ಚಿನ್ನದ ಗಣಿಯನ್ನು ಬೆಳಗಿಸಿದ ಶಿವನಸಮುದ್ರದ ಏಷ್ಯಾದ ಮೊದಲ ಜಲವಿದ್ಯುತ್ ಯೋಜನೆಯ ರೋಚಕಥೆ

120 ವರ್ಷಗಳ ಹಿಂದಿನ ವಿಶ್ವದ ಅತಿ ಉದ್ದದ ವಿದ್ಯುತ್ ಪ್ರಸರಣ ಮಾರ್ಗ, ಏಷ್ಯಾದ ಮೊದಲ ಬೃಹತ್ ಜಲವಿದ್ಯುತ್ ಯೋಜನೆ, ಭಾರತದಲ್ಲಿ ವಿದ್ಯುತ್ ಕ್ರಾಂತಿಗೆ ಅಡಿಪಾಯ ಹಾಕಿದ, ಮೈಸೂರು ಸಂಸ್ಥಾನದ ದೂರದೃಷ್ಟಿಯ, ಕೆ.ಜಿ.ಎಫ್ ಚಿನ್ನದ ಗಣಿ, ಬೆಂಗಳೂರು ಮತ್ತು ಮೈಸೂರನ್ನು ಬೆಳಗಿಸಿದ, ಶಿವನಸಮುದ್ರ ಜಲ ವಿದ್ಯುತ್ ಯೋಜನೆಯ ಕ್ರಾಂತಿಕಾರಿ ರೋಚಕಥೆ ಇದೋ ನಿಮಗಾಗಿ… Read More ಚಿನ್ನದ ಗಣಿಯನ್ನು ಬೆಳಗಿಸಿದ ಶಿವನಸಮುದ್ರದ ಏಷ್ಯಾದ ಮೊದಲ ಜಲವಿದ್ಯುತ್ ಯೋಜನೆಯ ರೋಚಕಥೆ

ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ತಾವು ಸಮಾಜವಾದಿಗಳು, ಕೋಮುವಾದ ವಿರೋಧಿಗಳು, ಜಾತ್ಯಾತಿತರು, ದಕ್ಷಿಣ ಭಾರತೀಯರ ಮೇಲೆ ಉತ್ತರ ಭಾರತೀಯರ ದಬ್ಬಾಳಿಕೆಯನ್ನು ಮೆಟ್ಟಿ ನಿಲ್ಲುವವರು ಎಂದು ಅಬ್ಬರಿಸಿ ಬೊಬ್ಬಿರಿಯುವ ರಾಜ್ಯಸರ್ಕಾರ, ಉತ್ತರ ಪ್ರದೇಶದ ವಾರಣಾಸಿಯಂತೆಯೇ, ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ ಕಾರ್ಯಕ್ರಮದ ಮೂಲಕ ಕೋಟಿ ಕೋಟಿ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

ತಲಕಾಡಿನ ಬಳಿಯ ಮುಡುಕುತೊರೆ ಯಲ್ಲಿ ಪ್ರತೀ ಮಾಘ ಮಾಸದಲ್ಲಿ ಎರಡು ವಾರಕ್ಕೂ ಅಧಿಕ ಸಮಯ ನಡೆಯುವ ಅದ್ದೂರಿಯ ವಿಶ್ವವಿಖ್ಯಾತ ಶ್ರೀ ಮಲ್ಲಿಕಾರ್ಜುನಸ್ವಾಮಿಯ ಬ್ರಹ್ಮರಥೋತ್ಸವ ಮತ್ತು ದನಗಳ ಜಾತ್ರೋತ್ಸವ ದ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ