ಪ್ರಜಾಪ್ರಭುತ್ವ ಮತ್ತು ಅದರ ಅಣಕ

ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಇತಿಹಾಸದಲ್ಲಿ ಜುಲೈ 21 2022 ಅತ್ಯಂತ ಮಹತ್ವ ದಿನವಾಗಿದ್ದು ಇಂದು ಈ ದೇಶದ ಎರಡು ಪ್ರಭಲ ಮಹಿಳೆಯರಿಗೆ ಮೀಸಲಾಗಿದೆ. ಒಬ್ಬರು ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಸಹಾ ಪ್ರಜಾತಾಂತ್ರಿಕವಾಗಿ ಹೇಗೆ ದೇಶದ ಉನ್ನತ ಪದವಿಯನ್ನೇರಬಹುದು ಎಂಬುದಕ್ಕೆ ಜ್ವಲಂತ ಸಾಕ್ಷಿಯಾದರೆ, ಮತ್ತೊಬ್ಬರು ಈ ದೇಶವನ್ನು ಆಳಿದ ಅತಿದೊಡ್ಡ ಪಕ್ಷದ ಹಂಗಾಮಿ ಅಧ್ಯಕ್ಷೆಯಾಗಿ ತಮ್ಮ ಪಕ್ಷದ ಕಾರ್ಯಕರ್ತರ ಮೂಲಕ ಹೇಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕ ಮಾಡಬಹುದು ಎಂಬ ಕೆಟ್ಟ ಸಂಪ್ರದಾಯಕ್ಕೆ ಸಾಕ್ಷಿಯಾಗಿದ್ದಾರೆ.… Read More ಪ್ರಜಾಪ್ರಭುತ್ವ ಮತ್ತು ಅದರ ಅಣಕ

ಸಂಘ ಪರಿವಾರ ಮತ್ತು ಕಾರ್ಯಕರ್ತರು

ಸ್ವಾತ್ರಂತ್ರ್ಯ ಪೂರ್ವದಲ್ಲಿ ಸ್ವಾತ್ರಂತ್ರ್ಯ ಹೋರಾಟಗಾರರೆಂದೇ ತಮ್ಮನ್ನು ತಾವು ಬಿಂಬಿಸಿಕೊಂಡು ಚಳುವಳಿಯಲ್ಲಿ ಮುಂದಿದ್ದ ಕೆಲವು ಹಿಂದೂ ನಾಯಕರೇ ತಮ್ಮನ್ನು ಹಂದಿ ಎಂದ ಕರೆದರೂ ಬೇಸರವಿಲ್ಲ. ಆದರೆ ದಯವಿಟ್ಟು ತಮ್ಮನ್ನು ಹಿಂದೂ ಎಂದು ಕರೆಯದಿರಿ ಎಂದು ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದಲ್ಲದೇ, 1920ರಲ್ಲಿ ನಾಗಪುರದಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದಲ್ಲಿ ಗೋಹತ್ಯೆ ಮತ್ತು ಖಿಲಾಫತ್ ಚಳುವಳಿಯ ಬಗ್ಗೆ ಸೂಕ್ತವಾದ ನಿರ್ಣಯವನ್ನು ತೆಗೆದುಕೊಳ್ಳಬೇಕೆಂದು ಆ ಅಧಿವೇಶನದ ಉಸ್ತುವಾರಿಯನ್ನು ಹೊತ್ತಿದ್ದ ಮತ್ತು ಸ್ಥಳೀಯ ಕಾಂಗ್ರೇಸ್ಸಿನ ಸಹಕಾರ್ಯದರ್ಶಿಯಾಗಿದ್ದ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರು ಕೇಳಿಕೊಂಡಾಗ, ಇದು… Read More ಸಂಘ ಪರಿವಾರ ಮತ್ತು ಕಾರ್ಯಕರ್ತರು

ಛೇ, ಛೇ, ಛೇ, ಹೀಗಾಗ್ಬಾರ್ದಿತ್ತು

ಭಾರತೀಯ ಚಿತ್ರರಂಗದಲಿ ಕನ್ನಡ ಚಿತ್ರರಂಗಕ್ಕೆ ಅದರದ್ದೇ ಆದ ಇತಿಹಾಸವಿದ್ದು ಪ್ರತೀವರ್ಷವೂ ಸರ್ಕಾರ ಕೊಡುವ ಸ್ವರ್ಣ ಕಮಲ ಪ್ರಶಸ್ತಿಗಳಲ್ಲಿ ಮೊದಲ ಮೂರು ಸ್ಥಾನದಲ್ಲಿ ಕರ್ನಾಟಕದ ಹೆಸರೂ ಇದ್ದೇ ಇದೆ. ಈ ರೀತಿಯ ಸಾಥನೆಯನ್ನು ಮಾಡಲು ವರನಟ ಡಾ.ರಾಜಕುಮಾರ್, ವಿಷ್ಣುವರ್ಥನ್, ಅನಂತ್ ನಾಗ್, ರಮೇಶ್ ಅಂತಹ ದಿಗ್ಗಜ ನಟರುಗಳಲ್ಲದೇ ಜಿವಿ ಐಯ್ಯರ್, ಬಿ. ಆರ್ ಪಂತಲು, ಲಕ್ಷ್ಮೀನಾರಾಯಣ, ಗಿರೀಶ್ ಕಾರ್ನಾಡ್, ಗಿರೀಶ್ ಕಾಸರವಳ್ಳಿ ಶೇಷಾದ್ರಿ ಅವರಂತಹ ನಿರ್ದೇಶಕರ ಪಾಲೂ ಇದೆ ಎನ್ನುವುದೂ ಸತ್ಯ. ನಟನೆಯಲ್ಲಿ ಕುರಿಗಳು, ಕೋತಿಗಳು, ಕತ್ತೆಗಳ ಚಿತ್ರಗಳಿಗಷ್ಟೇ… Read More ಛೇ, ಛೇ, ಛೇ, ಹೀಗಾಗ್ಬಾರ್ದಿತ್ತು

ಉಕ್ರೇನ್  ಮತ್ತು ರಷ್ಯಾ ಯುದ್ಧದಲ್ಲಿ ಬಯಲಾದ ಭಾರತೀಯರ ಮನಸ್ಥಿತಿ

ಕಳೆದ ಮೂರ್ನಾಲ್ಕು ತಿಂಗಳುಗಳಿಂದಲೂ ಉಕ್ರೇನ್ ಮತ್ತು ರಷ್ಯಾ ನಡುವೆ ಒಂದು ರೀತಿಯ ಯುದ್ಧದ ಭೀತಿಯಿದ್ದ ವಿಷಯ  ಎಲ್ಲರಿಗೂ ತಿಳಿದಿರುವ ವಿಷಯವಷ್ಟೇ.  ಕನ್ನಡದಲ್ಲಿರುವ ಪ್ರಸಿದ್ಧ ಗಾದೆ ಹುಟ್ತಾ ಹುಟ್ತಾ ಅಣ್ಣಾ ತಮ್ಮಂದಿರು ಬೆಳಿತಾ ಬೆಳಿತಾ ದಾಯಾದಿಗಳು ಎನ್ನುವಂತೆ 90ರ ದಶಕವರೆಗೂ ಈ  ಎರಡೂ ರಾಷ್ಟ್ರಗಳು ಸೋವಿಯತ್ ರಷ್ಯಾದ ಭಾಗವಾಗಿದ್ದವು.  ಆ ಸಮಯದಲ್ಲಿ ಮಿಖಾಯಿಲ್ ಗೊರ್ಬಚೋವ್ ನೇತೃತ್ವದಲ್ಲಿ ಬೀಸಿದ ಬದಲಾವಣೆಯ ಗಾಳಿಯಿಂದಾಗಿ ಪ್ರಪಂಚದ ಅತಿದೊಡ್ಡ ಕಮ್ಯೂನಿಷ್ಟ್ ರಾಷ್ಟ್ರ ಹತ್ತಾರು ರಾಷ್ಟ್ರಗಳಾಗಿ ಛಿದ್ರಗೊಂಡಿದ್ದು ಈಗ ಇತಿಹಾಸ. ಮೊದಲಿನಿಂದಲೂ  ಇಡೀ ವಿಶ್ವದ ಮೇಲೆ… Read More ಉಕ್ರೇನ್  ಮತ್ತು ರಷ್ಯಾ ಯುದ್ಧದಲ್ಲಿ ಬಯಲಾದ ಭಾರತೀಯರ ಮನಸ್ಥಿತಿ

ಆಂತರಿಕ ಹಿತಶತ್ರುಗಳು

ಮೊನ್ನೆ ಪಂಜಾಬಿನಲ್ಲಿ ವಿವಿಧ ಯೋಜನೆಗಳನ್ನು ಉಧ್ಘಾಟಿಸುವ ಸಲುವಾಗಿ ನಮ್ಮ ದೇಶದ ಪ್ರಧಾನ ಮಂತ್ರಿಗಳು ನಿಗಧಿಯಂತೆ ಹೆಲಿಕ್ಯಾಪ್ಟರಿನಲ್ಲಿ ಪ್ರಯಾಣಿಸಲು ನಿರ್ಧಾರವಾಗಿದ್ದರೂ, ಹವಾಮಾನದ ವೈಪರೀತ್ಯದಿಂದಾಗಿ ಕೂಡಲೇ ರಸ್ತೆ ಮಾರ್ಗದಲ್ಲಿ ಪ್ರಯಾಣಿಸಲು ನಿರ್ಧರಿಸಿ, ಆದರ ಸಂಪೂರ್ಣ ಯೋಜನೆಯನ್ನು ರಾಜ್ಯ ಸರ್ಕಾರಕ್ಕೆ ತಿಳಿಸಿ ಅವರ ರಕ್ಷಣೆಯ ಜವಾಬ್ಛಾರಿಯನ್ನು ನೋಡಿಕೊಳ್ಳಲು ಸೂಚಿಸಲಾಗಿರುತ್ತದೆ. ನಂತರ ವಿವಿಧ ಕಾರಣಗಳಿಂದಾಗಿ ನಮ್ಮ ಪ್ರಧಾನ ಮಂತ್ರಿಗಳನ್ನು ರಸ್ತೆಯ ಮಾರ್ಗದ ಮಧ್ಯದಲ್ಲೇ ಸುಮಾರು 15-20 ನಿಮಿಷಗಳ ಕಾಲ ಮೇಲ್ಸೇತುವೆ ಮೇಲೆ ತಡೆದು ನಿಲ್ಲಿಸುವ ಮೂಲಕ ಈ ದೇಶದಲ್ಲಿ ಹಿಂದೆಂದೂ ಕಾಣದ ವಿಛಿದ್ರಕಾರಿ… Read More ಆಂತರಿಕ ಹಿತಶತ್ರುಗಳು

ಸ್ವದೇಶಿ ದಿನ

ವಿಜ್ಞಾನಿಯಾಗಿ ಕೈ ತುಂಬಾ ಸಂಪಾದಿಸುತ್ತಿದ್ದ, ಸ್ವಾಮೀ ವಿವೇಕಾನಂದ, ಚಂದ್ರಶೇಖರ್ ಆಜಾದ್, ಭಗತ್ ಸಿಂಗ್ ಮುಂತಾದವರಿಂದ ಪ್ರೇರಿತರಾಗಿ ದೇಶ, ಧರ್ಮ, ಸಂಸ್ಕಾರ ಮತ್ತು ಸನಾತನ ಸಂಸ್ಕೃತಿ ಅನುಗುಣವಾಗಿ ದೇಸೀ ಚಿಂತನೆ, ಸ್ವದೇಶೀ ವಸ್ತುಗಳ ಜಾಗೃತಿ ಮೂಡಿಸುವ ಸಲುವಾಗಿ ಸ್ವದೇಶೀ ಜಾಗರಣ ಮಂಚ್ ಮೂಲಕ ಬಹುರಾಷ್ಟ್ರೀಯ ಕಂಪೆನಿಗಳಿಗೆ ಸಿಂಹಸ್ವಪ್ನವಾಗಿದ್ದ ಶ್ರೀ ರಾಜೀವ್ ದೀಕ್ಷಿತ್ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಸ್ವದೇಶಿ ದಿನ

ಜೂನ್ 25, 1975 ಲೋಕತಂತ್ರ ಕರಾಳ ದಿನ

1975-77ರಲ್ಲಿ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ದೇಶದ ಮೇಲೆ ಹೇರಿದ್ದ ತುರ್ತುಪರಿಸ್ಥಿತಿಯಲ್ಲಿ ಅದರ ಪರವಾಗಿ ಇಲ್ಲವೇ ಅದರ ವಿರುದ್ಧ ಯಾವುದೇ ರೀತಿಯಲ್ಲಿ ಭಾಗವಹಿಸಿದ್ದರೂ, ಶಿಕ್ಷೆಗೆ ಒಳಗಾಗಬಹುದು ಎಂಬುದನ್ನು ಅರಿತಿದ್ದರೂ, ಅದೆಲ್ಲವನ್ನೂ ಲೆಖ್ಖಿಸದೇ ದೇಶದ ಏಕತೆಗಾಗಿ ಮತ್ತು ಸರ್ವಾಧಿಕಾರಿ ಧೋರಣೆಯ ವಿರುದ್ಧವಾಗಿ ನಮ್ಮ ಕೈಲಾದ ಮಟ್ಟಿಗೆ ನಮ್ಮ ಕುಟುಂಬ ಪಾಲ್ಕೊಂಡಿದ್ದ ರೋಚಕತೆ ಇದೋ ನಿಮಗಾಗಿ… Read More ಜೂನ್ 25, 1975 ಲೋಕತಂತ್ರ ಕರಾಳ ದಿನ

ತೈಲಬೆಲೆ ಏರಿಕೆ, ಸತ್ಯ-ಮಿಥ್ಯ

ಕಳೆದ ಎರಡು ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚಿತವಾಗುತ್ತಿರುವ ವಿಷಯವೆಂದರೆ ತೈಲಬೆಲೆಯ ಏರಿಕೆ. ಸದ್ಯದ ಪರಿಸ್ಥಿತಿಯಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ 85-90ರ ಆಸುಪಾಸಿನಲ್ಲಿದ್ದು ಇನ್ನು ಕೆಲವೇ ವಾರಗಳಲ್ಲಿ ಶತಕದತ್ತ ಧಾಪುಗಾಲು ಹಾಕಿದೆ. ಇದನ್ನೇ ಬಂಡವಾಳ ಮಾಡಿಕೊಂಡ ವಿರೋಧ ಪಕ್ಷ ಅದರಲ್ಲೂ ಪ್ರಮುಖವಾಗಿ ಕಾಂಗ್ರೇಸ್ ಪಕ್ಷ ಇದೇ ಏನೂ ಅಚ್ಚೇ ದಿನ್? ಎನ್ನುವ ಶೀರ್ಷಿಕೆಯಲ್ಲಿ, ಭಾರತವು ಪೆಟ್ರೋಲ್ / ಡೀಸೆಲ್ / ಎಲ್ಪಿಜಿ ಬೆಲೆಗಳಲ್ಲಿ ಮತ್ತೊಂದು ದಾಖಲೆ ನಿರ್ಮಿಸಿದೆ ಎಂದು ಹೇಳುತ್ತಾ ಈ ಕೆಳಕಂಡ ಅಂಕಿ… Read More ತೈಲಬೆಲೆ ಏರಿಕೆ, ಸತ್ಯ-ಮಿಥ್ಯ

ಅನ್ನದಾತ ಸುಖೀ ಭವ

ನಾವು ಪ್ರತೀ ದಿನ ಊಟ ಮಾಡುವ ಮೊದಲು ತಾಯಿ ಅನ್ನಪೂರ್ಣೆಯನ್ನು ನೆನಸಿಕೊಂಡು, ಊಟ ಮುಗಿದ ನಂತರ ಅನ್ನದಾತೋ ಸುಖೀ ಭವ ಎಂದು ಹೇಳಿಯೇ ಊಟ ಮುಗಿಸುವುದು ನಮ್ಮಲ್ಲಿ ರೂಢಿಯಲ್ಲಿರುವ ಸಂಪ್ರದಾಯ. ಹೇಳೀ ಕೇಳಿ ನಮ್ಮ ದೇಶ ಕೃಷಿ ಆದಾರಿತವಾದ ದೇಶ. 130 ಕೋಟಿಗೂ ಅಧಿಕ ಜನಸಂಖ್ಯೆಯಿರುವ ಈ ದೇಶದ ಜನರಿಗೆ ಕನಿಷ್ಟ ಪಕ್ಷ ಎರಡು ಹೊತ್ತಿನ ಊಟವಾದರೂ ನೆಮ್ಮದಿಯಾಗಿ ಸಿಗುವಂತೆ ಮಾಡುತ್ತಿರುವ ಅನ್ನದಾತ ರೈತನಿಗೆ ಎಲ್ಲರೂ ಕೃತಜ್ಞಾರಾಗಿರಲೇ ಬೇಕು. ಇದನ್ನೇ ಅತ್ಯಂತ ಮನೋಜ್ಞವಾಗಿ ಕವಿಗಳಾದ ಸತ್ಯಾರ್ಥಿ ಚನ್ನಬಸಪ್ಪ… Read More ಅನ್ನದಾತ ಸುಖೀ ಭವ