ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ತಾವು ಸಮಾಜವಾದಿಗಳು, ಕೋಮುವಾದ ವಿರೋಧಿಗಳು, ಜಾತ್ಯಾತಿತರು, ದಕ್ಷಿಣ ಭಾರತೀಯರ ಮೇಲೆ ಉತ್ತರ ಭಾರತೀಯರ ದಬ್ಬಾಳಿಕೆಯನ್ನು ಮೆಟ್ಟಿ ನಿಲ್ಲುವವರು ಎಂದು ಅಬ್ಬರಿಸಿ ಬೊಬ್ಬಿರಿಯುವ ರಾಜ್ಯಸರ್ಕಾರ, ಉತ್ತರ ಪ್ರದೇಶದ ವಾರಣಾಸಿಯಂತೆಯೇ, ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ ಕಾರ್ಯಕ್ರಮದ ಮೂಲಕ ಕೋಟಿ ಕೋಟಿ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ದೊಡ್ದವರೆಲ್ಲಾ ಜಾಣರಲ್ಲಾ!

ದ್ವಾರಕೀಶ್ ಅವರು ನಿರ್ಮಿಸಿದ ವಿಷ್ಣುವರ್ಧನ್ ಮತ್ತು ಮಂಜುಳ ಅವರು ನಟಿಸಿದ ಕನ್ನಡದ ಅತ್ಯಂತ ಜನಪ್ರಿಯ ಸಿನಿಮಾ ಗುರು ಶಿಷ್ಯರು ಚಿತ್ರದ ಹಾಡಿನೊಂದರಲ್ಲಿ ದೊಡ್ಡವರೆಲ್ಲಾ ಜಾಣರಲ್ಲ ಚಿಕ್ಕವರೆಲ್ಲಾ ಕೋಣರಲ್ಲಾ, ಗುರುಗಳು ಹೇಳಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ! ಎಂಬ ಸಾಲು ಬರುತ್ತದೆ. ಪ್ರಸ್ತುತವಾಗಿ ಈ ದೇಶದ ಅತ್ಯಂತ ಹಳೆಯ ಪಕ್ಷ ಎಂದು ಕರೆಸಿಕೊಳ್ಳುವ  ಕಾಂಗ್ರೇಸ್ ಪಕ್ಷದ ನಾಯಕರುಗಳು ಮತ್ತು ವಕ್ತಾರರ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕಾಂಗ್ರೇಸ್ ನಾಯಕರುಗಳೆಲ್ಲಾ ಜಾಣರಲ್ಲ, ಅವರ್ಯಾರೂ ಸತ್ಯಸಂಧರಲ್ಲಾ, ಕಾಂಗ್ರೇಸ್ ವಕ್ತಾರರು ಅಡಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ… Read More ದೊಡ್ದವರೆಲ್ಲಾ ಜಾಣರಲ್ಲಾ!

ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಗ್ಯಾರಂಟಿಗಳಿಗಾಗಿ ಎಲ್ಲದರ ಮೇಲೂ ಬೆಲೆ ಏರಿಸುತ್ತಿರುವ ಈ ಕಾಂಗ್ರೇಸ್ ಸರ್ಕಾರ, ಶಿವರಾತ್ರಿಯ ಆಚರಣೆಗೂ ಅಡ್ಡಿ ಪಡಿಸುತ್ತಿರುವ ಈ ಸರ್ಕಾರ ಈಗ ಇದ್ದಕ್ಕಿದ್ದಂತೆಯೇ ಹಿಂದೂ ದೇವಾಲಯಗಳ ಆದಾಯದ ಹೆಚ್ಚಳಕ್ಕೆ ಸಂಕಲ್ಪ ತೆಗೆದುಕೊಂಡಿದೆ ಎಂದರೆ ಹಿಂದೂಗಳು ನಂಬಲು ಸಾಧ್ಯವೇ? ಈ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಮೈಸೂರಿನ ಉದಯಗಿರಿ ಅಂದು ಇಂದು

ಕೇವಲ ಎರಡು ಮೂರು ದಶಕಗಳ ಹಿಂದೆ MUDAದವರು ಅಭಿವೃದ್ಧಿ ಪಡಿಸಿದ್ದ ಸರ್ವ ಜನಾಂಗದ ಶಾಂತಿಯ ತೋಟದಂತಿದ್ದ ಮೈಸೂರಿನ ಉದಯಗಿರಿ ಬಡಾವಣೆ ಅಂದು ಹೇಗಿತ್ತು? ಇಂದು ಹೇಗಿದೆ? ಅದಕ್ಕೆ ಕಾರಣೀಭೂತರು ಯಾರು? ಇದಕ್ಕೆ ಪರಿಹಾರವೇನು? ಎಂಬ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮೈಸೂರಿನ ಉದಯಗಿರಿ ಅಂದು ಇಂದು

ಮೈಸೂರಿನಲ್ಲಿ ಪೋಲೀಸ್ ಠಾಣೆಯ ಮೇಲೆ ಧಾಳಿ

ಸಾಮಾಜಿಕ ಜಾಲತಾಣದಲ್ಲಿ ಒಂದು ಧರ್ಮದ ವಿರುದ್ಧ ಅವಹೇಳನಾತ್ಮಕ ಪೋಸ್ಟ್ ಹಾಕಿ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡಿದವರನ್ನು ಕಠಿಣ ರೀತಿಯಲ್ಲಿ ಶಿಕ್ಷಿಸುವಂತೆ, ಕಾನೂನನ್ನು ಕೈಗೆತ್ತಿಕೊಂಡು ಇನ್ಸ್ಪೆಕ್ಟರ್ ಸೇರಿದಂತೆ ಸುಮಾರು 14 ಪೋಲೀಸರು, ಠಾಣೆ ಮತ್ತು ಪೋಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದವರ ಮೇಲೂ ಕ್ರಮ ಕೈಗೊಳ್ಳಬೇಕಲ್ಲವೇ?… Read More ಮೈಸೂರಿನಲ್ಲಿ ಪೋಲೀಸ್ ಠಾಣೆಯ ಮೇಲೆ ಧಾಳಿ

ಅಮೇರಿಕಾ ವೀಸಾ ವಿಪರ್ಯಾಸಗಳು

ಅಕ್ರಮ ನುಳುಕೋರರನ್ನು ಅಮೇರಿಕಾ ಹೋರಹಾಕಿದ್ದನ್ನು ರಾಜಕೀಯ ಗೊಳಿಸುತ್ತಿರುವ ಈ ಸಂಧರ್ಭದಲ್ಲಿ, ಅಮೇರಿಕಾ ವೀಸಾ ಪಡೆದುಕೊಳ್ಳಲು ಪಡಬೇಕಾದ ಪರಿಪಾಟಲು ಮತ್ತು ಪರದಾಟದ ರೋಚಕತೆ ಇದೋ ನಿಮಗಾಗಿ… Read More ಅಮೇರಿಕಾ ವೀಸಾ ವಿಪರ್ಯಾಸಗಳು

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಶಭಾವಾಗಲಿ

ಹೋದ ಬಂದ ಕಡೆಯಲೆಲ್ಲಾ, ಕನ್ನಡ ಬಳಸಿ ಕನ್ನಡ ಉಳಿಸಿ, ಅನ್ಯ ಭಾಷೀಯರಿಗೆ ಕನ್ನಡ ಕಲಿಸಿ ಎಂದು ಹೇಳುವ ಮುಖ್ಯಮಂತ್ರಿಗಳು ಅನ್ಯರಿಗೆ ಕನ್ನಡ ಕಲಿಸುವುದು ಬಿಡಿ, ಮೊದಲು ವಿಧಾನ ಸೌಧದಲ್ಲಿ ರಾತ್ರಿ ಶಾಲೆಯನ್ನು ತೆರೆದು, ತಮ್ಮದೇ ಮಂತ್ರಿ ಮಂಡಲದ ಮಂತ್ರಿಗಳಿಗೆ ಸರಿಯಾಗಿ ಕನ್ನಡವನ್ನು ಓದಲು, ಬರೆಯಲು ಮತ್ತು ಮಾತನಾಡಲು ಕಲಿಸಿದರೆ ಸಾಕು, ಕರ್ನಾಟಕದಲ್ಲಿ ಕನ್ನಡ ಉಳಿಯುತ್ತದೆ ಮತ್ತು ಬೆಳೆಯುತ್ತದೆ ಅಲ್ವೇ?… Read More ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಶಭಾವಾಗಲಿ

ಅಂದಿನ ರಾಷ್ಟ್ರೀಯ ಕಾಂಗ್ರೇಸ್ ಮತ್ತು ಇಂದಿನ ಇಟಾಲಿಯನ್ ಗಾಂಧಿಯ ಕಾಂಗ್ರೇಸ್

ಪ್ರಜಾಪ್ರಭುತ್ವ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿ ಭಾರತದಲ್ಲಿ ಅಧಿಕಾರ ಎಂದರೆ, ನೆಹರುವಿನಿಂದ, ಇಂದಿರಾ ಕುಟುಂಬಕ್ಕಾಗಿ ಮತ್ತು ಸಕಲಿಗಾಂಧಿಗಳಿಗೋಸ್ಕರ ಎಂದೇ ಭಾವಿಸಿರುವ, ಮೊಹಬ್ಬತ್ ಕೀ ದುಖಾನ್ ಎಂದು ಹೇಳುತ್ತಲೇ, ಅಲ್ಪಸಂಖ್ಯಾತರ ಓಕೈಕಾಗಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಇಟಾಲಿಯನ್ ನಕಲಿ ಗಾಂಧಿಗಳ ಕಾರಾಳ ಕಥೆ-ವ್ಯಥ್ಯೆ ಇದೋ ನಿಮಗಾಗಿ… Read More ಅಂದಿನ ರಾಷ್ಟ್ರೀಯ ಕಾಂಗ್ರೇಸ್ ಮತ್ತು ಇಂದಿನ ಇಟಾಲಿಯನ್ ಗಾಂಧಿಯ ಕಾಂಗ್ರೇಸ್

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ