ಫೀಲ್ಡ್ ಮಾರ್ಷಲ್,  ಕೆ.ಎಂ.ಕಾರ್ಯಪ್ಪ

ಬ್ರಿಟಿಷರು ಅಖಂಡ ಭಾರತವನ್ನು ಧರ್ಮಾಧಾರಿತವಾಗಿ ಒಡೆದು ಎರಡು ದೇಶಗಳಾಗಿ ಮಾಡಿ ಹೋದ ನಂತರ ಸ್ವಾತಂತ್ರ್ಯ ಭಾರತದ ಮೊತ್ತ ಮೊದಲ ಪ್ರಧಾನಿಯಾಗಿ ನೆಹರು ಅಧಿಕಾರ ವಹಿಸಿಕೊಂಡಿದ್ದರು. ನಮ್ಮ ದೇಶಕ್ಕಾಗಿ ಸೂಕ್ತವಾದ ರಕ್ಷಣಾ ಕಾರ್ಯತಂತ್ರವನ್ನು ರೂಪಿಸುವ ಸಲುವಾಗಿ ನಮ್ಮ ಸೈನ್ಯಕ್ಕೆ ಅತ್ಯುತ್ತಮ ಭಾರತೀಯ ಕಮಾಂಡರ್ ಮತ್ತು ಅತ್ಯಂತ ಅನುಭವಿ ವ್ಯಕ್ತಿಯನ್ನು ಸೇನಾ ಮುಖ್ಯಸ್ಥರಾಗಿ ಆಯ್ಕೆ ಮಾಡಲು ಬಯಸಿತ್ತು. ಆದರೆ ನೆಹರು ಅವರಿಗೆ ಇದ್ದಕ್ಕಿಂದ್ದಂತೆಯೇ ಜಗತ್ಪ್ರಸಿದ್ದ ನಾಯಕನಾಗುವ ಮತ್ತು ಭಾರತ ಅಹಿಂಸಾಪ್ರಿಯ ದೇಶ ಎಂದು ತೋರಿಸುವ ಉಮ್ಮೇದು. ಹಾಗಾಗಿ ನಮ್ಮ ದೇಶಕ್ಕೆ… Read More ಫೀಲ್ಡ್ ಮಾರ್ಷಲ್,  ಕೆ.ಎಂ.ಕಾರ್ಯಪ್ಪ