಭೂಮಿಯ ಎಲ್ಲಾ ಪ್ರಾಕಾರಗಳಲ್ಲೂ ತೊಡಗಿಸಿ ಕೊಂಡು ರೇವಾ ವಿಶ್ವವಿದ್ಯಾಲಯದಲ್ಲಿ ಕಿರಿಯ ಉಪನ್ಯಾಸಕರಾಗಿರುವ ಶ್ರೀ ನಂದಕುಮಾರ್ ಅನ್ನಕ್ಕನವರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ಸೆಪ್ಟೆಂಬರ್-5 ಶಿಕ್ಷಕರ ದಿನಾಚರಣೆಯಂದು ತಿಳಿಯೋಣ ಬನ್ನಿ.… Read More ನಟ, ನಿರ್ದೇಶಕ, ಶಿಕ್ಷಕ ಶ್ರೀ ನಂದಕುಮಾರ ಅನ್ನಕ್ಕನವರ್

ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಕನ್ನಡದ ಖ್ಯಾತ ಕವಿ, ನಾಟಕಕಾರ, ವಿಮರ್ಶಕ, ವಿದ್ವಾಂಸರಾಗಿ, ಸರಳ ಭಾಷೆಯ ಗ್ರಾಮೀಣ ಸೊಗಡಿನ ಸಾಹಿತ್ಯ ಮತ್ತು ಭಾವ ತುಂಬಿದ ಭಾವಗೀತೆಗಳ ಮೂಲಕ ಜನಪ್ರಿಯರಾಗಿದ್ದ ಹೆಚ್. ಎಸ್. ವೆಂಕಟೇಶ ಮೂರ್ತಿ (ಎಚ್.ಎಸ್.ವಿ) ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಹಿತ್ಯ ಲೋಕದ ಅವರ ಸಾಧನೆಗಳು ನಮ್ಮ  ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?

ಕನ್ನಡ ಸಾಹಿತ್ಯ ಸಮ್ಮೇಳನ ಎನ್ನುವುದು, ಕನ್ನಡಿಗರ ಜ್ಞಾನದಾಹವನ್ನು ತೀರಿಸಲು ಮತ್ತು ಕನ್ನಡ ಭಾಷೆಯ ಅಸ್ಮಿತೆ ಮತ್ತು ಅಸ್ತಿತ್ವದ ಜೊತೆಗೆ ಕನ್ನಡಿಗನೇ ಸಾರ್ವಭೌಮ ಎಂಬ ಜನಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮವಾಗಿದ್ದರೆ, ಬೇಳೆಯ ಜೊತೆ ಮೂಳೆಯೂ ಇರಲಿ ಎಂದು ತಮ್ಮ ಬಾಯಿ ಚಪಲ ತೀರಿಸಿಕೊಳ್ಳಲಿ ಚೀರಾಟ/ಹೋರಾಟ ಮಾಡುತ್ತಿರುವುದು ಎಷ್ಟು ಸರಿ?
Read More ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?