ಕಳೆದು ಹೋದ ಕರ್ನಾಟಕ ಮತ್ತು ಕನ್ನಡಿಗರ ಮಾನ

ಮುತ್ತು ರತ್ನಗಳನ್ನು ಬಳ್ಳ ಬಳ್ಳಗಳಲ್ಲಿ ರಸ್ತೆಯ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದಂತಹ ಅತ್ಯಂತ ಸುಭಿಕ್ಷವಾದ ಕರ್ನಾಟಕ ರಾಜ್ಯವನ್ನು ತಮ್ಮ ರಾಜಕೀಯ ತೆವಲುಗಳಿಗಾಗಿ ಪರಸ್ಪರ ತೂ.. ತೂ.. ಮೈ.. ಮೈ.. ಎಂದು ಆರೋಪಿಸುತ್ತಿರುವುದರಿಂದ ಹಾಳಾಗಿ ಹೋಗುತ್ತಿರುವುದು ಕರ್ನಾಟಕ ಮತ್ತು ಕನ್ನಡಿಗರ ಮಾನ ಅಲ್ವೇ?… Read More ಕಳೆದು ಹೋದ ಕರ್ನಾಟಕ ಮತ್ತು ಕನ್ನಡಿಗರ ಮಾನ

ಶಿವಪುರದ ಸತ್ಯಾಗ್ರಹ ಸೌಧ

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ, ಬೆಂಗಳೂರಿನಿಂದ  ಸುಮಾರು 80 ಕಿಮಿ ದೂರ ಪ್ರಯಾಣಿಸಿ ಇನ್ನೇನು ವಿಶ್ವವಿಖ್ಯಾತ ಮದ್ದೂರು ತಲುಪುವ ಕೆಲವೇ ಕೆಲವು ಕಿಮೀ ದೂರದಲ್ಲಿ ಹೆದ್ದಾರಿಯಿಂದ ಬಲಗಡೆ ಕೂಗಳತೇ ದೂರದಲ್ಲೇ,  ದೇಶದ ರಾಜಧಾನಿ ದೆಹಲಿಯಲ್ಲಿರುವ ಸಂಸತ್ ಭವನದ ಮಾದರಿಯಂತೆ (ಐಹೊಳೆಯ ದುರ್ಗಾ ದೇವಾಲಯದ ಪ್ರತಿರೂಪ)  ಕಾಣುವ ವಿಶಾಲವಾದ ಕಟ್ಟಡ ಕಣ್ಣಿಗೆ ಬೀಳುತ್ತದೆ. ಕುತೂಹಲದಿಂದ  ಹತ್ತಿರ ಹೋಗಿ ವಿಚಾರಿಸಿದಲ್ಲಿ ಸ್ವಾತಂತ್ರ್ಯ ಸಂಗ್ರಮದ ಕಾಲದಲ್ಲಿ ಮಂಡ್ಯ ಜಿಲ್ಲೆಯ ಈ ಶಿವಪುರ ಕರ್ನಾಟಕದಲ್ಲಿ  ಸ್ವಾತಂತ್ರ್ಯದ ಕಿಚ್ಚು ಹತ್ತಿಸಿದ್ದ ಇತಿಹಾಸದಲ್ಲಿ ಅಗ್ರ ಸ್ಥಾನ ಪಡೆದುಕೊಂಡ… Read More ಶಿವಪುರದ ಸತ್ಯಾಗ್ರಹ ಸೌಧ

ಮಹಾ ಅಘಾಡಿ, ಲಗಾಡಿ

ಕಳೆದ ಒಂದು ತಿಂಗಳಿನಿಂದಲೂ ಮಹಾರಾಷ್ಟ್ರದ ರಾಜಕಾರಣದಲ್ಲಿ ಕ್ಷಣ ಕ್ಷಣಕ್ಕೂ ಆಗುತ್ತಿರುವ ಬದಲಾವಣೆಯನ್ನು ಇಡೀ ದೇಶದ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ವಿರೋಧ ಪಕ್ಷಗಳು ಇದೊಂದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರ ವಿರೋಧ ಪಕ್ಷವನ್ನು ಧಮನ ಮಾಡುವ ಮೂಲಕ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಎಂದು ಅಬ್ಬಿರಿದು ಬೊಬ್ಬಿರಿಯುತ್ತಿರುವುದನ್ನು ಪ್ರತಿಯೊಂದು ಮಾಧ್ಯಮದಲ್ಲೂ ಕಾಣಬಹುದಾಗಿದೆ. ಆದರೆ ಈ ರೀತಿಯ ಕ್ಷಿಪ್ರಕ್ರಾಂತಿ ಕೇವಲ ಒಂದು ದಿನ ಅಥವಾ ಒಂದು ಸಂಧರ್ಭದಿಂದ ಆಗದೇ ಇದರ ಹಿಂದೆ ಹತ್ತಾರು ವಿಷಯಗಳು ಅಡಕವಾಗಿರುತ್ತದೆ ಎಂಬುದನ್ನೂ ಸೂಕ್ಷ್ಮವಾಗಿ ಗಮನಿಸಬೇಕಾಗಿದೆ. 2019ರ ಅಕ್ಟೋಬರ್… Read More ಮಹಾ ಅಘಾಡಿ, ಲಗಾಡಿ

ಪಂಚರಾಜ್ಯಗಳ ಪಂಚನಾಮೆ

ಕಳೆದ ಎರಡು ತಿಂಗಳಲ್ಲಿ ಕೊರೋನಾದ ಜೊತೆಗೆ ಜೊತೆಗೆ ದೇಶಾದ್ಯಂತ ಎಲ್ಲರ ಗಮನ ಸೆಳೆಯುತ್ತಿದ್ದ ಪಂಚರಾಜ್ಯ ಚುನಾವಣೆಗೆ ಇಂದು ಅಂತ್ಯ ಕಂಡಿದ್ದು ಹಲವಾರು ಮಿಶ್ರ ಮತ್ತು ಅಚ್ಚರಿ ಫಲಿತಾಂಶಗಳು ಬಂದಿವೆ. ಅಸ್ಸಾಂ, ಕೇರಳ, ಪಶ್ವಿಮಬಂಗಾಳ, ಪುದುಚೆರಿ ಮತ್ತು ತಮಿಳುನಾಡಿನಲ್ಲಿ ವಿಧಾನ ಸಭೆಗೆ ಚುನಾವಣೆಗಳು ನಡೆದರೆ, ಕರ್ನಾಟಕದಲ್ಲಿ ಒಂದು ಲೋಕಸಭೆ ಮತ್ತು ಎರಡು ವಿಧಾನ ಸಭೆಗೆ ಚುನಾವಣೆ ನಡೆದರೆ ದೇಶದ ಅನೇಕ ರಾಜ್ಯಗಳಲ್ಲಿ ಉಪಚುನಾವಣೆಗಳು ನಡೆದಿದ್ದರೂ, ಎಲ್ಲರ ಗಮನ ಈ ಐದು ರಾಜ್ಯಗಳತ್ತವೇ ಹರಿದಿತ್ತು ಚಿತ್ತ. ಕಳೆದ ಲೋಕಸಭೆಯಲ್ಲಿ ಅನಿರೀಕ್ಷಿತವಾಗಿ… Read More ಪಂಚರಾಜ್ಯಗಳ ಪಂಚನಾಮೆ

ಖಾರದ ಕಡಲೇಕಾಯಿ ಬೀಜ (ಕಾಂಗ್ರೆಸ್ ಕಡಲೇ ಬೀಜ)

ಕಡ್ಲೇಕಾಯ್..ಕಡ್ಲೇಕಾಯ್.. ತಾಜಾ ತಾಜಾ ಕಡ್ಲೇಕಾಯ್.. ಗರ್ಮಾ ಗರಂ ಕಡ್ಲೇಕಾಯ್ ಬಡವರ ಬಾದಾಮಿ ಕಡ್ಲೇಕಾಯ್ ಎಂಬ ಜನಪ್ರಿಯ ಹಾಡನ್ನು ಎಲ್ಲರೂ ಕೇಳಿಯೇ ಇರುತ್ತೇವೆ. ಕಡಲೇಕಾಯಿ ಆರೋಗ್ಯದಾಯಕವೂ ಮತ್ತು ಪೌಷ್ಟಿದಾಯಕವೂ ಹೌದು. ಹಾಗಾಗಿ ವಿವಿಧ ಖಾಧ್ಯಗಳ ರೂಪಗಳಲ್ಲಿ ಕಡಲೇಕಾಯಿಯನ್ನು ಸೇವಿಸುತ್ತೇವೆ. ನಾವು ಇಂದು ಮನೆಯಲ್ಲಿಯೇ ಸುಲಭವಾಗಿ ಖಾರದ ಕಡಲೇಕಾಯಿ ಬೀಜ (ಕಾಂಗ್ರೆಸ್ ಕಡಲೇ ಬೀಜ) ತಯಾರಿಸಿಕೊಳ್ಳುವುದನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿಸಿಕೊಡುತ್ತಿದ್ದೇವೆ. ಸುಮಾರು 4-5 ಜನರು ಸವಿಯಬಹುದಾದಷ್ಟು ಕಾಂಗ್ರೆಸ್ ಕಡಲೇ ಬೀಜ ತಯಾರಿಸಲು ಬೇಕಾಗುವ ಸಾಮಗ್ರಿಗಳು ಕಡಲೆಕಾಯಿ ಬೀಜ –… Read More ಖಾರದ ಕಡಲೇಕಾಯಿ ಬೀಜ (ಕಾಂಗ್ರೆಸ್ ಕಡಲೇ ಬೀಜ)

ನಿಜಕ್ಕೂ ಸೋನಿಯಾಗಾಂಧಿ ಪ್ರಶ್ನಾತೀತರೇ?

ಸೋನಿಯಾಗಾಂಧಿಯವರ ಮೂಲ ಹೆಸರನ್ನು ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ಣಾಬ್ ಗೋಸ್ವಾಮಿ ತಮ್ಮ ಕಾರ್ಯಕ್ರಮದಲ್ಲಿ ಹೇಳಿದ್ದನ್ನೇ ಸಹಿಸಿಕೊಳ್ಳದ ಕಟ್ಟರ್ ಕಾಂಗ್ರೇಸ್ಸಿಗರು ಕೂಡಲೇ ವ್ರಗ್ರರಾಗಿ ದೇಶಾದ್ಯಂತ ಅರ್ಣಾಬ್ ವಿರುದ್ಧ ನೂರಾರು ಕೇಸ್ಗಳನ್ನು ಹಾಕಿದ್ದಲ್ಲದೇ, ಆತನ ಮೇಲೆ ಹಲ್ಲೆಗಳನ್ನು ಮಾಡಿದ್ದು ಇನ್ನೂ ಮಾಸದಿರುವ ಸಂದರ್ಭದಲ್ಲಿಯೇ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು PMcare ಬಗ್ಗೆ ಅಪಮಾನಿಸಿ ದೇಶದ ಜನರಿಗೆ ತಪ್ಪು ಸಂದೇಶ ನೀಡುತ್ತಿರುವ ಸೋನಿಯಾ ಗಾಂಧಿ ವಿರುದ್ದ ಸಾಗರ ಪೋಲಿಸ್ ಠಾಣೆಯಲ್ಲಿ FIR ದಾಖಲು ಮಾಡಿರುವ ವಕೀಲರು… Read More ನಿಜಕ್ಕೂ ಸೋನಿಯಾಗಾಂಧಿ ಪ್ರಶ್ನಾತೀತರೇ?

ರಾಹುಲ್ ಗಾಂಧಿ ಮತ್ತು ರಘುರಾಮ್ ರಾಜನ್ ನಡುವಿನ ಸಂಬಂಧವೇನು?

ಯಾವುದೇ ದೇಶದಲ್ಲಿ ಆಡಳಿತ ಪಕ್ಷ ಸಮರ್ಥವಾಗಿ ಕಾರ್ಯನಿರ್ವಹಿಸಲು ಸಮರ್ಥವಾದ ವಿರೋಧ ಪಕ್ಷಗಳ ಅಗತ್ಯವೂ ಇರುತ್ತದೆ. ವಿರೋಧ ಪಕ್ಷಗಳು ಸದಾ ಕಾವಲು ನಾಯಿಯಂತೆ ಕಾಯುತ್ತಾ ಆಡಳಿತ ಪಕ್ಷದ ಪ್ರತಿಯೊಂದು ನಡೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಾ , ದೇಶದ ಹಿತದೃಷ್ಟಿಯಿಂದ ಆಡಳಿತ ಪಕ್ಷದ ನಡೆಗಳನ್ನು ಎಚ್ಚರಿಸುವ ಕಾರ್ಯ ನಿರ್ವಹಿಸುತ್ತದೆ. ದುರಾದೃಷ್ಟವಷಾತ್ ಕಳೆದ ಆರು ವರ್ಷಗಳಿಂದ, ಭಾರತ ದೇಶದಲ್ಲಿ ನಮರ್ಥವಾದ ವಿರೋಧಪಕ್ಷ ಅಥವಾ ನಾಯಕನ ಕೊರತೆ ಎದ್ದು ಕಾಣುತ್ತಿದ್ದೆ. ಪ್ರಾದೇಶಿಕ ಪಕ್ಷಗಳು ಕೇವಲ ತಮ್ಮ ರಾಜ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟು ಹೋರಾಡುತ್ತಿವೆಯೇ ಹೊರತು ಸಮಗ್ರ… Read More ರಾಹುಲ್ ಗಾಂಧಿ ಮತ್ತು ರಘುರಾಮ್ ರಾಜನ್ ನಡುವಿನ ಸಂಬಂಧವೇನು?

ಕಪಿಲ್ ಸಿಬಲ್

ಭಯೋತ್ಪಾದಕರು, ಸುಳ್ಳರು, ದೇಶದ್ರೋಹಿಗಳು ಮತ್ತು ಲಂಪಟರ ಪರವೇ ವಕಾಲತ್ತು ವಹಿಸುವ ಕಪಿಲ್ ಸಿಬಾಲ್ ಎನ್ನುವ ದೇಶದ್ರೋಹಿ ವಕೀಲ ಈಗ, ಕೊಲ್ಕೊತ್ತಾದ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದಲ್ಲಿ ದೀದೀ ಸರ್ಕಾರದ ಪರವಾಗಿ ವಾದಿಸಲು ಮುಂದಾಗಿರುವುದನ್ನು ಗಮನಿಸಿದಲ್ಲಿ ಅದರ ತೀರ್ಪು ಏನಾಗಬಹುದು ಎಂಬುದು ಜಗಜ್ಜಾಹೀರಾತಾಗಿದೆ ಅಲ್ವೇ?… Read More ಕಪಿಲ್ ಸಿಬಲ್

ಜಾರ್ಜ್ ಫರ್ನಾಂಡೀಸ್

ಕಾರ್ಮಿಕ ನಾಯಕ, ಜನ ಪರ ಹೋರಾಟಗಾರ,  ಪ್ರಭುಧ್ಧ ವಾಗ್ಮಿ, ಅಪ್ಪಟ ದೇಶ ಪ್ರೇಮಿ, ಸರಳ ವ್ಯಕ್ತಿತ್ವ,  ನಡೆ ಮತ್ತು ನುಡಿಗಳಲ್ಲಿಯೂ ಅಕ್ಷರಶಃ ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿದಿದ್ದ ಧೀಮಂತ ನಾಯಕ, ಮಾಜೀ ರಕ್ಷ್ಣಣಾ ಮಂತ್ರಿ ಶ್ರೀ ಜಾರ್ಜ್ ಫರ್ನಾಂಡೀಸ್ ಅವರು ಇಂದು ಮುಂಜಾನೆ  ವಯೋಸಹಜ ಮತ್ತು  ದೀರ್ಘಕಾಲೀನ ಅನಾರೋಗ್ಯದ ಪರಿಣಾಮವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕರ.   ಇಂದಿನ ಅಧಿಕಾರಶಾಹಿ ರಾಜಕಾರಣಿಗಳ ಮಧ್ಯೆಯೂ ಅಪರೂಪವಾಗಿ ಸರಳ ಸಜ್ಜನಿಕೆಗೆ ಹೆಸರಾಗಿದ್ದ ಧೀಮಂತ ನಾಯಕನನ್ನು ಕಳೆದುಕೊಂಡಂತಾಗಿದೆ. 1930 ಜೂನ್ 3 ರಂದು … Read More ಜಾರ್ಜ್ ಫರ್ನಾಂಡೀಸ್