ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ತಾವು ಸಮಾಜವಾದಿಗಳು, ಕೋಮುವಾದ ವಿರೋಧಿಗಳು, ಜಾತ್ಯಾತಿತರು, ದಕ್ಷಿಣ ಭಾರತೀಯರ ಮೇಲೆ ಉತ್ತರ ಭಾರತೀಯರ ದಬ್ಬಾಳಿಕೆಯನ್ನು ಮೆಟ್ಟಿ ನಿಲ್ಲುವವರು ಎಂದು ಅಬ್ಬರಿಸಿ ಬೊಬ್ಬಿರಿಯುವ ರಾಜ್ಯಸರ್ಕಾರ, ಉತ್ತರ ಪ್ರದೇಶದ ವಾರಣಾಸಿಯಂತೆಯೇ, ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ ಕಾರ್ಯಕ್ರಮದ ಮೂಲಕ ಕೋಟಿ ಕೋಟಿ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

ತಲಕಾಡಿನ ಬಳಿಯ ಮುಡುಕುತೊರೆ ಯಲ್ಲಿ ಪ್ರತೀ ಮಾಘ ಮಾಸದಲ್ಲಿ ಎರಡು ವಾರಕ್ಕೂ ಅಧಿಕ ಸಮಯ ನಡೆಯುವ ಅದ್ದೂರಿಯ ವಿಶ್ವವಿಖ್ಯಾತ ಶ್ರೀ ಮಲ್ಲಿಕಾರ್ಜುನಸ್ವಾಮಿಯ ಬ್ರಹ್ಮರಥೋತ್ಸವ ಮತ್ತು ದನಗಳ ಜಾತ್ರೋತ್ಸವ ದ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ