ಇದು ನಂಬಿಕೆಯೋ? ಅಥವಾ ತೋರ್ಪಡಿಕೆಯೋ?

ಒಂದೆಡೆ ಸನಾತನ ಧರ್ಮದ ಕುರಿತಾದ ವಿಷಯಗಳಿಗೆ ಮೌನ ಅಥವಾ ನಿರಾಸಕ್ತಿ. ಮತ್ತೊಂದೆಡೆ ಅದೇ ಸಂಪ್ರದಾಯದ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವುದು. ಸಿ. ಜೋಸೆಫ್ ವಿಜಯ್ ಅವರ ಈ ದ್ವಂದ್ವ ನಿಲುವನ್ನು ಜನರು ಹೇಗೆ ಅರ್ಥಮಾಡಿಕೊಳ್ಳಬೇಕು? ಇದು ನಂಬಿಕೆಯೋ ಇಲ್ಲವೇ ತೋರ್ಪಡಿಕೆಯೋ?… Read More ಇದು ನಂಬಿಕೆಯೋ? ಅಥವಾ ತೋರ್ಪಡಿಕೆಯೋ?

ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್

ಕೆಂಪು ಬಣ್ಣದ ಪುಸ್ತಕ ಹಿಡಿದು,ಈ ದೇಶದಲ್ಲಿ ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿವ ರಾಹುಲ್ ಗಾಂಧಿ ಮತ್ತು ಡಿಎಂಕೆ ನಾಯಕರು, ಮುಸ್ಲಿಂ ಓಲೈಕೆಗಾಗಿ ಸಾಂವಿಧಾನಿಕವಾಗಿಯೇ ತಿರುಪುರಂ ಕುಡ್ರಂ ನಲ್ಲಿ ಕಾರ್ತೀಕ ದೀಪೋತ್ಸವದ ಪರವಾಗಿ ತೀರ್ಪನ್ನು ನೀಡಿರುವ ನ್ಯಾಯಮೂರ್ತಿ ಜಿ ಆರ್‌ ಸ್ವಾಮಿನಾಥನ್‌ ವಿರುದ್ಧ ಮಾಹಾಭಿಯೋಗಕ್ಕೆ ಮುಂದಾಗಿ ಹಿಂದೂಗಳನ್ನು ಧಾರ್ಮಿಕ ನಂಬಿಕೆಗಳನ್ನು ಧಮನಿಸುತ್ತಿರುವ ಕರಾಳ ಸತ್ಯದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ಹಿಂದೂ ವಿರೋಧಿ ಡಿಎಂಕೆ ಮತ್ತು ಕಾಂಗ್ರೇಸ್