ಮೂಡುಗಲ್ಲು ಶ್ರೀ ಕೇಶವನಾಥೇಶ್ವರ ಗುಹಾಂತರ ದೇವಾಲಯ

ಉಡುಪಿಯ ಕುಂದಾಪುರದ ಬಳಿ ಕಾಂತಾರ ಚಿತ್ರ ಚಿತ್ರೀಕರಣವಾದ ಕೆರಾಡಿಯ ಸಮೀಲದಲ್ಲೇ ಸುಂದರ ಪ್ರಕೃತಿತಾಣದ ಮಧ್ಯೆ, ಗುಹೆಯಲ್ಲಿ ಜಲಾವೃತದ ಮಧ್ಯೆ ವಿರಾಜಮಾನವಾಗಿರುವ ಮೂಡುಗಲ್ಲಿನ ಶ್ರೀ ಕೇಶವನಾಥೇಶ್ವರ ನ ದರ್ಶನವನ್ನು ಮಾಡಿಕೊಂಡು ಬರೋಣ ಬನ್ನಿ.… Read More ಮೂಡುಗಲ್ಲು ಶ್ರೀ ಕೇಶವನಾಥೇಶ್ವರ ಗುಹಾಂತರ ದೇವಾಲಯ

ಕನ್ನಡ ಚಿತ್ರರಂಗ ಅಂದು ಇಂದು

ಕನ್ನಡದ ಮೊದಲ ಟಾಕೀ ಸಿನಿಮಾ ಸತಿ ಸುಲೋಚನದಿಂದ ಹಿಡಿದು ಇಂದಿನ ಕಾಂತಾರ ಮತ್ತು ಹೆಡ್ ಬುಷ್ ವರೆಗೂ ಕನ್ನಡ ಚಿತ್ರರಂಗ ಬೆಳೆದು ಬಂದ ದಾರಿಯ ಜೊತೆ ಅಂದಿನ ನಿರ್ದೇಶಕರು/ನಟರಿಗೂ ಇಂದಿನ ನಿರ್ದೇಶಕರು/ನಟರಿಗೂ ಇರುವ ವ್ಯತ್ಯಾಸದ ಕುರಿತಾದ ಒಂದು ವಸ್ತುನಿಷ್ಠ ವಿಶ್ಲೇಷಣೆ ಇದೋ ನಿಮಗಾಗಿ.… Read More ಕನ್ನಡ ಚಿತ್ರರಂಗ ಅಂದು ಇಂದು

ದೇವ, ದೈವ ಮತ್ತು ದೈವ ನರ್ತಕರು

ಕಾಂತಾರ ಸಿನಿಮಾ ಬಿಡುಗಡೆ ಆಗಿ ಪ್ರಪಂಚಾದ್ಯಂತ ಯಶಸ್ವಿ ಪ್ರದರ್ಶನವಾಗುತ್ತಿರುವಾಗ, ದೇವ ದೈವಗಳ ಕುರಿತಾಗಿ ಪರ ವಿರೋಧ ಚರ್ಚೆಗಳು ತಾರಕ್ಕಕ್ಕೆ ಏರುತ್ತಿರುವಾಗ, ದೇವ, ದೈವ ಮತ್ತು ದೈವ ನರ್ತಕರು ಎಂದರೆ ಯಾರು? ಈ ಸಮಾಜದಲ್ಲಿ ಅವರುಗಳ ಬಳಕೆ/ ದುರ್ಬಳಕೆ ಹೇಗೆ ನಡೆಯುತ್ತಿದೆ? ಎಂಬುದರ ಕುರಿತಾದ ವಾಸ್ತವಿಕ ಚಿತ್ರಣ ಇದೋ ನಿಮಗಾಗಿ… Read More ದೇವ, ದೈವ ಮತ್ತು ದೈವ ನರ್ತಕರು

ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಪದೇ ಪದೇ ನಿಂದಿಸುವುವುದು, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಕೆಣುಕುವುದು, ತಮ್ಮ ಸಿದ್ಧಾಂತಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಅತಿಯಾಗುತ್ತಿದೆ. ಪ್ರಸ್ತುತವಾಗಿ ಹೀಗೆ ವಾಕ್ ಸ್ವಾತ್ರಂತ್ರ್ಯದ ದುರ್ಬಳಕೆಯಾಗುತ್ತಿರುವ ಕೆಲವೊಂದು ಕಳವಕಾರಿ ಕುರಿತಾಗಿ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ… Read More ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಕಾಂತಾರ ಒಂದು ದಂತಕಥೆ

ಮಾನವ ಹಾಗೂ ಪರಿಸರದ ನಡುವಿನ ಸಂಘರ್ಷ, ಜಮೀನ್ದಾರರ ಕಾಡು ಒತ್ತುವರಿ, ಅರಣ್ಯಾಧಿಕಾರಿಗಳ ಕಿರಿಕಿರಿಯ ಜೊತೆಗೆ ಕರಾವಳಿಯ ಸಂಸ್ಕೃತಿ, ಕಂಬಳದ ಸೊಬಗು, ಭೂತಕೋಲದ ಬಗ್ಗೆ ಅಲ್ಲಿಯ ಜನರ ನಂಬಿಕೆಯನ್ನು ಅಧ್ಭುತವಾಗಿ ತೆರೆ ಮೇಲೆ ತರಲಾಗಿರುವ ಕಾಂತಾರ ಚಿತ್ರದ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ.… Read More ಕಾಂತಾರ ಒಂದು ದಂತಕಥೆ