ನೂತನ ಸಂಸದ್ ಭವನದ ಮೇಲಿನ ಧಾಳಿ ಭಧ್ರತಾ ವೈಫಲ್ಯವೋ ಇಲ್ಲವೇ ಷಡ್ಯಂತರವೋ?

ಮೊನ್ನೆ ಡಿಸೆಂಬರ್ 13ರಂದು ನವದೆಹಲಿಯ ನೂತನ ಸಂಸತ್ ಭವನದೊಳಗೆ ಮತ್ತು ಹೊರಗೆ ದಾಂಧಲೆ ನಡೆಸಿದ ಘಟನೆಯ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ನೂತನ ಸಂಸದ್ ಭವನದ ಮೇಲಿನ ಧಾಳಿ ಭಧ್ರತಾ ವೈಫಲ್ಯವೋ ಇಲ್ಲವೇ ಷಡ್ಯಂತರವೋ?

ಕಂಬಳ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26ರಂದು ನಡೆಯುತ್ತಿರುವ ಬೆಂಗಳೂರು ಕಂಬಳದ ಸಂದರ್ಭದಲ್ಲಿ ಕಂಬಳ ಎಂದರೆ ಏನು? ಆದರ ಆರಂಭ ಹೇಗಾಯಿತು? ಅದಕ್ಕೆ ಆ ಹೆಸರು ಬರಲು ಕಾರಣಗಳೇನು? ಕಂಬಳದಲ್ಲಿ ಯಾವ ಯಾವ ರೀತಿಯ ಸ್ಪರ್ಧೆಗಳು ನಡೆಯುತ್ತವೆ? ಕರಾವಳಿಯ ಈ ಜನಪದ ಕ್ರೀಡೆ ಬೆಂಗಳೂರಿನಲ್ಲಿ ನಡೆಸುತ್ತಿರುವ ಔಚಿತ್ಯದ ಹಿಂದಿರುವ ಕಾರಣಗಳೇನು? ಈ ಎಲ್ಲಾ ಕುರಿತಾದ ವಸ್ತುನಿಷ್ಟ ಪರದಿ ಇದೋ ನಿಮಗಾಗಿ… Read More ಕಂಬಳ

ಮನೆಯೊಂದು ನೂರಾರು ಬಾಗಿಲು

136 ಶಾಸಕರಿದ್ದರೂ ಒಂದು ಸುಭದ್ರವಾದ ಸರ್ಕಾರವನ್ನು ಮುನ್ನಡೆಸಲು ಸಿದ್ದರಾಮಯ್ಯನವರಂತಹ ಹಿರಿಯ ಅನುಭವಿಗಳಿಗೆ ಆಗದೇ, ಮುಖ್ಯಮಂತ್ರಿಗಾದಿಗೆ ನೂರಾರು ಜನರು ಟವೆಲ್ ಹಾಕುವ ಮೂಲಕ, ಮನೆಯೊಂದು ನೂರು ಬಾಗಿಲು ಎಂಬಂತಾಗಿರುವ ಈ ಸರ್ಕಾರದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮನೆಯೊಂದು ನೂರಾರು ಬಾಗಿಲು

ಅರೇ ಮಹುವಾ ಏ ಕ್ಯಾ ಹುವಾ?

ಪಶ್ಚಿಮ ಬಂಗಾಲದ ಕೃಷ್ಣನಗರದ ತೃಣಮೂಲ ಕಾಂಗ್ರೇಸ್ ಪಕ್ಷದ ಸಾಂಸದರಾಗಿ, 2019-23ರ ವರೆಗಿನ ಅವಧಿಯಲ್ಲಿ 61 ಪ್ರಶ್ನೆಗಳನ್ನು ಕೇಳುವ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ ಮಹುವಾ ಮೊಯಿತ್ರಾ, ಕೇಳಿದ 61 ಪ್ರಶ್ನೆಗಳ ಪೈಕಿ 50 ಪ್ರಶ್ನೆಗಳು ಅದಾನಿ-ಪ್ರಧಾನಿ ಸಂಬಂಧಿಸಿದ್ದ ಕುರಿತದ್ದೇ ಆಗಿದ್ದು, ಈಗ ಆ ಪ್ರಶ್ನೆಗಳನ್ನು ಕೇಳಲು ಅದಾನಿ ವಿರೋಧಿ, ಉದ್ಯಮಿ ಹಿರಾನಂದಾನಿ ಗುಂಪಿನಿಂದ ಹಣ ಮತ್ತು ಹತ್ತು ಹಲವಾರು ಉಡುಗೊರೆ ಪಡೆದುಕೊಂಡಿರುವುದು ಬೆಳಕಿಗೆ ಬಂದಿರುವ ಪ್ರರಣದ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಅರೇ ಮಹುವಾ ಏ ಕ್ಯಾ ಹುವಾ?

ಬರದಲ್ಲೂ ಸಚಿವರ ಕಾರಬಾರು

ಸಾಮಾನ್ಯವಾಗಿ ಜಪಾನ್ ದೇಶದ ತಂತ್ರಜ್ಞಾನದ ಕರ್ನಾಟಕದ ಬಿಡದಿಯ ಟಯೋಟ ಕಂಪನಿಯಲ್ಲಿ ತಯಾರಾಗುವ ಇನ್ನೋವಾ ಕಾರುಗಳು ಯಾವುದೇ ಪ್ರಮುಖ ಸಮಸ್ಯೆಗಳಿಲ್ಲದೆ ಸುಮಾರು 10 ಲಕ್ಷ ಕಿಲೋಮೀಟರ್‌ಗಿಂತಲೂ ಹೆಚ್ಚು ಕ್ರಮಿಸಬಹುದಾಗಿದ್ದು ಈ ವಿಭಾಗದಲ್ಲಿನ ಇತರ ಕಾರುಗಳಿಗೆ ಹೋಲಿಸಿದರೆ ಟೊಯೊಟಾ ಇನ್ನೋವಾಗಳು ಅತ್ಯಂತ ಆರಾಮದಾಯಕ ಪ್ರಯಾಣಕ್ಕಾಗಿ ವಿಶ್ವಾಸಾರ್ಹವಾಗಿವೆ. ಹಾಗಾಗಿಯೇ ಸರ್ಕಾರಿ ಅಧಿಕಾರಿಗಳು ಅದರಲ್ಲೂ ರಾಜ್ಯದ ಸಚಿವ ಸಂಪುಟದ ಸಚಿವರುಗಳಿಗೆ ಸರ್ಕಾರದ ವತಿಯಿಂದ ಸರ್ಕಾರೀ ಅಧಿಕೃತ ಉಪಯೋಗಕ್ಕಾಗಿ ಇನ್ನೊವ ಕಾರುಗಳನ್ನೇ ಕೊಡಲಾಗುತ್ತದೆ. 10 ಲಕ್ಷ ಕಿಲೋಮೀಟರ್‌ಗಿಂತಲೂ ಅಧಿಕ ಬಳಕೆ ಮಾಡಬಹುದು ಎಂದರೆ ಜನಸಾಮಾನ್ಯರು… Read More ಬರದಲ್ಲೂ ಸಚಿವರ ಕಾರಬಾರು

ಬಸ್ ನಿಲ್ಡಾಣ ಕಳುವಾಗಿದೆ

ಬೆಂಗಳೂರಿನ ಪೋಲೀಸ್ ಕಮೀಷನರ್ ಕಛೇರಿಯಿಂದ ಕೂಗಳತೆ ದೂರದಲ್ಲೇ ಇರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಇನ್ನೂ ನಿರ್ಮಾಣ ಹಂತದಲ್ಲಿ ಇದ್ದ ಬಸ್ ನಿಲ್ದಾಣವು ಇದ್ದಕ್ಕಿಂದ್ದಂತೆಯೇ ಮಾಯವಾದ ಪ್ರಕರಣ ಮತ್ತು ಅದರ ತನಿಖೆಯು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಒತ್ತಡಗಳಿಗೆ ಮಣಿದ ಪೋಲೀಸರು ಕಾಣದ ಕೈಗಳನ್ನು ರಕ್ಷಿಸಿರಬಹುದಾ? ಇಲ್ಲವೇ? 40% ಕಮಿಷನ್ ಸರ್ಕಾರ ಎಂದು ಬೊಬ್ಬೆ ಹೊಡೆದು ಅಧಿಕಾರಕ್ಕೆ ಬಂದ ಈ ಸರ್ಕಾರ, ಈ ಪ್ರಕರಣದಲ್ಲಿ 100% ಕಮಿಷನ್ ಪಡೆದಿರಬಹುದಾ? ಎಂಬ ಅನುಮಾನ ಸಾರ್ವಜನಿಕರಲ್ಲಿ ಕಾಡುತ್ತಿದೆ ಅಲ್ವೇ?
Read More ಬಸ್ ನಿಲ್ಡಾಣ ಕಳುವಾಗಿದೆ

ಬಿನ್ನಿ ಪೇಟೆ

ಮೈಸೂರು ಮಹಾರಾಜರ ದೂರದೃಷ್ಟಿ ಮತು ವಿದೇಶಿ ಕಂಪನಿಯೊಂದರ ಆಗಮನದಿಂದ ಹೊಸದೊಂದು ಪ್ರಪಂಚವನ್ನೇ ತೆರೆದುಕೊಂಡು ಬೆಂಗಳೂರಿನ ಅತ್ಯಂತ ಹಳೆಯ ಪ್ರದೇಶಗಳಲ್ಲಿ ಒಂದಾಗಿದ್ದ ಮತ್ತು ಇಂದು ಅತ್ಯಂತ ಪ್ರತಿಷ್ಠಿತ ಪ್ರದೇಶ ಎಂದೇ ಪ್ರಖ್ಯಾತವಾಗಿರುವ ಬಿನ್ನಿಪೇಟೆಯ ಕುರಿತಾದ ರೋಚಕ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಬಿನ್ನಿ ಪೇಟೆ

ಸ್ವಾತಂತ್ರ್ಯೋತ್ಸವದ ಲೆಖ್ಖಾಚಾರ

ಎಲ್ಲರಿಗೂ 77ನೇ ಸ್ವಾತ್ರಂತ್ರ್ಯ ದಿನಾಚರಣೆಯ ಹಾರ್ಧಿಕ ಶುಭಾಶಯಗಳು.

ಅರೇ ನಮ್ಮ ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ದೊರೆತು ಈಗ 2023ಕ್ಕೆ ಸರಿಯಾಗಿ 76 ವರ್ಷಗಳು ತುಂಬುತ್ತದೆ. ಆದರೆ ಇದನ್ನು 77ನೇ ಸ್ವಾತ್ರಂತ್ರ್ಯ ದಿನಾಚರಣೆ ಎಂದು ಏಕೆ ಆಚರಿಸಲಾಗುತ್ತದೆ? ಎಂಬ ಕೂತೂಹಲದ ಜೊತೆಗೆ ಸ್ವಾತ್ರಂತ್ಯ್ರ ಪೂರ್ವದ ಇತಿಹಾಸದ ಬಗ್ಗೆಯೂ ಸ್ವಲ್ಪ ಇಣುಕು ಹಾಕೋಣ ಬನ್ನಿ. … Read More ಸ್ವಾತಂತ್ರ್ಯೋತ್ಸವದ ಲೆಖ್ಖಾಚಾರ

ಸಮರ್ಪಣ, ಐತಿಹಾಸಿಕ ನೃತ್ಯ ನಾಟಕ ಸಂಗೀತ ಸಂಭ್ರಮ

ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಬ್ರಿಟೀಷರ ವಿರುದ್ಧ ನಡೆಸಿದ ವಿವಿಧ ರೀತಿಯ ಹೋರಾಟಗಳನ್ನು ಶಾಂತಲಾ ಆರ್ಟ್ಸ್ ಅಕಾಡೆಮಿ ಇದೇ ಆಗಸ್ಟ್ 11 ಮತ್ತು 12 ರಂದು ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದದಲ್ಲಿ ಪ್ರಸ್ತುತ ಪಡಿಸಲಿರುವ ನೃತ್ಯರೂಪಕದ ಘಲಕ್ ಇದೋ ನಿಮಗಾಗಿ… Read More ಸಮರ್ಪಣ, ಐತಿಹಾಸಿಕ ನೃತ್ಯ ನಾಟಕ ಸಂಗೀತ ಸಂಭ್ರಮ