ನಕಲಿ ಗಾಂಧಿಗಳ ಪ್ರಮುಖ ಹಗರಣಗಳು

ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಅನೇಕ ಕ್ರಾಂತಿಕಾರಿಗಳ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕರೆ ಗೆದ್ದಲು ಶ್ರಮವಹಿಸಿ ಕಟ್ಟಿದ ಹುತ್ತದಲ್ಲಿ ಹಾವು ಸೇರಿಕೊಳ್ಳುವಂತೆ ಅಂದಿನ ಬಹುತೇಕ ಕಾಂಗ್ರೇಸ್ ನಾಯಕರ ವಿರೋಧದ ನಡುವೆಯೂ ಮಹಾತ್ಮಾಗಾಂಧಿಯವರ ಮೇಲೆ ಒತ್ತಡ ಹೇರಿದ ನೆಹರು ಸ್ವತ್ರಂತ್ರ್ಯ ಭಾರತದ ಪ್ರಪ್ರಥಮ ಪ್ರಧಾನಿಯಾದದ್ದು ಈಗ ಇತಿಹಾಸ. ಸ್ವತಂತ್ರ್ಯ ಬಂದಾಗಲಿಂದಲೂ ತೊಂಬತ್ತರ ದಶಕದವರೆಗೂ ನೆಹರೂ ಕುಟುಂಬವೇ ನಕಲಿ ಗಾಂಧಿ ಹೆಸರಿನಲ್ಲಿ ಅಧಿಕಾರವನ್ನು ಅನುಭವಿಸಿ ನಂತರ ಮೂರು ಅವಧಿಗಳಲ್ಲಿ ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ನೇತೃತ್ವದಲ್ಲಿ ಹಿಂಬದಿಯ ಆಡಳಿತ ನಡೆಸಿ… Read More ನಕಲಿ ಗಾಂಧಿಗಳ ಪ್ರಮುಖ ಹಗರಣಗಳು

ಕೂರೋನಾ ಮತ್ತು ಕಾಂಗ್ರೇಸ್

ಕೂರೋನಾ ಮಹಾಮಾರಿಯಿಂದಾಗಿ ಇಡೀ ಪ್ರಪಂಚವೇ ನಲುಗಿ ಹೋಗಿದೆ. ಜಗತ್ತಿನ ಅತ್ಯಂತ ಮುಂದುವರಿದ ಅದೆಷ್ಟೋ ದೇಶಗಳಲ್ಲಿ ಜನರು ದೀಪದ ಹುಳುವಿನಂತೆ ರಸ್ತೆಗಳಲ್ಲಿ ದಿಕ್ಕು ದಿಸೆಯಿಲ್ಲದೇ ಸಾವನ್ನಪ್ಪುತ್ತಿದ್ದಾರೆ.  ಆದರೆ ಜನಸಂಖ್ಯೆಯಲ್ಲಿ ವಿಶ್ವದ ಎರಡನೇ ಅತಿ ದೊಡ್ಡದಾದ ರಾಷ್ಟ್ರವಾದ ನಮ್ಮ ದೇಶದಲ್ಲಿ  ಪರಿಸ್ಥಿತಿ  ವಿಭಿನ್ನವಾಗಿದೆ.  ಇದಕ್ಕೆ ತದ್ವಿರುದ್ಧವಾಗಿದೆ.  ಪರಿಸ್ಥಿತಿ ಕೈ ಜಾರುವ ಮುನ್ನವೇ ಪ್ರಧಾನಿಗಳು ದೇಶಾದ್ಯಂತ  ಲಾಕ್ ಡೌನ್ ಹೇರಿದ ಪರಿಣಾಮ, ಕೆಲವು ಅವಿವೇಕಿಗಳ ಹೊರತು ಪಡಿಸಿ,  ಬಹುತೇಕರು ಮನೆಯಲ್ಲಿಯೇ ಭಧ್ರವಾಗಿದ್ದ ಕಾರಣ,   ಕೊರೋನಾದ  ದುಷ್ಪರಿಣಾಮ ಅಷ್ಟೇನೂ ಭಯಂಕರವಾಗಿರದೇ, ಪರಿಸ್ಥಿತಿ ನಿಯಂತ್ರಣದಲ್ಲಿತ್ತು. … Read More ಕೂರೋನಾ ಮತ್ತು ಕಾಂಗ್ರೇಸ್

2024 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಹುದೇ?

ಲೋಕಸಭಾ ಚುನಾವಣೆಗೆ ಇನ್ನೂ 4 ವರ್ಷಗಳು ಇರುವಾಗ ಇಂತಹ ಪ್ರಶ್ನೆ ಸೂಕ್ತವೇ ? ಎಂದು ಎಲ್ಲರಿಗೂ ಅನಿಸಬಹುದು. ಆದರೆ ಪ್ರಸ್ತುತ ದೇಶದ ರಾಜಕೀಯ ಮತ್ತು ಆರ್ಥಿಕ ಸನ್ನಿವೇಶವನ್ನು ಗಮನಿಸಿದರೆ, ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಇನ್ನೂ ತನ್ನ ಅಧಿಕಾರವನ್ನು ಉಳಿಸಿಕೊಳ್ಳುತ್ತದೆಯೇ? ಅಥವಾ ಪಕ್ಷದ ಜನಪ್ರಿಯತೆ ಕುಸಿಯುತ್ತಿದೆಯೇ? ಎಂಬುದರ ಬಗ್ಗೆ ಅನೇಕ ಜಿಜ್ಞಾಸೆಗಳು ಮೂಡುತ್ತಿರುವುದು ಸುಳ್ಳಲ್ಲ. ಪ್ರಸಕ್ತ ರಾಜಕೀಯ ಸ್ಥಿತಿಗತಿಯನ್ನು ಅವಲೋಕನ ಮಾಡಿದಲ್ಲಿ , ಕಾಂಗ್ರೆಸ್ ಸಹಿತ ಎಲ್ಲಾ ಪ್ರಾದೇಶಿಕ ಪಕ್ಷಗಳೂ ಸಂಘಟಿತವಾಗಿ, ನಿಸ್ವಾರ್ಥವಾಗಿ ಮತ್ತು ದೇಶದ ಹಿತ ದೃಷ್ಟಿಯಿಂದ… Read More 2024 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಹುದೇ?

ಅರ್ನಾಬ್ ಗೋಸ್ವಾಮಿ V/S ಸೋನಿಯಾ ಗಾಂಧಿ

ಕಳೆದ ತಿಂಗಳು ಏಪ್ರಿಲ್ 16 2020 ರಂದು, ಸೂರತ್‌ನಲ್ಲಿ ತಮ್ಮ ಗುರು ಶ್ರೀ ಮಹಂತ್ ರಾಮ್‌ಗಿರಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಬ್ಬರು ಜುನಾ ಅಖಾರ ಸಾಧುಗಳಾದ ಚಿಕ್ನೆ ಮಹಾರಾಜ್ ಕಲ್ಪವೃಕ್ಷಗಿರಿ (70 ವರ್ಷ) ಮತ್ತು ಸುಶೀಲ್ ಗಿರಿ ಮಹಾರಾಜ್ (35 ವರ್ಷ) ಈ ಇಬ್ಬರು ಸ್ವಾಮಿಗಳು ಕಾರಿನಲ್ಲಿ ನಿಲೇಶ್ ತೆಲ್ಗಡೆ (30 ವರ್ಷದ) ಚಾಲಕನೊಂದಿಗೆ ಪ್ರಯಾಣಿಸುತ್ತಿದ್ದಾಗ, ಉದ್ರಿಕ್ತ ಗುಂಪೊಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗಡ್ಚಿಂಚಲೆ ಗ್ರಾಮದಲ್ಲಿ ಮೂವರನ್ನೂ ಪೋಲೀಸರ ಸಮ್ಮುಖದಲ್ಲೇ ಬರ್ಬರವಾಗಿ ಹತ್ಯೆಮಾಡಿತು. ದೇಶಾದ್ಯಂತದ ಕರೋನ ವೈರಸ್… Read More ಅರ್ನಾಬ್ ಗೋಸ್ವಾಮಿ V/S ಸೋನಿಯಾ ಗಾಂಧಿ

ರಾಹುಲ್ ಗಾಂಧಿಯ ಸಂವಾದಕ್ಕಿಂತ ಟ್ವೀಟ್ ಗಳು ಏಕೆ ತೀಕ್ಷ್ಣ?

ಸಾಮಾನ್ಯವಾಗಿ ಗಮನಿಸಿದರೆ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿಯ ಸಂದರ್ಶನವಾಗಲೀ ಅಥವಾ ಚುನಾವಣಾ ಭಾಷಣಗಳಿಗಿಂತ ಟ್ವಿಟರ್ನಲ್ಲಿ ಮಾಡುವ ಅವರ ಟ್ವೀಟ್ ಗಳು ಹೆಚ್ಚು ತೀಕ್ಷ್ಣವಾಗಿರುವುದನ್ನು ಗಮನಿಸಿರ ಬಹುದು. ಇದಕ್ಕೆ ಹಿಂದಿನ ರಹಸ್ಯ ಕಂಡು ಹಿಡಿಯಲು ಹೆಚ್ಚಿನ ಪರಿಶ್ರಮ ಪಡಬೇಕೇನಿಲ್ಲ. ನನ್ನ ಅಭಿಪ್ರಾಯದಲ್ಲಿ ರಾಹುಲ್ ಗಾಂಧಿ ಕಳಪೆ ನೆನಪಿನ ಶಕ್ತಿಹೊಂದಿರುವ ಸಾಧಾರಣ ವ್ಯಕ್ತಿ. ಅವರ ವಂದಿಮಾಗಧರು ಹೇಳುವಂತೆ ಆತ ಸ್ವಂತ ಬುದ್ಧಿಯನ್ನು ಹೊಂದಿಲ್ಲ. ಮತ್ತು ಭಾರತೀಯ ರಾಜಕೀಯ, ಭಾರತೀಯ ಇತಿಹಾಸ, ಭಾರತೀಯ ಭೌಗೋಳಿಕತೆ, ಧಾರ್ಮಿಕ ಆಚರಣೆಗಳು, ಆಚಾರ ವಿಚಾರದ ಬಗ್ಗೆ… Read More ರಾಹುಲ್ ಗಾಂಧಿಯ ಸಂವಾದಕ್ಕಿಂತ ಟ್ವೀಟ್ ಗಳು ಏಕೆ ತೀಕ್ಷ್ಣ?

ಸದ್ಯದ ಪರಿಸ್ಥಿತಿಯಲ್ಲಿ ಭಾರತದಲ್ಲಿ ಕಾಂಗ್ರೇಸ್ ಮತ್ತು ನೆಹರು ಕುಟುಂಬದ ಭವಿಷ್ಯ ಏನು?

ಸದ್ಯದ ಪರಿಸ್ಥಿತಿಯಲ್ಲಿ ಭಾರತದಲ್ಲಿ ಕ್ರಾಂಗ್ರೇಸ್ ಮತ್ತು ನೆಹರು ಕುಟುಂಬದ ಭವಿಷ್ಯ ಭಯಾನಕವಾಗಿದೆ ಮತ್ತು ಮುಂದಿನ ದಿನಗಳಲ್ಲಿ, ಅವರ ಪರಿಸ್ಥಿತಿ ಇನ್ನೂ ಹದಗೆಡಲಿದೆ ಎಂಬುದು ನನ್ನ ಸೀಮಿತ ರಾಜಕೀಯ ಅನುಭವದಲ್ಲಿ ಹೇಳಲು ಇಚ್ಚಿಸುತ್ತಿದ್ದೇನೆ. ಹೀಗೆ ಹೇಳುವುದಕ್ಕೆ ಹಲವಾರು ಪ್ರಭಲ ಕಾರಣಗಳಿವೆ ಆ ಪಕ್ಷ ಮತ್ತು ಕುಟುಂಬದ ಸಮಸ್ಯೆ ಏನೆಂದರೆ, ಅವರ ರಾಜಕೀಯ ಅಧಃಪತನದ ಸ್ಥಿತಿ ಅವರಿಗೆ ಸ್ಪಷ್ಟವಾಗಿ ಗೋಚರಿಸುತ್ತಿದೆಯಾದರೂ, ಅದರಿಂದ ಹೇಗೆ ಹೊರಬರುವುದು ಎಂಬುವುದನ್ನು ಅರ್ಥ ಮಾಡಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಸಾಧ್ಯವಾಗುತ್ತಿಲ್ಲ ಎನ್ನುವುದಕ್ಕಿಂದ ಅವರಲ್ಲಿರುವ ಅಹಂ ನಿಂದಾಗಿ ಪರಿಸ್ಥಿತಿಯಿಂದ… Read More ಸದ್ಯದ ಪರಿಸ್ಥಿತಿಯಲ್ಲಿ ಭಾರತದಲ್ಲಿ ಕಾಂಗ್ರೇಸ್ ಮತ್ತು ನೆಹರು ಕುಟುಂಬದ ಭವಿಷ್ಯ ಏನು?

ಅಯೋಧ್ಯೆ ರಾಮ ಮಂದಿರದ ವಕೀಲ ಶ್ರೀ ಪರಾಶರನ್

ವಯಸ್ಸು 60+ ಆಗುತ್ತಿದ್ದಂತೆಯೇ ಸ್ವಂತ ಮಕ್ಕಳೇ ನೆನಪಿಲ್ಲದಿರುವಷ್ಟು ಮರೆವು ಬರುವಂತಹ ಇಂದಿನ ಕಾಲದಲ್ಲಿ, 9೨ ವರ್ಷದಲ್ಲಿಯೂ ಏನನ್ನೂ ಮರೆಯದೇ ವೇದ ಶಾಸ್ತ್ರಗಳಲ್ಲಿರುವ ಶ್ಲೋಕವನ್ನೂ ನೆನೆದು, ಆಯೋಧ್ಯಾ ರಾಮ ಮಂದಿರದ ಪರವಾಗಿ ನ್ಯಾಯಾಲಯದಲ್ಲಿ ಗಂಟೆ ಗಟ್ಟಲೆಗಳ ಕಾಲ ನಿಂತುಕೊಂಡೇ ವಾದಿಸಿ ಗೆಲುವನ್ನು ತಂದುಕೊಟ್ಟಂತಹ ಶ್ರೀ ಪರಾಶರನ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಅಯೋಧ್ಯೆ ರಾಮ ಮಂದಿರದ ವಕೀಲ ಶ್ರೀ ಪರಾಶರನ್

ಕಾಮುಕ

ನೆನ್ನೆ ಕಳೆದ ಒಂದೂವರೆ ತಿಂಗಳು ನಡೆದ ಮಹಾಚುನಾಚಣೆಯ ಅಂತಿಮ ಫಲಿತಾಂಶದ ದಿನ. ಚುನಾವಣಾ ಸ್ಪರ್ಧಿಗಳಿಗೆ ಎಷ್ಟು ಒತ್ತಡ, ಕಾತುರ ಮತ್ತು ಕುತೂಹಲ ಇರುತ್ತದೋ ಅದಕ್ಕಿಂತಲೂ ಹೆಚ್ಚಿನ ಒತ್ತಡಕ್ಕೊಳಗಾಗಿ ರಾತ್ರಿಎಲ್ಲಾ ನಿದ್ದೆಯೇ ಬಾರದೆ, ಮುಂಜಾವ ನಾಲ್ಕುವರೆ ಘಂಟೆಗೇ ಎಚ್ಚರಗೊಂಡು ಪ್ರಾತರ್ವಿಧಿಗಳನ್ನು ಮುಗಿಸಿ, ಭಗವಂತಾ, ದೇಶಕ್ಕೆ ಸುಭದ್ರ ಮತ್ತು ಸಮರ್ಥ ನಾಯಕತ್ವ ಮತ್ತೊಮ್ಮೆ ಬರಲೀ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದೆ. ಚುನಾವಣಾ ನಿರ್ಗಮನ ಫಲಿತಾಂಶ ಬಿಜೆಪಿ ಪರವಾಗಿ ಬಂದಿದ್ದರಿಂದ ಚುನಾವಣೆ ಫಲಿತಾಂಶದ ದಿನ ಮನೆಯಲ್ಲಿಯೇ ಟಿವಿ ಮುಂದೆ ಕುಳಿತು ನೇರವಾಗಿ ಫಲಿತಾಂಶ… Read More ಕಾಮುಕ

ಉಚಿತ ಆಮಿಷಗಳು ಮತ್ತು ದೇಶದ ಆರ್ಥಿಕತೆ

ಚುನಾವಣೆಯಲ್ಲಿ ನಾವುಗಳು ಮಾಡುವುದು ಮತದಾನ. ದಾನ ಮಾಡುವ ಕೈಗಳು ಅರ್ಥಾತ್ ಕೊಡುವ ಕೈಗಳು ಎಂದಿಗೂ ಮೇಲೆ ಇರುತ್ತವೆಯೇ ಹೊರತು, ಬೇಡುವ ರೀತಿಯಲ್ಲಿ ಇರುವುವುದಿಲ್ಲ. ಹಾಗಾಗಿ ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು ನೀಡುವ ಹಣ, ಹೆಂಡ ಮತ್ತು ಗೃಹೋಪಯೋಗಿ ವಸ್ತುಗಳ ಉಚಿತ ಆಮೀಷಗಳಿಗೆ ಬಲಿಯಾಗಿ ದೇಶದ ಆರ್ಥಿಕತೆಯನ್ನು ಅಧೋಗತಿಗೆ ತಳ್ಳದೇ, ಸ್ವಾಭಿಮಾನಿಗಳಾಗಿ, ಸ್ವಾವಲಂಭಿಗಳಾಗಿ, ನಮ್ಮ ರಾಜ್ಯದ ಒಳಿತಿಗಾಗಿ ಮೇ 10ರಂದು ನಿರ್ಭೆಡೆಯಿಂದ ತಪ್ಪದೇ ಮತದಾನ ಮಾಡೋಣ ಅಲ್ವೇ?… Read More ಉಚಿತ ಆಮಿಷಗಳು ಮತ್ತು ದೇಶದ ಆರ್ಥಿಕತೆ