ತಲೆಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು

ರಾಜಕೀಯ ವಿಶ್ಲೇಷಕರ ಚುನಾವಣಾ ಸಮೀಕ್ಷೆಗಳೆಲ್ಲವನ್ನೂ ತಲೆಕೆಳಗಾಗಿಸಿ, ಕೂಸಿಗೆ ಮುಂಚೆ ಕುಲಾವಿ ಹೊಲಿಸಿದರು ಎನ್ನುವಂತೆ, ಪೂರ್ಣ ಫಲಿತಾಂಶ ಪ್ರಕಟವಾಗುವ ಮುನ್ನವೇ ಜಿಲೇಬಿ ಹಂಚಿ ಸಂಭ್ರಮಿಸಿದ್ದ ಪಕ್ಷಗಳಿಗೆ ಹರ್ಯಾಣ ಮತ್ತು ಕಾಶ್ಮೀರದ ಚುನಾವಣಾ ಫಲಿತಾಂಶದ ಕಲಿಸಿದ ಅಸಲೀ ಪಾಠವೇನು ಎಂಬ ಪ್ರಶ್ನೆಗೆ ಇದೋ ಇಲ್ಲಿದೆ ಉತ್ತರ… Read More ತಲೆಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು

ದಸರಾಗೆ ಮಹಿಷ ದಸರಾದಿಂದ ಧಮ್ಕಿ

ತಮ್ಮ ರಾಜಕೀಯ ಅಸ್ಮಿತೆ ಮತ್ತು ಅಸ್ಥಿತ್ವಕ್ಕಾಗಿ ಕೆಲವು ವಿಛಿದ್ರಕಾರಿ ಮನಸ್ಥಿತಿಯವರು ಮೈಸೂರಿನಲ್ಲಿ ಮೊನ್ನೆ ಆಚರಿಸಿದ ಮಹಿಷ ಮಂಡಲೋತ್ಸವ(ದಸರಾ)ದಲ್ಲಿ ಹಿಂದೂಗಳನ್ನು ಅವಹೇಳನ ಮಾಡಿರುವುದಲ್ಲದೇ ಪುರಾಣ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ದಸರಾ ಹಬ್ಬದ ಆಚರಣೆಗೆ ಅಡ್ಡಿ ಪಡಿಸುವುದಾಗಿ ಹೇಳಿರುವವರ ವಿರುದ್ಧ ಇದುವರೆವಿಗೂ ಯಾವುದೇ ಕ್ರಮ ಜರುಗಿಸದೇ ಇರುವುದು ಅಚ್ಚರಿಯಾಗಿದೆ… Read More ದಸರಾಗೆ ಮಹಿಷ ದಸರಾದಿಂದ ಧಮ್ಕಿ

ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಅಲ್ಪಸಂಖ್ಯಾತರ ಓಲೈಕೆಗಾಗಿ ವಕ್ಫ್ ಬೋರ್ಡ್ ತಂದಂತೆ, ದಲಿತ ಸಂಘಟನೆಯ ಹೆಸರಿನಲ್ಲಿ ಹಿಂದೂಗಳ ಒಗ್ಗಟ್ಟನ್ನು ಒಡೆಯುವ ಸಲುವಾಗಿಯೇ ಕಾಂಗ್ರೇಸ್ ಬೆಂಬಲಿತ ಮಹಿಷ ದಸರಾ, ನಾಡಿನ ಅಖಂಡತೆಗೆ ಮತ್ತು ಭಾವೈಕ್ಯತೆಗೆ ಹೇಗೆ ಮಾರಕವಾಗಿದೆ ಎಂಬುದರ ಸತ್ಯಾಸತ್ಯತೆ ಇದೋ ನಿಮಗಾಗಿ… Read More ದಸರ v/s  ಮಹಿಷ ದಸರ & ಮೈಸೂರು v/s ಮಹಿಷೂರು  

ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ಕಾಂಗ್ರೇಸ್ ಪಕ್ಷಕ್ಕೆ ಪರ್ಯಾಯವಾಗಿ ಆರಂಭಗೊಂಡ ಜನಸಂಘದ ಸಂಸ್ಥಾಪಕ ಸದಸ್ಯರು, ದೇಶ ಕಂಡ ಅದ್ಭುತ ದಾರ್ಶನಿಕರು, ಅರ್ಥಶಾಸ್ತ್ರಜ್ಞರು, ವಾಗ್ಮಿಗಳು,ಸಂಘಟಕರು, ಇತಿಹಾಸಕಾರರು, ಪತ್ರಕರ್ತರಾಗಿದ್ದಂತಹ ಪಂಡಿತ್ ದೀನ ದಯಾಳ ಉಪಾಧ್ಯಾಯರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಮಾಜಕ್ಕೆ ಅವರ ಕೊಡುಗೆಳ ವಿವರಗಳು ಇದೋ ನಿಮಗಾಗಿ
Read More ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ತನ್ನ ಅಧಿಕಾರದ ತೆವಲಿಗೆ ವಿದೇಶಕ್ಕೆ ಹೋಗಿ ಭಾರತವನ್ನು ಹೀನಾ ಮಾನವಾಗಿ ತೆಗಳುವ ಮೂಲಕ ದೇಶದ ಮಾನ ಮರ್ಯಾದೆಯನ್ನು ಮೂರಾಬಟ್ಟೆ ಮಾಡುತ್ತಿರುವುದಲ್ಲದೇ, ಪರೋಕ್ಷವಾಗಿ ಖಲೀಸ್ಥಾನಕ್ಕೆ ಬೆಂಬಲಿಸುತ್ತಾ, ಜಾತಿ ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಮುಂದಾಗಿರುವ ಈ ರಾಹುಲ್ ಗಾಂಧಿಯನ್ನು ಬಿಟ್ಟಿ ಭಾಗ್ಯಗಳ ಆಸೆಗಾಗಿ ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕು?… Read More ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ಸೊಸೆಗೆ ಬುದ್ದಿ ಹೇಳಿ, ಅತ್ತೇನೇ ಓಡಿ ಹೋದ್ಲಂತೇ!!  

ಲೋಕಲ್ಲೆಲ್ಲಾ ಬುದ್ದಿ ಹೇಳುತ್ತಾ, ಸರ್ಕಾರದ ಎಲ್ಲಾ ಮಂತ್ರಿಗಳ ಖಾತೆಯಲ್ಲೂ ಮೂಗು ತೂರಿಸುತ್ತಾ, ಬಿಜೆಪಿಯರನ್ನೆಲ್ಲಾ ಜೈಲಿಗೆ ಕಳುಹಿಸುತ್ತೇನೆ ಎಂದು ಬೊಬ್ಬಿರುವ, ಕರ್ನಾಟಕದ Super CM ಪ್ರಿಯಾಂಕ್ ಖರ್ಗೆ ಮತ್ತು CM ಸಿದ್ದರಾಮಯ್ಯ ಅವರಿಗೆ ಸ್ವಪಕ್ಷೀಯರೇ ಖೆಡ್ಡಾಕ್ಕೆ ತೋಡಿರುವ ರೋಚಕತೆ ಇದೋ ನಿಮಗಾಗಿ… Read More ಸೊಸೆಗೆ ಬುದ್ದಿ ಹೇಳಿ, ಅತ್ತೇನೇ ಓಡಿ ಹೋದ್ಲಂತೇ!!  

ದುಷ್ಮನ್ ಕಹಾಂ ಹೈ ಅಂದ್ರೇ ಅಗಲ್ ಬಗಲ್ ಮೇ ಹೈ

ಅಕ್ರಮವಾಗಿ ವಲಸಿಗರಾಗಿ ಭಾರತಕ್ಕೆ ಬರುವ ಬಾಂಗ್ಲಾದೇಶಿಗರಿಗೂ ಮತ್ತು ರೋಹಿಂಗ್ಯರಿಗೆ ನಮ್ಮವರೇ ಹಣ ಪಡೆದು ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿರುವ ಆಘಾತಕಾರಿ ಘಟನೆಯ ಪತ್ತೆಯಾಗಿದ್ದು, ಅದರ ಕುರಿತಾಗಿ ನೈಜ ಭಾರತೀಯರೆಲ್ಲರೂ ಎಚ್ಚರಿಕೆ ವಹಿಸಲೇ ಬೇಕಾದ ವಿಷಯದ ವಿಷಯಗಳು ಇದೋ ನಿಮಗಾಗಿ… Read More ದುಷ್ಮನ್ ಕಹಾಂ ಹೈ ಅಂದ್ರೇ ಅಗಲ್ ಬಗಲ್ ಮೇ ಹೈ

ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಪ್ರಸ್ತುತ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ, ಜಾತ್ಯಾತೀತತೆ ಎಂದರೇ, ದೇಶದ ಎಲ್ಲಾ ಧರ್ಮೀಯರನ್ನು ಯಾವುದೇ ತಾರತಮ್ಯವಿಲ್ಲದೆ ಸಮಾನವಾಗಿ ಕಾಣುವುದೋ? ಇಲ್ಲವೇ, ತಮ್ಮ ಅಧಿಕಾರದ ಆಸೆಗಾಗಿ ಸ್ವಾರ್ಥದಿಂದ ಬಹುಸಂಖ್ಯಾತ ಹಿಂದೂಗಳನ್ನು ಜಾತಿಯ ಹೆಸರಿನಲ್ಲಿ ಒಡೆದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡುವುದೋ? ಎಂಬ ಜಿಜ್ಞಾಸೆ ಕಾಡುತ್ತಿದೆ ಅಲ್ವೇ?… Read More ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಅಶ್ವತ್ಥಾಮೋ ಹತಃ ಕುಂಜರಃ

ಮುಖ್ಯಮಂತ್ರಿಗಳ ವಿರುದ್ಧ ನ್ಯಾಯಾಂಗ ತನಿಖೆ ನಡೆಸಲು ಕರ್ನಾಟಕದ ಘನವೆತ್ತ ರಾಜ್ಯಪಾಲರ ನೀಡಿರುವ ಆದೇಶದ ಹಿಂದಿರುವ ರಹಸ್ಯವಾದರೂ ಏನು? ಈ ಆದೇಶ ಸಂವಿಧಾನ ವಿರೋಧಿಯೇ? ಮುಖ್ಯಮಂತ್ರಿಗಳದ್ದು ತಪ್ಪಿಲ್ಲವಾದಲ್ಲಿ, ತನಿಖೆಗೆ ಕಾಂಗ್ರೇಸ್ ಹಿಂದೆಟು ಹಾಕುತ್ತಿರುವುದು ಏಕೇ? ಈ ಪ್ರಕರಣದಲ್ಲಿ ಮುಖ್ಯಮಂತ್ರಿ/ರಾಜ್ಯಪಾಲರು ರಾಜೀನಾಮೆ ನೀಡಬೇಕೇ? ಎಂಬೆಲ್ಲಾ ಕುರಿತಾದ ವಸ್ತುನಿಷ್ಠ ಸಮಗ್ರ ವರದಿ ಇದೋ ನಿಮಗಾಗಿ. … Read More ಅಶ್ವತ್ಥಾಮೋ ಹತಃ ಕುಂಜರಃ