ಗೀತಪ್ರಿಯ

ಮಾತೃಭಾಷೆ ಮರಾಠಿಯಾಗಿದ್ದರೂ, ಕನ್ನಡ ಚಲನಚಿತ್ರ ರಂಗದಲ್ಲಿ ಕಥೆ, ಚಿತ್ರಕಥೆ, ಸಂಭಾಷಣೆ, ಗೀತ ರಚನೆಕಾರ ಮತ್ತು ನಿರ್ದೇಶಕರಾಗಿ ಪ್ರಖ್ಯಾತರಾದ ಶ್ರೀ ಲಕ್ಷ್ಮಣ್ ರಾವ್ ಮೋಹಿತೆ ಗೀತಪ್ರಿಯ ಆದದ್ದು ಹೇಗೇ? ಕಪಾಲಿ ಚಿತ್ರಮಂದಿರಕ್ಕೂ ಗೀತಪ್ರಿಯರಿಗೂ ಎಂತಹ ಸಂಬಂಧ? ಈ ಎಲ್ಲಾ ಕುತೂಹಲಕ್ಕೆ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿದೆ ಉತ್ತರ.… Read More ಗೀತಪ್ರಿಯ

ಕಾಡಿನರಾಜ ಎಂ. ಪಿ. ಶಂಕರ್

ಹಲವಾರು ಸದಭಿರುಚಿಯ ಚಿತ್ರಗಳಲ್ಲಿ ನಟಿಸಿದ್ದಲ್ಲದೇ ಕಾಡು ಮತ್ತು ಕಾಡು ಪ್ರಾಣಿಗಳ ಸಂರಕ್ಷಣೆಯ ಕುರಿತಾದ ಗಂಧದ ಗುಡಿ, ಮೃಗಾಲಯ, ಕಾಡಿನ ರಾಜ, ಕಾಡಿನ ರಹಸ್ಯ, ರಾಮಾ ಲಕ್ಷ್ಮಣ ಮುಂತಾದ ಪರಿಸರದ ಕುರಿತಾದ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶನ ಮಾಡುವ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸರಳ ಸಜ್ಜನ, ಶ್ರೀ ಎಂ.ಪಿ. ಶಂಕರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಚಿತ್ರರಂಗದ ಸಾಧನೆಗಳನ್ನು ನಮ್ಮ ಇಂದಿನ್ಗ ಕನ್ನಡದ ಕಲಿಗಳು ಮಾಲಿಕೆಯುಲ್ಲಿ ಇದೋ ನಿಮಗಾಗಿ… Read More ಕಾಡಿನರಾಜ ಎಂ. ಪಿ. ಶಂಕರ್