ಮಾಡ್ಡೋರ್ ಪಾಪಾ, ಆಡ್ದೋರ್ ಬಾಯಲ್ಲಿ

ಖಾವಿ, ಖಾದಿ ಮತ್ತು ಖಾಕಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಅತ್ಯಂತ ಪ್ರಮುಖರು ಅಂತಹವರೇ, ತಮ್ಮ ಅಧಿಕಾರದ ದರ್ಪದಿಂದ ನೂರಾರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವನ್ನು ನಡೆಸಿದರು, ಪೆನ್ ಡ್ರೈವ್ ಮೂಲಕ ಅಮಾಯಕ ನೂರಾರು ಹೆಣ್ಣುಮಕ್ಕಳ ಮಾನ ಮರ್ಯಾದೆಯನ್ನು ಬೀದಿ ಪಾಲು ಮಾಡಿದವರು ಮತ್ತು ಅದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಎಲ್ಲರೂ ಈ ಪಾಪ ಕೃತ್ಯದಲ್ಲಿ ಸಮಭಾಗಿಗಳೇ ಅಲ್ವೇ?… Read More ಮಾಡ್ಡೋರ್ ಪಾಪಾ, ಆಡ್ದೋರ್ ಬಾಯಲ್ಲಿ

ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

2024ರ ಲೋಕಸಭಾ ಚುನಾವಣೆಯ ನಡೆಯುತ್ತಿರುವ ಸಂಧರ್ಭದಲ್ಲಿ, ಮೂರನೇ ಬಾರಿಗೆ 400+ ಸಾಂಸದರೊಂದಿಗೆ ಆಧಿಕಾರಕ್ಕೇರಲು ಮೋದಿಯವರು ಇಚ್ಚಿಸುತ್ತಿದ್ದರೆ, ಯಥಾ ಪ್ರಕಾರ ಅವರ ವಿರೋಧಿಗಳು ಮೋದಿಯವರನ್ನು ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದು ಹಳಿಯುತ್ತಾ, ವಯಕ್ತಿಕ ಟೀಕೆಗಳಲ್ಲಿಯೇ ಮುಳುಗಿರುವಾಗ ಅದರ ಸತ್ಯ ಸತ್ಯತೆಯ ಕುರಿತಾದ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಬಿಟ್ಟಿ ಭಾಗ್ಯಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೇಸ್ ಸರ್ಕಾರದ ಕಳೆದ 10-11 ಮಾಡಿರುವ ಎಡವಟ್ಟುಗಳ ಜೊತೆ ತಾಳಿರುವ ಹಿಂದೂ ವಿರೋಧಿ ಧೋರಣೆಗಳು ಮತ್ತು ಅಲ್ಪಸಂಖ್ಯಾತರ ತುಷ್ಟೀಕರಣದ ವಾಸ್ತವ ಚಿತ್ರಣ ಇದೋ ನಿಮಗಾಗಿ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇವೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಜವಾಬ್ಧಾರಿ ನಮ್ಮ ಮೇಲಿದೆ ಅಲ್ವೇ?… Read More ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಇರಾನಿನ ಮೊಸಾಡೆಗ್ ಮತ್ತು ಇಂಡಿಯಾದ ಮೋದಿ

ದೇಶಭಕ್ತ, ಸಮರ್ಥ ಮತ್ತು ಸ್ವಾಭಿಮಾನಿ ನಾಯಕರುಗಳನ್ನು ವಿಶ್ವದ ಪಟ್ಟಭದ್ರ ಹಿತಾಸಕ್ತಿಗಳು ಏಕೆ ಮತ್ತು ಹೇಗೆ ನಾಶ ಮಾಡಲು ಬಯಸುತ್ತವೆ ಎಂಬುದರ ಕರಾಳ ಕಥನ ಇದೋ ನಿಮಗಾಗಿ.

ದೇಶ ಉಳಿದಲ್ಲಿ ಮಾತ್ರವೇ ನಾವೂ ನೀವು ಉಳಿಯುತ್ತೇವೆ ಅಲ್ವೇ?… Read More ಇರಾನಿನ ಮೊಸಾಡೆಗ್ ಮತ್ತು ಇಂಡಿಯಾದ ಮೋದಿ

ಕುಲ ಕುಲ ಕುಲವೆಂದು ಹೊಡೆದಾಡದಿರಿ

https://enantheeri.com/2024/03/21/clan_fight/

ಯಾವುದೇ ಧರ್ಮ,ಜಾತಿ, ಭಾಷೆ ಬಣ್ಣ ರಾಜ್ಯದವರೇ ಆಗಲಿ ಅವರು ಮೊದಲು ಭಾರತೀಯರು ಎಂಬುದನ್ನು ಅರಿತು ಸೌಹಾರ್ಧತೆಯಿಂದ ನಮ್ಮ ದೇಶದಲ್ಲಿ ಬಾಳದೇ ಹೋದಲ್ಲಿ, ಮತ್ತೆ ಈ ದೇಶ ಗುಲಾಮೀತನಕ್ಕೆ ಹೋಗುವ ಸಮಯ ದೂರವಿಲ್ಲ. ದೇಶ ಉಳಿದರೆ ಧರ್ಮ ಉಳಿದೀತು ಅಲ್ವೇ?… Read More ಕುಲ ಕುಲ ಕುಲವೆಂದು ಹೊಡೆದಾಡದಿರಿ

ಅಲ್ಪ ವಿದ್ಯೆ, ಮಹಾಗರ್ವಿ

ಅಪ್ಪನ ನೆರಳಿನಿಂದ ಪಡೆದ ಅಧಿಕಾರ ಇದೆ ಎಂದು, ಎಲ್ಲದರಲ್ಲೂ ಮೂಗೂ ತೂರಿಸುತ್ತಾ, ಹಿಂದೂ ರಾಷ್ಟ್ರೀಯವಾದಿಗಳನ್ನು ಒದ್ದು ಒಳಗೆ ಹಾಕಿಸುತ್ತೇನೆ ಎಂದು ಅಬ್ಬಿರಿದು ಬೊಬ್ಬಿರುವ ಪ್ರಿಯಾಂಗ್ ಖರ್ಗೆ, ನೆನ್ನೆ ಮೊನ್ನೆಯಿಂದ ಅಂಡು ಸುಟ್ಟು ಅಲೆದಾಡುವ ಬೆಕ್ಕಿನಂತಾಗಿರುವ ರೋಚಕತೆ ಇದೋ ನಿಮಗಾಗಿ… Read More ಅಲ್ಪ ವಿದ್ಯೆ, ಮಹಾಗರ್ವಿ

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ

ಇತ್ತೀಚಿನ ದಿನಗಳಲ್ಲಿ ರಾಜಕೀಯ ಪಕ್ಷ ಮತ್ತು ರಾಜಕಾರಣಿಗಳ ಧೋರಣೆಗಳಿಂದ ಬೇಸತ್ತು ರಾಜಕೀಯ ವಿಷಯಗಳ ಬಗ್ಗೆ ಲೇಖನವನ್ನು ಬರೆಯಬಾರದು ಎಂದು ತೀರ್ಮಾನಿಸಿದ್ದೆನಾದರೂ, ಕೆಲವೊಂದು ಘಟನೆಗಳನ್ನು ಪ್ರತಿಭಟಿಸಿ ಆ ಸುದ್ದಿಗಳನ್ನು ಭಾರತೀಯರಿಗೆ ತಲುಪಿಸದೇ ಹೋಗುವುದೇ ತಪ್ಪು ಎಂದು ಭಾವಿಸಿದ ಕಾರಣ, ಅನಿವಾರ್ಯವಾಗಿ ಈ ಲೇಖನವನ್ನು ಬರೆಯುತ್ತಿದ್ದೇನೆ. ಏಳನೇ ಶತಮಾನಕ್ಕಿಂತ ಮುನ್ನಾ ವಿವಿಧ ಪರಕೀಯರ ಧಾಳಿಗೆ ಒಳಗಾಗುವ ಮುನ್ನಾ, ಅಖಂಡ ಭಾರತವು ಹಿಮಾಲಯದಿಂದ ಹಿಂದೂ ಮಹಾಸಾಗರದವರೆಗೆ ಮತ್ತು ಇರಾನ್‌ನಿಂದ ಇಂಡೋನೇಷ್ಯಾದವರೆಗೆ ಸರಿ ಸುಮಾರು 83 ಲಕ್ಷ ಚದರ ಕಿಲೋಮೀಟರ್ ವಿಸ್ತಾರವಾಗಿತ್ತು. ಇಂತಹ… Read More ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ

ಕಾಟೇರ ಸಿನಿಮಾ ಮತ್ತು ವಾಸ್ತವತೆ

70ರ ದಶಕದಲ್ಲಿ ಕರ್ನಾಟಕ ರಾಜ್ಯದಲ್ಲಿನ ಭೂಸುಧಾರಣೆ ಕಾಯ್ದೆಯ ಅನ್ವಯ ಜಾರಿಗೆಯಾದ ಉಳುವವನೇ ಭೂಮಿಯ ಒಡೆಯ ಕಾನೂನಿನ ಹಿನ್ನಲೆಯ ಆಧಾರಿತವಾದ ಚಿತ್ರವಾದ ಎಂದು ಬಿಂಬಿತವಾದ ಕಾಟೇರ ಸಿನಿಮಾಕ್ಕೂ ಆ ಸಮಯದಲ್ಲಿ ಆದ ಘಟನೆಗಳಿಗೂ ಅಜಗಜಾಂತರವಿದ್ದು, ಆ ಕುರಿತಂತೆ ಒಂದು ವಸ್ತು ನಿಷ್ಠ ಚಿತ್ರಣ ಇದೋ ನಿಮಗಾಗಿ,… Read More ಕಾಟೇರ ಸಿನಿಮಾ ಮತ್ತು ವಾಸ್ತವತೆ

ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ಕಾಂಗ್ರೇಸ್ ಪಕ್ಷ 28 ಪಕ್ಷಗಳೊಂದಿಗೆ ಸೇರಿಕೊಂಡು I.N.D.I.A ಎಂಬ ಒಕ್ಕೂಟವನ್ನು ರಚಿಸಿಕೊಂಡರೂ, ಪಂಚ ರಾಜ್ಯ ಚುನಾವಣೆಯಲ್ಲಿ ಮುಗ್ಗರಿಸಿದ ನಂತರ ಶತಾಯ ಗತಾಯ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಕ್ಕಾಗಿ Donate For Desh, ದೇಶಕ್ಕಾಗಿ ದೇಣಿಗೆ ನೀಡಿ! ಎಂಬ ಅಭಿಯಾನವನ್ನು ಇಂದಿನಿಂದ ಆರಂಭಿಸಿ ಮತ್ತೊಮ್ಮೆ ದೇಶದ ಜನರಿಗೆ ಮಂಕು ಬೂದಿ ಎರಚಲು ಮುಂದಾಗಿರುವ ಸಂದರ್ಭದಲ್ಲಿ ಇದರ ಹಿಂದಿರುವ ಹುನ್ನಾರದ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?