ವಿಜಯ್ ಜೋಸೆಫ್ ಬೆನ್ನು ಹತ್ತಿರುವ ಕಾಂಗ್ರೇಸ್ ಬೇತಾಳ

ವಿಜಯ ಜೋಸೆಫ್ ಟಿವಿಕೆ ಪಕ್ಷದ 107 ಶಾಸಕರು ಮತ್ತು ಕಾಂಗ್ರೇಸ್ಸಿನ 5 ಶಾಸಕರು ಸೇರಿ 112 ಶಾಸಕರಿದ್ದು ಸರಳ ಬಹುತಮತವಾದ 118ಕ್ಕೆ ಕೇವಲ 6 ಸ್ಥಾನಗಳು ಕಮ್ಮಿಇದ್ದು, ಬಹುಮತವನ್ನು ಸದನದಲ್ಲಿ ತೋರಿಸುವುದಾಗಿ ಹೇಳಿದರೂ, ತಮಿಳುನಾಡಿನ ರಾಜ್ಯಪಾಲರು ಒಪ್ಪದೇ ಇರುವುದಕ್ಕೆ ಇದೋ ಇಲ್ಲಿದೇ ಅಸಲಿ ಕಾರಣ. … Read More ವಿಜಯ್ ಜೋಸೆಫ್ ಬೆನ್ನು ಹತ್ತಿರುವ ಕಾಂಗ್ರೇಸ್ ಬೇತಾಳ

ಗ್ರೇಟ್ ನಿಕೋಬಾರ್ ಯೋಜನೆ, ಅನುಕೂಲವೇ? ಅಪರಾಧವೇ?

ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಸಮುದ್ರ ಮಾರ್ಗಗಳ ಮೇಲಿನ ಹಿಡಿತವನ್ನು ಸಾಧಿಸುತ್ತಿರುವಾಗ, ಪ್ರತೀ ವರ್ಷ ಜಾಗತಿಕ ವ್ಯಾಪಾರದ 40% ಕ್ಕಿಂತ ಹೆಚ್ಚು ಮತ್ತು 94,000ಕ್ಕೂ ಅಧಿಕ ಹಡಗುಗಳು ಹಾದು ಹೋಗುವ ಮಾರ್ಗದಲ್ಲಿ ನಮ್ಮ ದೇಶವು ಗ್ಯಾಲಥಿಯಾ ಗ್ರೇಟ್ ನಿಕೋಬಾರ್ ಯೋಜನೆಯನ್ನು ಜಾರಿಗೊಳಿಸುತ್ತಿರುವಾಗ ಅದರ ಸಾಧಕ ಬಾಧಕಗಳ ಕುರಿತಾದ ವಿಶೇಷ ಮಾಹಿತಿಗಳು ಇದೋ ನಿಮಗಾಗಿ… Read More ಗ್ರೇಟ್ ನಿಕೋಬಾರ್ ಯೋಜನೆ, ಅನುಕೂಲವೇ? ಅಪರಾಧವೇ?

ಭಾರತದಲ್ಲಿ ಕಲ್ಮಾ ಕಲಿಯುವುದು ಖಡ್ಡಾಯವೇ?

ಪೆಹಲ್ಗಾಂನಲ್ಲಿ ಕಲ್ಮಾ ಹೇಳು ಎನ್ನುತ್ತಲೇ, ಪ್ಯಾಂಟ್ ಬಿಚ್ಚಿ ಧರ್ಮ ನೋಡಿ 26 ಅಮಾಯಕರನ್ನು ಕೊಂದು ಹಾಕಿದ ಘಟನೆ ಮಾಯುವ ಮುನ್ನವೇ, ಕಲ್ಮಾ ಹೇಳಲಿಲ್ಲಾ ಎಂದು ಮುಂಬೈನ ಮೀರಾ ರೋಡಿನಲ್ಲಿ ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಕಾವಲುಗಾರರ ಮೇಲೆ ಝೈಬ್ ಝುಬೇರ್ ಅನ್ಸಾರಿ ಎಂಬ ಸುಶೀಕ್ಷಿತ ಮತಾಂಧ ಚಾಕುವಿನಿಂದ ಇರಿದ ಪ್ರಕರಣದ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ಭಾರತದಲ್ಲಿ ಕಲ್ಮಾ ಕಲಿಯುವುದು ಖಡ್ಡಾಯವೇ?

ಪೋಲಿಸರಿಗೆ ಸಾರ್ವಜನಿಕರ ಮೇಲೆ ಕೈ ಮಾಡೋ ಹಕ್ಕು ಇದೆಯೇ?

ಬೆಂಗಳೂರಿನ ದೇವನಹಳ್ಳಿಯ ಹೆದ್ದಾರಿಯ ಹೈವೇ ನೆಸ್ಟ್ ಎಂಬ ಪುಟ್ಟ ಚಹಾ ಅಂಗಡಿಯವ ಬೆಳ್ಳಂಬೆಳಿಗ್ಗೆ ವ್ಯಾಪಾರ ಆರಂಭಿಸಿದ್ದನ್ನೇ ಅಪರಾಧ ಎಂದು ಪರಿಗಣಿಸಿ, ಪೊಲೀಸ್ ಇನ್ಸ್‌ಪೆಕ್ಟರ್ ರಾಕೇಶ್ ಆ ಹುಡುಗನ ಮೇಲೆ ಆಕ್ರಮಣ ಮಾಡಿರುವ ವೀಡಿಯೋ ವೈರಲ್ ಆಗಿದ್ದು, ಪೋಲೀಸರಿಗೆ ಸಾರ್ವಜನಿಕರ ಮೇಲೆ ಕೈ ಮಾಡೋ ಹಕ್ಕು ಇದೆಯೇ? ಎಂಬ ಜಿಜ್ಞಾಸೆಗೆ ಇಲ್ಲಿದೆ ಉತ್ತರ.… Read More ಪೋಲಿಸರಿಗೆ ಸಾರ್ವಜನಿಕರ ಮೇಲೆ ಕೈ ಮಾಡೋ ಹಕ್ಕು ಇದೆಯೇ?

ವಿದ್ಯಾರ್ಥಿ ಸಂಘಟನೆಗಳ ಚುನಾವಣೆ

80ರ ದಶಕದಲ್ಲಿ ಆರ್.ಸಿ.ಕಾಲೇಜಿನ ವಿದ್ಯಾರ್ಥಿ ನಾಯಕ ದಿವಾಕರ್ ಹೆಗಡೆ ಕೊಲೆಯಾಗಿದ್ದಕ್ಕಾಗಿ, ವಿದ್ಯಾರ್ಥಿಗಳ ಶೈಕ್ಷಣಿಕ ಶಿಸ್ತನ್ನು ಕಾಪಾಡುವ ಸಲುವಾಗಿ, ಅಂದಿನ ಕಾಂಗ್ರೇಸ್ ಸರ್ಕಾರವೇ ನಿರ್ಭಂಧಿಸಿದ್ದ ವಿದ್ಯಾರ್ಥಿ ಸಂಘಟನೆಗಳ ಚುನಾವಣೆಯನ್ನು, ಝೆನ್ ಜೀಗಳನ್ನು ಪ್ರಚೋದಿಸುವ ಅಧಿಕಾರಕ್ಕೆ ಬರಲು ಹವಣಿಸಿರುವ ರಾಹುಲ್ ಗಾಂಧಿಯ ಆಣತಿಯ ಮೇರೆಗೆ ಮತ್ತೆ ನಡೆಸಲು ಮುಂದಾಗಿರುವ ಸಿದ್ದರಾಮಯ್ಯನವರ ಸರ್ಕಾರದ ಆಘಾತಕಾರಿ ಕಥೆ-ವ್ಯಥೆ ಇದೋ ನಿಮಗಾಗಿ… Read More ವಿದ್ಯಾರ್ಥಿ ಸಂಘಟನೆಗಳ ಚುನಾವಣೆ

ಕಾಂಗ್ರೇಸ್ ಮುಸ್ಲಿಂ ಲೀಗ್ ಆಗಿದ್ದು ಯಾವಾಗ?

ವಿಶ್ವಮಟ್ಟದ ಎಐ ಸಮ್ಮೇಳನದಲ್ಲಿ ಕಾಂಗ್ರೇಸ್ಸಿಗರು ಅರೆಬೆತ್ತಲೆ ಪುಂಡಾಟ ನಡೆಸಿದಾಗ ಹಾಳಾಗದ ಭಾರತದ ಮರ್ಯಾದೆ, ಕಾಶ್ಮೀರದ ಉರಿ, ಪುಲ್ವಾಮಾ, ಪೆಹಲ್ಗಾಂನಲ್ಲಿ ನಡೆದ ಎಲ್ಲಾ ಉಗ್ರ ಚಟುವಟಿಗೆಯ ರೂವಾರಿ ಆಯುತ್ತುಲ್ಲಾ ಖಮೇನಿ ಸತ್ತದ್ದಕ್ಕೆ ಮೌನ ವಹಿಸಿದಾಗ ಅಗುತ್ತದೆಯೇ? ಕಾಂಗ್ರೇಸ್ಸಿಗರ ಈ ಇಬ್ಬಂಧಿ ಧೋರಣೆಯ ಕುರಿತಾದ ವಸ್ತು ನಿಷ್ಠ ಲೇಖನ ಇದೋ ನಿಮಗಾಗಿ… Read More ಕಾಂಗ್ರೇಸ್ ಮುಸ್ಲಿಂ ಲೀಗ್ ಆಗಿದ್ದು ಯಾವಾಗ?

ಬಿಗ್ ಬಾಸ್ -12ರಲ್ಲಿ ಓಟ್ ಚೋರಿ

ಚುನಾವಣೆಯಲ್ಲಿ ಸೋತು ಸುಣ್ಣವಾದವರು ಓಟ್ ಚೋರಿ ಮಾತುಗಳನ್ನು ಆಡಿದ್ದನ್ನು ಕೇಳಿದ್ದೆವು. ಈಗ ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲಾ ಎನ್ನುವಂತೆ, ಬಿಗ್ ಬಾಸ್ -12ರಲ್ಲಿ 3ನೇ ಸ್ಥಾನ ಗಳಿಸಿದ ಅಶ್ವಿನಿ ಗೌಡ ಅವರು, ಬಿಗ್ ಬಾಸ್ ನಲ್ಲಿಯೂ ಓಟ್ ಚೋರಿ ಆಗದೇ ಹೋಗಿದ್ದಲ್ಲಿ ತಾನೇ ಗೆಲ್ಲುತ್ತಿದ್ದೆ ಎಂದು ಹೇಳಿರುವ ಹಿಂದಿನ ವಾಸ್ತವದ ಸಂಗತಿ ಇದೋ ನಿಮಗಾಗಿ… Read More ಬಿಗ್ ಬಾಸ್ -12ರಲ್ಲಿ ಓಟ್ ಚೋರಿ

ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನೆಲೆಸಿದ್ದ ಕೇರಳದ ಮುಸ್ಲಿಂರನ್ನು ವಕ್ಕಲು ಎಬ್ಬಿಸಿ, ಪಿಣರಾಯಿ ವಿಜಯನ್ ವಿರುದ್ಧ ತೊಡೆ ತಟ್ಟಿದ ರಾಜ್ಯ ಕಾಂಗ್ರೇಸ್ ನಾಯಕರು, ಕೇರಳಿಗ ಕೆ.ಸಿ ವೇಣುಗೋಪಾಲ್ ಆಜ್ಞಾನುಸಾರ ಅಕ್ರಮವನ್ನು ಸಕ್ರಮ ಮಾಡಲು ಮುಂದಾಗಿರುವ ಆಘಾತಕಾರಿ ಸಂಗತಿಯ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಕರ್ನಾಟಕವನ್ನು ಆಳುತ್ತಿರುವವರು ಕೇರಳಿಗರೇ?

ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಕೆಂಪು ಬಣ್ಣದ ಪುಸ್ತಕ ಹಿಡಿದು,ಈ ದೇಶದಲ್ಲಿ ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿವ ರಾಹುಲ್ ಗಾಂಧಿ ಮತ್ತು ಡಿಎಂಕೆ ನಾಯಕರು, ಮುಸ್ಲಿಂ ಓಲೈಕೆಗಾಗಿ ಸಾಂವಿಧಾನಿಕವಾಗಿಯೇ ತಿರುಪುರಂ ಕುಡ್ರಂ ನಲ್ಲಿ ಕಾರ್ತೀಕ ದೀಪೋತ್ಸವದ ಪರವಾಗಿ ತೀರ್ಪನ್ನು ನೀಡಿರುವ ನ್ಯಾಯಮೂರ್ತಿ ಜಿ ಆರ್‌ ಸ್ವಾಮಿನಾಥನ್‌ ವಿರುದ್ಧ ಮಾಹಾಭಿಯೋಗಕ್ಕೆ ಮುಂದಾಗಿ ಹಿಂದೂಗಳನ್ನು ಧಾರ್ಮಿಕ ನಂಬಿಕೆಗಳನ್ನು ಧಮನಿಸುತ್ತಿರುವ ಕರಾಳ ಸತ್ಯದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್