ಜನರ ದಿಕ್ಕು ತಪ್ಪಿಸುವ ಸಮಯ ಸಾಧಕತೆ

ಇನ್ನು ದಿನೇ ದಿನೇ ಹದಗೆಡುತ್ತಿರುವ ಆರೋಗ್ಯದ ಜೊತೆ, ಜಟಿಲವಾಗುತ್ತಿರುವ ಕುಟುಂಬ ಕಲಹದ ಒತ್ತಡದಲ್ಲಿ ಕುಮಾರಸ್ವಾಮಿಯವರ ಮಾನಸಿಕ ಸ್ಥಿಮಿತ ದಿನೇ ದಿನೇ ಕುಂಠಿತವಾಗುತ್ತಾ, ತಮ್ಮ ತಟ್ಟೆಯಲ್ಲೇ ದೊಡ್ಡ  ಹೆಗ್ಗಣ ಸತ್ತು ಬಿದ್ದು ನಾತ ಬೀರುತ್ತಿದ್ದರೂ,ಮತ್ತೊಬ್ಬರ ತಟ್ಟೆಯಲ್ಲಿ ನೊಣ ಬಿದ್ದಿರುವುದನ್ನು ಎತ್ತಿ ತೋರಿಸುವ ಮೂಲಕ ಹಾಸ್ಯಾಸ್ಪದ ವ್ಯಕ್ತಿ ಆಗ್ತಾ ಇದ್ದಾರೆ ಅಲ್ವೇ?… Read More ಜನರ ದಿಕ್ಕು ತಪ್ಪಿಸುವ ಸಮಯ ಸಾಧಕತೆ

ಅಂತರಾಷ್ಟ್ರೀಯ ಟೂಲ್ ಕಿಟ್ ಮತ್ತು ಆಂತರಿಕ ಪಿತೂರಿ

ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ಮೋದಿ ಮತ್ತು ಭಾರತ ಗೌರವಾದರಗಳು ದಿನೇ ದಿನೇ ಹೆಚ್ಚುತ್ತಲಿದ್ದು. ಅವರ ಯಶಸ್ಸನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ವಿದೇಶಿಗರ ಸಹಾಯದಿಂದ ಯಾವ ಪರಿ ದೇಶ ಮಾನವನ್ನು ಹರಾಜು ಹಾಕುತ್ತಿದ್ದಾರೆ ಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ಅಂತರಾಷ್ಟ್ರೀಯ ಟೂಲ್ ಕಿಟ್ ಮತ್ತು ಆಂತರಿಕ ಪಿತೂರಿ

ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಈ ರಾಜ್ಯದ ಮುಖ್ಯಮಂತ್ರಿ ಪಟ್ಟ ಎನ್ನುವುದು ರಾಜ್ಯದ ಪ್ರಭಲ ಜಾತಿಗಳಾದ ಲಿಂಗಾಯತರು, ಒಕ್ಕಲಿಗರು ಮತ್ತು ಕುರುಬರಿಗಷ್ಟೇ ಸೀಮಿತವೇ? ಹಾಗಾದರೆ ಮಾತಿಗೆ ಮುಂಚೆ ಅಂಬೇಡ್ಕರ್ ಸಂವಿಧಾನ, ಜಾತ್ಯಾತೀತತೇ, ಧರ್ಮ ನಿರಪೇಕ್ಷತೆ ಎಂದು ಗಂಟೆಗಟ್ಟಲೆ ಬಡಾಯಿ ಕೊಚ್ಚುವ ಕುಮಾರಸ್ವಾಮಿಯರೇ ಬ್ರಾಹ್ಮಣರು ಈ ರಾಜ್ಯದ ಮುಖ್ಯಾಮಂತ್ರಿಗಳು ಏಕಾಗಬಾರದು?… Read More ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಸಂಕಟ ಬಂದಾಗ ವೆಂಕಟರಮಣ

ತಾನೊಬ್ಬ ಮಾಸ್ ಲೀಡರ್ ಎನ್ನುವ ಹುಂಬತನದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸುಲಭವಾಗಿ ಗೆಲ್ಲಲು ಒಂದು ಸುರಕ್ಷಿತ ಕ್ಷೇತ್ರವಿಲ್ಲವೇ? ಮಾಂಸ ಸೇವಿಸಿ ಹಿಂದೂ ಶ್ರೀಕ್ಷೇತ್ರಗಳಿಗೆ ಭೇಟಿ ನೀಡುವ ಸಿದ್ದು, ಕೋಲಾರ ಕ್ಷೇತ್ರ ಸುರಕ್ಷಿತವಲ್ಲಾ ಎಂದು ಎರಡನೇ ಟಿಕೆಟ್ ಗಳಿಸಿಕೊಳ್ಳಲು, ತಮ್ಮೂರಿನ ದೇವತೆಯು ಮೊರೆ ಹೊಕ್ಕಿರುವುದು, ಯಾಕೋ ಕಾಂತಾರ ಸಿನಿಮಾದಲ್ಲಿನ ಧಣಿ, ದೈವ ನರ್ತಕ ಗುರವನಿಗೆ ಆಮಿಷವೊಡ್ಡಿ ತಾನು ಹೇಳಿದಂತೆ ದೈವ ನುಡಿಯಬೇಕೆಂದು ತಾಕೀತು ಮಾಡಿದಂತಿದೆ ಎನಿಸುತ್ತಿದೆ ಅಲ್ವೇ?… Read More ಸಂಕಟ ಬಂದಾಗ ವೆಂಕಟರಮಣ

ದುಡುಕಿದರೇ ದತ್ತಾ ವೈ ಎಸ್ ವಿ

ಜಾತ್ಯಾತೀತ ಜನತಾದಳದ ಹಿರಿಯ ನಿಷ್ಟಾವಂತ ನಾಯಕರಾದ ವೈ.ಎಸ್.ವಿ. ದತ್ತಾ ಅವರು, ಜೆಡಿಎಸ್ ತೊರೆದು ಕಾಂಗ್ರೇಸ್ ಪಕ್ಷವನ್ನು ಸೇರುತ್ತಿರುವುದಾಗಿ ಘೋಷಿಸಿರುವುದು ರಾಜಕೀಯ ಸಂಚಲವನ್ನು ಮೂಡಿಸಿರುವುದಲ್ಲದೇ, ಅವರ ಸುದೀರ್ಘವಾದ ರಾಜಕೀಯ ಜೀವನ ಮತ್ತು ಈ ನಿರ್ಧಾರವು ಮುಂಬರುವ ಚುನಾವಣೆಯ ಫಲಿತಾಂಶಕ್ಕೆ ಹೇಗೆ ದಿಕ್ಸೂಚಿಯಾಗಿದೆಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ದುಡುಕಿದರೇ ದತ್ತಾ ವೈ ಎಸ್ ವಿ

ಜನರ ದಿಕ್ಕು ತಪ್ಪಿಸುವಿಕೆ

ಈ ವರ್ಷಾಂತ್ಯದಲ್ಲಿ ಗುಜರಾತಿನಲ್ಲಿ ಮತ್ತು ಮುಂದಿನ ವರ್ಷದ ಏಪ್ರಿಲ್-ಮೇ ತಿಂಗಳಿನಲ್ಲಿ ಕರ್ನಾಟಕದ ಚುನಾವಣೆ ನಡೆಯುತ್ತಿರುವುದರಿಂದ ವಿರೋಧ ಪಕ್ಷಗಳು ಈಗಾಗಲೇ ಭರದಿಂದ ಚುನಾವಣಾ ಅಖಾಡಕ್ಕೆ ಧುಮುಕಿವೆ. ಚುನಾವಣೆ ಸಂಧರ್ಭದಲ್ಲಿ ವಿರೋಧ ಪಕ್ಷಗಲು ಆಡಳಿತ ಪಕ್ಷದ ವೈಫಲ್ಯಗಳು ಇಲ್ಲವೇ ಅಸಮರ್ಥತೆಯ ಕುರಿತಾಗಿ ವಿವರಿಸುತ್ತಾ, ತಮ್ಮನ್ನು ಅಧಿಕಾರಕ್ಕೆ ತಂದಲ್ಲಿ ತಾವು ಆ ಸಮಸ್ಯೆಗಳನ್ನು ಹೇಗೆ ನಿಭಾಯಿಸುತ್ತಿದ್ದೆವು ಎಂಬುದನ್ನು ವಿವರಿಸುವುದು ವಾಸ್ತವದ ಸಂಗತಿ. ದುರಾದೃಶ್ಟವಷಾತ್ ವಿರೋಧ ಪಕ್ಷಗಳಿಗೆ ಆಡಳಿತ ಪಕ್ಷದ ವಿರುದ್ಧ ಅಂತಹ ಘನಘೋರ ಸಂಗತಿಗಳು ಇಲ್ಲದೇ ಇರುವ ಕಾರಣ ಅನಾವಶ್ಯಕ ವಿಷಯಗಳನ್ನು… Read More ಜನರ ದಿಕ್ಕು ತಪ್ಪಿಸುವಿಕೆ

ಸ್ವಾಧೀನತೆ ಯಿಂದ ಸ್ವಾತಂತ್ರ್ಯದೆಡೆಗೆ, ವಂದೇ ಮಾತರಂ ಗೌರವ ಗಾಯನ ಆಭಿಯಾನ

ನಮಗೆಲ್ಲರಿಗೂ ತಿಳಿದಿರುವಂತೆ ಪಶ್ಚಿಮ ಬಂಗಾಳದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರೂ ಮತ್ತು ಕವಿಗಳಾಗಿದ್ದ ಬಂಕಿಮ ಚಂದ್ರ ಚಟರ್ಜಿಯವರು ಸ್ವಾತಂತ್ರ್ಯದ ಹೋರಾಟದ ಸಂಧರ್ಭದಲ್ಲಿ ಭಾರತೀಯರಲ್ಲಿ ತಾಯ್ನಾಡಿನ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಚಿಸಿದ ಗೀತೆಯೇ ವಂದೇ ಮಾತರಂ. ತಾಯಿ ನಿನಗೆ ವಂದಿಸುವೆ ಎಂಬರ್ಥ ಬರುವ ಈ ಗೀತೆಯ ಶೀರ್ಷಿಕೆಯಾದ ವಂದೇ ಮಾತಂ ಘೋಷಣೆ ದೇಶಾದ್ಯಂತ ಕೋಟ್ಯಾಂತರ ಸ್ವಾತ್ರಂತ್ರ್ಯ ಹೋರಾಟಗಾರ ರಣ ಘೋಷಣೆಯಾಗಿ ಅವರನ್ನೆಲ್ಲಾ ಸ್ವಾತ್ರಂತ್ರ್ಯ ಹೋರಾಟಕ್ಕೆ ಧುಮುಕಲು ಪ್ರೇರೇಪಣಾ ಮಂತ್ರವಾಗಿ ಲಕ್ಷಾಂತರ ಜನರ ವಂದೇ ಮಾತರಂ.. ವಂದೇ ಮಾತರಂ. ಉಧ್ಘೋಷ… Read More ಸ್ವಾಧೀನತೆ ಯಿಂದ ಸ್ವಾತಂತ್ರ್ಯದೆಡೆಗೆ, ವಂದೇ ಮಾತರಂ ಗೌರವ ಗಾಯನ ಆಭಿಯಾನ

ಪ್ರಜಾಪ್ರಭುತ್ವ ಮತ್ತು ಅದರ ಅಣಕ

ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಇತಿಹಾಸದಲ್ಲಿ ಜುಲೈ 21 2022 ಅತ್ಯಂತ ಮಹತ್ವ ದಿನವಾಗಿದ್ದು ಇಂದು ಈ ದೇಶದ ಎರಡು ಪ್ರಭಲ ಮಹಿಳೆಯರಿಗೆ ಮೀಸಲಾಗಿದೆ. ಒಬ್ಬರು ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಸಹಾ ಪ್ರಜಾತಾಂತ್ರಿಕವಾಗಿ ಹೇಗೆ ದೇಶದ ಉನ್ನತ ಪದವಿಯನ್ನೇರಬಹುದು ಎಂಬುದಕ್ಕೆ ಜ್ವಲಂತ ಸಾಕ್ಷಿಯಾದರೆ, ಮತ್ತೊಬ್ಬರು ಈ ದೇಶವನ್ನು ಆಳಿದ ಅತಿದೊಡ್ಡ ಪಕ್ಷದ ಹಂಗಾಮಿ ಅಧ್ಯಕ್ಷೆಯಾಗಿ ತಮ್ಮ ಪಕ್ಷದ ಕಾರ್ಯಕರ್ತರ ಮೂಲಕ ಹೇಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕ ಮಾಡಬಹುದು ಎಂಬ ಕೆಟ್ಟ ಸಂಪ್ರದಾಯಕ್ಕೆ ಸಾಕ್ಷಿಯಾಗಿದ್ದಾರೆ.… Read More ಪ್ರಜಾಪ್ರಭುತ್ವ ಮತ್ತು ಅದರ ಅಣಕ

ಸಂಘ ಪರಿವಾರ ಮತ್ತು ಕಾರ್ಯಕರ್ತರು

ಸ್ವಾತ್ರಂತ್ರ್ಯ ಪೂರ್ವದಲ್ಲಿ ಸ್ವಾತ್ರಂತ್ರ್ಯ ಹೋರಾಟಗಾರರೆಂದೇ ತಮ್ಮನ್ನು ತಾವು ಬಿಂಬಿಸಿಕೊಂಡು ಚಳುವಳಿಯಲ್ಲಿ ಮುಂದಿದ್ದ ಕೆಲವು ಹಿಂದೂ ನಾಯಕರೇ ತಮ್ಮನ್ನು ಹಂದಿ ಎಂದ ಕರೆದರೂ ಬೇಸರವಿಲ್ಲ. ಆದರೆ ದಯವಿಟ್ಟು ತಮ್ಮನ್ನು ಹಿಂದೂ ಎಂದು ಕರೆಯದಿರಿ ಎಂದು ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದಲ್ಲದೇ, 1920ರಲ್ಲಿ ನಾಗಪುರದಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದಲ್ಲಿ ಗೋಹತ್ಯೆ ಮತ್ತು ಖಿಲಾಫತ್ ಚಳುವಳಿಯ ಬಗ್ಗೆ ಸೂಕ್ತವಾದ ನಿರ್ಣಯವನ್ನು ತೆಗೆದುಕೊಳ್ಳಬೇಕೆಂದು ಆ ಅಧಿವೇಶನದ ಉಸ್ತುವಾರಿಯನ್ನು ಹೊತ್ತಿದ್ದ ಮತ್ತು ಸ್ಥಳೀಯ ಕಾಂಗ್ರೇಸ್ಸಿನ ಸಹಕಾರ್ಯದರ್ಶಿಯಾಗಿದ್ದ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರು ಕೇಳಿಕೊಂಡಾಗ, ಇದು… Read More ಸಂಘ ಪರಿವಾರ ಮತ್ತು ಕಾರ್ಯಕರ್ತರು