ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 5ನೇ ಅಕ್ಟೋಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ ಇದೋ ನಿಮಗಾಗಿ… Read More ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ಮಲ್ಲೇಶ್ವರದ ಕಾಡುಮಲ್ಲೇಶ್ವರ ಕಡಲೇಕಾಯಿ ಪರಿಷೆ

ಬೆಂಗಳೂರು ಸಿಲಿಕಾನ್ ಸಿಟಿ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ನಮ್ಮಬೆಂಗಳೂರು ಒಂದು. ಆಧುನಿಕತೆಗೆ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಗೆ ಅತ್ಯಂತ ವೇಗವಾಗಿ ಒಗ್ಗಿಕೊಂಡಿರುವ ನಗರವಾದರೂ ಇನ್ನೂ ತನ್ನ ಗ್ರಾಮೀಣ ಸೊಗಡನ್ನು ಹಾಗೆಯೇ ಉಳಿಸಿಕೊಂಡು ಬಂದಿರುವುದು ಮೆಚ್ಚುವಂತಹ ವಿಷಯವಾಗಿದೆ. ಶ್ರಾವಣ ಮಾಸ ಮತ್ತು ಆಶ್ವಯುಜ ಮಾಸದ ಸಾಲು ಸಾಲು ಹಬ್ಬಗಳು ಮುಗಿದು ಇನ್ನೇನು ಮಾಗಿಯ ಚಳಿ ನಮ್ಮೆಲ್ಲರನ್ನು ಅಪ್ಪುವುದಕ್ಕೆ ಶುರುವಾಗುತ್ತಿದ್ದಂತೆಯೇ ಬರುವುದೇ ಕಾರ್ತೀಕ ಮಾಸ. ಶೈವಾರಾಧಕರಿಗೆ ಪ್ರತೀ ಕಾರ್ತೀಕ ಸೋಮವಾರವೂ ಅತ್ಯಂತ ಪುಣ್ಯಕರವಾದ ದಿನ. ಬಹುತೇಕರು ಕಾರ್ತೀಕ ಸೋಮವಾರ… Read More ಮಲ್ಲೇಶ್ವರದ ಕಾಡುಮಲ್ಲೇಶ್ವರ ಕಡಲೇಕಾಯಿ ಪರಿಷೆ