ಸ್ವಯಂಕೃತ ಅಪರಾಧ

https://enantheeri.com/2023/03/25/rahul_ghandhi/

ಉಗುರಿನಲ್ಲಿ ಚಿವುಟಿ ಹಾಕಬಹುದಾಗಿದ್ದದ್ದಕ್ಕೆ ಕೊಡಲಿಯನ್ನು ತೆಗೆದುಕೊಂಡರು ಎನ್ನುವಂತೆ, ರಾಹುಲ್ ಗಾಂಧಿ ತನ್ನ ಸಡಿಲ ನಾಲಿಕೆ, ಸ್ವಪ್ರತಿಷ್ಟೆ, ಅಹಂಮಿಕೆ ಮತ್ತು ಈ ಪ್ರಕರಣದ ಗಂಭೀರತೆ ಅರಿಯದೇ ಉಡಾಫೆ ತನದಿಂದ ಸ್ವಯಂ ಕೃತ ಅಪರಾಧವಾಗಿ ಮಾದಿದ್ದುಣ್ಣೋ ಮಹರಾಯ ಎನ್ನುವಂತೆ ಶಿಕ್ಷ ಅನುಭವಿಸಬೇಕಾಗಿದೆಯೇ ಹೊರತು ಬಿಜೆಪಿ, ಕೇಂದ್ರ ಸರ್ಕಾರ ಮೋದಿಯವರ ಮೇಲೆ ಹರಿ ಹಾಯುತ್ತಿರುವುದು ಹಾಸ್ಯಾಸ್ಪದವಾಗಿದೆ ಅಲ್ವೇ?… Read More ಸ್ವಯಂಕೃತ ಅಪರಾಧ

ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ಈ ದೇಶಕ್ಕಾಗಿ ಅಪಾರವಾಗಿ ಕೊಡುಗೆಯನ್ನು ನೀಡಿದ್ದರೂ, ಕೆಲವು ಪಟ್ಟಭದ್ರ ಹಿತಾಸಕ್ತಿಯ ಸುಳ್ಳು ಆರೋಪಗಳಿಂದ ಅವರಿಗೆ ನಿಜವಾಗಿಯೂ ಸಲ್ಲಬೇಕಾಗದ ಗೌರವಗಳಿಂದ ವಂಚಿತರಾಗಿರುವ ಸ್ವಾತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್ ಮುಂತಾದವರ ಅನೇಕರ ಪಟ್ಟಿಯಲ್ಲಿ ಡಾ.ಕೇಶವ ಬಲಿರಾಮ ಹೆಡಗೇವಾರ್ ಎಲ್ಲರ ಪ್ರೀತಿಯ ಡಾಕ್ಟರ್ ಜೀ ಅವರೂ ಸೇರುತ್ತಾರೆ ಎಂದರೆ ಅತಿಶಯೋಕ್ತಿಯಾಗಲಾರದು. ಈ ದೇಶದ ಬಗ್ಗೆ ಅವರಿಗಿದ್ದ ದೂರದೃಷ್ಟಿಯಿಂದಾಗಿ ಅವರು ಕಟ್ಟಿದ ಸಂಸ್ಥೆ ಅವರ ನಿಧನವಾಗಿ 8 ದಶಕಗಳ ನಂತರವೂ ಅವರ ಆದರ್ಶಗಳನ್ನು ಮುಂದುವರೆಸಿಕೊಂಡು 2025 ರಲ್ಲಿ… Read More ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ವಿನಾಯಕ ದಾಮೋದರ ಸಾವರ್ಕರ್ ಸಂಸ್ಮರಣೆ

ಅಂದು 1910 ಮಾರ್ಚ್ 13, ಭಾನುವಾರ. ಆ ವ್ಯಕ್ತಿ ಪ್ಯಾರಿಸ್ ನಿಂದ ಲಂಡನ್ನಿನ ಕಡೆಗೆ ಹೊರಡುವ ರೈಲು ಹತ್ತಿದ್ದರು. ಲಂಡನ್ನಿನ ವಿಕ್ಟೋರಿಯಾ ನಿಲ್ದಾಣ ಪ್ರವೇಶಿಸುವ ಹೊತ್ತಿಗೆ ರಾತ್ರಿ 2 ಗಂಟೆ. ನಾಲ್ಕಾರು ಗುಪ್ತಚರರು ಧಡಧಡನೆ ಬಂದು ಅವರನ್ನು ಬಂಧಿಸಿದರು. ರಾಜದ್ರೋಹ, ಜಾಕ್ಸನ್ ಕೊಲೆಗೆ ನೆರವಾದ ಅಪರಾಧ, ಲಂಡನ್ನಿನಲ್ಲಿ ಶಸ್ತ್ರಾಸ್ತ್ರ ಶೇಖರಣೆ, ಭಾರತ ಹಾಗೂ ಲಂಡನ್ನಿನಲ್ಲಿ ಮಾಡಿದ ರಾಜದ್ರೋಹ ಭಾಷಣಗಳು, ಪರಾರಿ ಹೀಗೆ ಹತ್ತಾರು ಆರೋಪಗಳ ಅಡಿಯಲ್ಲಿ ಅವರನ್ನು ಬಂಧಿಸಿದರು. ಜೂನ್ ಪ್ರಾರಂಭದಲ್ಲಿ ಕೋರ್ಟ್ ಆಫ್ ಕ್ರಿಮಿನಲ್ ಅಪೀಲ್… Read More ವಿನಾಯಕ ದಾಮೋದರ ಸಾವರ್ಕರ್ ಸಂಸ್ಮರಣೆ

ವೀರ ಸಾವರ್ಕರ್

ಭಾರತದ ಇತಿಹಾಸದಲ್ಲಿ ಸಾವರ್ಕರ್ ಎನ್ನುವ ಹೆಸರೇ ಹೋರಾಟಕ್ಕೆ ಪರ್ಯಾಯ. ಕ್ರಾಂತಿಕಾರಿಗಳಿಗೆ ಸ್ಪೂರ್ತಿ. ಜಗತ್ತಿನ ಕ್ರಾಂತಿಕಾರಿಗಳ ಇತಿಹಾಸದಲ್ಲಿ ಸಾವರ್ಕರರಿಗೆ ಸರಿಸಾಟಿ ಬೇರೊಬ್ಬರಿಲ್ಲ. ಮೃತ್ಯುವನ್ನು ಚಕ್ರವ್ಯೂಹದಂತೆ ಭೇದಿಸಿದ ವೀರ. ಆ ವೀರ ಕಲಿಯ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ.… Read More ವೀರ ಸಾವರ್ಕರ್