ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಕನ್ನಡದ ಖ್ಯಾತ ಕವಿ, ನಾಟಕಕಾರ, ವಿಮರ್ಶಕ, ವಿದ್ವಾಂಸರಾಗಿ, ಸರಳ ಭಾಷೆಯ ಗ್ರಾಮೀಣ ಸೊಗಡಿನ ಸಾಹಿತ್ಯ ಮತ್ತು ಭಾವ ತುಂಬಿದ ಭಾವಗೀತೆಗಳ ಮೂಲಕ ಜನಪ್ರಿಯರಾಗಿದ್ದ ಹೆಚ್. ಎಸ್. ವೆಂಕಟೇಶ ಮೂರ್ತಿ (ಎಚ್.ಎಸ್.ವಿ) ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಹಿತ್ಯ ಲೋಕದ ಅವರ ಸಾಧನೆಗಳು ನಮ್ಮ  ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಖ್ಯಾತ ಕಾದಂಬರಿಕಾರ ತರಾಸು

ಕನ್ನಡ ಚಿತ್ರರಂಗದ ದಿಗ್ಗಜರುಗಳಾದ ರಾಜಕುಮಾರ್, ವಿಷ್ಣುವರ್ಧನ್, ಅಂಬರೀಷ್ ಮತ್ತು ಅನಂತ್ ನಾಗ್ ಈ ಎಲ್ಲಾ ನಟರುಗಳ ನಡುವೆ ಒಂದು ಸಾಮ್ಯವಾದ ಅಂಶವಿದೆ ಎಂದರೆ ಅಶ್ವರ್ಯವಾಗುತ್ತದೆಯಲ್ಲವೇ? ಹೌದು ಎಲ್ಲಾ ನಟರುಗಳ ಹೆಮ್ಮೆಯ ಚಿತ್ರಗಳು ಇಲ್ಲವೇ ಅವರ ಮೊದಲ ಚಿತ್ರದ ಕಥೆಗಳು ಒಬ್ಬನೇ ಮಹಾನ್ ಲೇಖಕನ ಕಾದಂಬರಿಯನ್ನು ಆಧರಿದ್ದಾಗಿದೆ. ಹಾಗಾದರೇ ಆ ಮಹಾನ್ ಲೇಖಕರು ಯಾರು ಎಂದರೆ, ಅವರೇ, ನಮ್ಮೆಲ್ಲರ ಹೆಮ್ಮೆಯ ಲೇಖಕ ಶ್ರೀ ತಳುಕು ರಾಮಸ್ವಾಮಯ್ಯ ಸುಬ್ಬರಾಯ. ಎಲ್ಲರೂ ಅವರನ್ನು ಪ್ರೀತಿಯಿಂದ ತರಾಸು ಎಂದೇ ಕರೆಯುತ್ತಿದ್ದರು. 21 ಏಪ್ರಿಲ್… Read More ಖ್ಯಾತ ಕಾದಂಬರಿಕಾರ ತರಾಸು