ಹೋದ್ಯಾ ಪಿಚಾಚಿ ಅಂದ್ರೇ ಬಂದೇ ಗವಾಕ್ಷೀಲೀ

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮ್ಮ ಹೇಳಿಕೆಗಳ ವಿವಾದಾತ್ಮಕ ಹೇಳಿಕೆಗಳಿಂದಾಗಿ ದೇಶದಲ್ಲಿ ಅರಾಜಕತೆ ಸೃಷ್ಟಿಸಿದ್ದ ಸ್ಯಾಮ್ ಪಿತ್ರೊಡಾ ಅವರನ್ನೇ ಮತ್ತೆ ಕಾಂಗ್ರೇಸ್ ಪಕ್ಷ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಮರು ನೇಮಕ ಮಾಡಿರುವುದು ಕಾಂಗ್ರೇಸ್ ಪಕ್ಷದ ಬೌದ್ಧಿಕ ದೀವಾಳಿತನವನ್ನು ಜಗಜ್ಜಾಹೀರಾತು ಮಾಡಿಕೊಂಡಿದೆ ಅಲ್ವೇ?… Read More ಹೋದ್ಯಾ ಪಿಚಾಚಿ ಅಂದ್ರೇ ಬಂದೇ ಗವಾಕ್ಷೀಲೀ

ಸರ್ಕಾರ ರಚನೆ ಅದ್ರೂ ಕಾಂಗ್ರೇಸ್ಸಿಗರ ಗೋಳು ನಿಂತಿಲ್ಲ

ಚುನಾವಣೆ ಸಂಪನ್ನವಾಗಿ ಮುಗಿದು ಮೋದಿಯವರ ಎನ್.ಡಿ.ಎ.ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮತ್ತು ಎಲಾನ್ ಮಸ್ಕ್ ಇವಿಎಂ ಕುರಿತಾಗಿ ಅನುಮಾತ ವ್ಯಕ್ತ ಪಡಿಸುವುತ್ತಿದ್ದಂತೆಯೇ ಇದು ಖಿಚಡಿ ಸರ್ಕಾರ, ಅಲ್ಪಮತದ ಸರ್ಕಾರ. ಇದು ಹೆಚ್ಚು ದಿನ ಇರೋದಿಲ್ಲ ಎಂದು ಗೋಳಾಡುತ್ತಿರುವ ಕಾಂಗ್ರೇಸ್ಸಿಗರ ಕಥೆ-ವ್ಯಥೆಯ ವಸ್ತು ನಿಷ್ಠ ಚಿತ್ರಣ ಇದೋ ನಿಮಗಾಗಿ… Read More ಸರ್ಕಾರ ರಚನೆ ಅದ್ರೂ ಕಾಂಗ್ರೇಸ್ಸಿಗರ ಗೋಳು ನಿಂತಿಲ್ಲ

ಮುಸ್ಲಿಂ ಮತದಾರರ ಮನಸ್ಥಿತಿ

1947ರಲ್ಲಿ ಧರ್ಮಧಾರಿತವಾಗಿ ನಮ್ಮ ದೇಶ ಇಬ್ಬಾಗವಾದಾಗ, ಈ ದೇಶದಲ್ಲೇ ಇರುವುದಾಗಿ ಒಪ್ಪಿಕೊಂಡು ಈಗ ಈ ದೇಶವನ್ನು ಅಪ್ಪಿಕೊಳ್ಳದೇ, ಮತ್ತೊಮ್ಮೆ ಧರ್ಮಾಧಾರಿತವಾಗಿ ಈ ದೇಶವನ್ನು ವಿಭಜಿಸುವ ಇಲ್ಲವೇ ಸಾರಾಸಗಟಾಗಿ ಇಡೀ ದೇಶವನ್ನೇ ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಲು ಮುಂದಾಗಿರುವ ಮುಸಲ್ಮಾನ ಮತದಾರರ ಮನಸ್ಥಿತಿಯ ಕರಾಳ ಕಥನ ಇದೋ ನಿಮಗಾಗಿ

ಸನಾತನ ಧರ್ಮ ಉಳಿದಲ್ಲಿ ಮಾತ್ರವೇ ಈ ದೇಶ ಉಳಿದೀತು. ಧರ್ಮೋ ರಕ್ಷತಿ ರಕ್ಷಿತಃ
Read More ಮುಸ್ಲಿಂ ಮತದಾರರ ಮನಸ್ಥಿತಿ

ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆ

ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಇರುವಾಗಲೆಲ್ಲಾ ಪುಂಡರ ಹಾವಳಿ ಅತಿಯಾಗುತ್ತದೆ ಎನ್ನುವುದಕ್ಕೆ ಪುಷ್ಠಿ ನೀಡುವಂತೆ ಕಳೆದ ಒಂದು ವಾರದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಆಗುತ್ತಿರುವ ಘಟನೆಗಳಿಂದಾಗಿ ಈ ರಾಜ್ಯದಲ್ಲಿ ಗೃಹಖಾತೆ ಎನ್ನುವುದು ಇದೆಯೇ? ಎಂದು ಜನ ಮಾತನಾಡಿಕೊಳ್ಳುತ್ತಿರುವುದು ಆತಂಕಕಾರಿಯಾಗಿದೆ ಅಲ್ವೇ?… Read More ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆ

ವಿತಂಡ ವಾದ V/S ವಿವೇಚನೆ

ಮೂರ್ಖರೊಂದಿಗೆ ವಾದ ಮಾಡ ಬೇಕಾದಂತಹ ಅನಿವಾರ್ಯ ಸಂಧರ್ಭ ಎದುರಾದಾಗ ತಲೆ ಗಟ್ಟಿಗಿದೆ ಎಂದು ಬಂಡೆಗೆ ತಲೆ ಚಚ್ಚಿಕೊಂಡು ಗಾಯ ಮಾಡಿಕೊಳ್ಳುವ ಬದಲು ವಿವೇಚನೆಯಿಂದ ಮೌನಕ್ಕೇ ಜಾರುವುದೇ ಲೇಸು ಅಲ್ವೇ?… Read More ವಿತಂಡ ವಾದ V/S ವಿವೇಚನೆ

ಈ ಬಾರಿ ಕಾಂಗ್ರೇಸ್ ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು?

ಈಗಷ್ಟೇ 2024ರ ಲೋಕಸಭಾ ಚುನಾವಣೆಯ 3 ಹಂತಗಳ ಚುನಾವಣೆ ಮುಗಿದಿದ್ದು ಇನ್ನೂ 4 ಹಂತಗಳ ಚುನಾವಣೆಗಳು ನಡೆಯಬೇಕಿರುವಾಗಲೇ, ಕಾಂಗ್ರೇಸ್ ಪಕ್ಷದ ಹಣೆಬರಹ ಜಗಜ್ಜಾಹೀರಾತಾಗಿದ್ದು,, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಪಡೆಯ ಬಹುದಾದಂತಹ ಸ್ಥಾನಗಳ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಈ ಬಾರಿ ಕಾಂಗ್ರೇಸ್ ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು?

ರಾಹುಲ್ ಗಾಂಧಿ ಭಾರತದ ಪ್ರಧಾನಿ ಆಗಬಹುದೇ?

ಇಡೀ ದೇಶವೇ ಮೋದಿಯವರೇ ಮಗದೊಮ್ಮೆ ೩ನೇ ಬಾರಿಗೆ ಪ್ರಧಾನಿಗಳಾಗುತ್ತಾರೆ ಎಂದೇ ಭಾವಿಸಿರುವ ಸಂಧರ್ಭದಲ್ಲಿ, 2004ರ ವಾಜಪೇಯಿಯವರ India shining ನಂತೆ ಏನಾದರೂ ಹೆಚ್ಚು ಕಡಿಮೆ ಆಗಿ ಅಕಸ್ಮಾತ್ ಕಾಂಗ್ರೇಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಈ ದೇಶದ ಪ್ರಧಾನಿ ಆದಲ್ಲಿ ಈ ದೇಶ ಹೇಗಿರಬಹುದು ಎಂಬುದರ ಕುತೂಹಲಕಾರಿ ಅಂಶಗಳು ಇದೋ ನಿಮಗಾಗಿ.… Read More ರಾಹುಲ್ ಗಾಂಧಿ ಭಾರತದ ಪ್ರಧಾನಿ ಆಗಬಹುದೇ?

ಮಾಡ್ಡೋರ್ ಪಾಪಾ, ಆಡ್ದೋರ್ ಬಾಯಲ್ಲಿ

ಖಾವಿ, ಖಾದಿ ಮತ್ತು ಖಾಕಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಅತ್ಯಂತ ಪ್ರಮುಖರು ಅಂತಹವರೇ, ತಮ್ಮ ಅಧಿಕಾರದ ದರ್ಪದಿಂದ ನೂರಾರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವನ್ನು ನಡೆಸಿದರು, ಪೆನ್ ಡ್ರೈವ್ ಮೂಲಕ ಅಮಾಯಕ ನೂರಾರು ಹೆಣ್ಣುಮಕ್ಕಳ ಮಾನ ಮರ್ಯಾದೆಯನ್ನು ಬೀದಿ ಪಾಲು ಮಾಡಿದವರು ಮತ್ತು ಅದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಎಲ್ಲರೂ ಈ ಪಾಪ ಕೃತ್ಯದಲ್ಲಿ ಸಮಭಾಗಿಗಳೇ ಅಲ್ವೇ?… Read More ಮಾಡ್ಡೋರ್ ಪಾಪಾ, ಆಡ್ದೋರ್ ಬಾಯಲ್ಲಿ

ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

2024ರ ಲೋಕಸಭಾ ಚುನಾವಣೆಯ ನಡೆಯುತ್ತಿರುವ ಸಂಧರ್ಭದಲ್ಲಿ, ಮೂರನೇ ಬಾರಿಗೆ 400+ ಸಾಂಸದರೊಂದಿಗೆ ಆಧಿಕಾರಕ್ಕೇರಲು ಮೋದಿಯವರು ಇಚ್ಚಿಸುತ್ತಿದ್ದರೆ, ಯಥಾ ಪ್ರಕಾರ ಅವರ ವಿರೋಧಿಗಳು ಮೋದಿಯವರನ್ನು ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದು ಹಳಿಯುತ್ತಾ, ವಯಕ್ತಿಕ ಟೀಕೆಗಳಲ್ಲಿಯೇ ಮುಳುಗಿರುವಾಗ ಅದರ ಸತ್ಯ ಸತ್ಯತೆಯ ಕುರಿತಾದ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ