ರಾಮನಗರದ ಶ್ರೀ ರಾಮ ದೇವರಬೆಟ್ಟ

ಬೆಂಗಳೂರಿನಿಂದ ಕೇವಲ 50 ಕಿಮೀ ದೂರದಲ್ಲಿರುವ ರಾಮನಗರಕ್ಕೆ ಆ ಹೆಸರು ಬರಲು ಕಾರಣವೇನು?
ಅಲ್ಲಿನ ರಾಮದೇವರ ಬೆಟ್ಟಕ್ಕೂ ಕಿಷ್ಕಿಂದೆಯ ಸುಗ್ರೀವನಿಗೂ ಯಾವ ಬಾದರಾಯಣ ಸಂಬಂಧ? ಆ ಪ್ರದೇಶದಲ್ಲಿ ಕಾಗೆಗಳು ಏಕಿಲ್ಲಾ? ಎಂಬೆಲ್ಲಾ ಕುತೂಹಲ ಮಾಹಿತಿಗಳು ಇದೋ ನಿಮಗಾಗಿ… Read More ರಾಮನಗರದ ಶ್ರೀ ರಾಮ ದೇವರಬೆಟ್ಟ

ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು

ಹಿಂದೂಗಳಿಗೆ ರಾಮಾಯಣ ಪವಿತ್ರವಾದ ಪುರಾಣವಾಗಿದ್ದು, ಪ್ರಭು ಶ್ರೀರಾಮನನ್ನು ಪ್ರಪಂಚಾದ್ಯಂತ ಕೋಟ್ಯಾಂತರ ಜನರು ಆರಾಧಿಸುತ್ತಾರೆ. ಆದರೆ ರಾಮಾಯಣ ಎಂಬುದು ಕಟ್ಟು ಕಥೆಯಾಗಿದ್ದು ಅಂತಹದ್ದು ನಮ್ಮ ದೇಶದಲ್ಲಿ ನಡೆದೇ ಇಲ್ಲಾ ಎಂದು ವಾದಿಸುವವರಿಗೆ ಪುರಾವೆ ನೀಡುವಂತೆ ಕರ್ನಾಟಕದಲ್ಲೇ ರಾಮಾಯಣದ ಅನೇಕ ಕುರುಹುಗಳಿದ್ದು ಅವುಗಳಲ್ಲಿ ಕೆಲವು ಪ್ರಮುಖ ಸ್ಥಳಗಳನ್ನು ತಿಳಿಯೋಣ ಬನ್ನಿ.… Read More ಕರ್ನಾಟಕದಲ್ಲಿ ರಾಮಾಯಣದ ಕುರುಹುಗಳು