ದೊರೈ-ಭಗವಾನ್ ಜೋಡಿಯ, ಛಾಯಾಗ್ರಾಹಕ ದೊರೈ

ಛಾಯಾಗ್ರಾಹಕರಾಗಿ ಚಿತ್ರರಂಗವನ್ನು ಪ್ರವೇಶಿಸಿ, ಭಗವಾನ್ ಅವರೊಂದಿಗೆ ಜೋಡಿಯಾಗಿ ಕನ್ನಡದ ಬಹುತೇಕ ಲೇಖಕರ ಒಳ್ಳೊಳ್ಳೆಯ ಕಾದಂಬರಿಗಳನ್ನು ಚಿತ್ರವನ್ನಾಗಿಸಿ, ಕನ್ನಡಿಗರ ಮನಸ್ಸಿನ ಶಾಶ್ಗತವಾಗಿ ಮನೆ ಮಾಡಿರುವ ಬಿ ದೊರೈರಾಜ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಜೊತೆಗೆ ಸಾವಿನಲ್ಲೂ ಜೋಡಿಯಾಗಿಯೇ ಮೆರೆದ ಕುತೂಹಲಕಾರಿ ಸಂಗತಿಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ದೊರೈ-ಭಗವಾನ್ ಜೋಡಿಯ, ಛಾಯಾಗ್ರಾಹಕ ದೊರೈ

ಜಿ. ಕೆ. ವೆಂಕಟೇಶ್

ಹೈದರಾಬಾದಿನಲ್ಲಿ ಹುಟ್ಟಿ, ಬೆಂಗಳೂರನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿಸಿಕೊಂಡು, ಗಾಯಕ, ಸಂಗೀತ ನಿರ್ದೇಶಕ, ನಟ, ನಿರ್ಮಾಪಕರಾಗಿ ಕನ್ನಡ ಚಿತ್ರರಂಗದಲ್ಲಿ ಅನೇಕ ಪ್ರಥಮಗಳಿಗೆ ಕಾರಣೀಭೂತರಾಗಿದ್ದ, ದಕ್ಷಿಣ ಭಾರತದ ಅಷ್ಟೂ ಚಿತ್ರರಂಗದಲ್ಲಿ ಕನ್ನಡದ ಸಂಗೀತ ನಿರ್ದೇಶಕರು ಎಂದೇ ಪ್ರಖ್ಯಾತರಾಗಿದ್ದ ಶ್ರೀ ಜಿ.ಕೆ. ವೆಂಕಟೇಶ್ ಅವರ ಸಾಧನೆಗಳ ಇಣುಕು ನೋಟವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಜಿ. ಕೆ. ವೆಂಕಟೇಶ್